ಉಪಯುಕ್ತ ಮಾಹಿತಿ

ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

1246

ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಮಧ್ಯಮ ವರ್ಗದ ಸಾಕಷ್ಟು ಯುವಕರಿಗೆ ಬೈಕ್ ಖರೀದಿಸುವುದು ಹೆಚ್ಚು ಖುಷಿಯ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಅದರಲ್ಲಿಯೂ ಸೂಕ್ತ ಸಮಯಕ್ಕೆ ಬಜೆಟ್ ಹೊಂದಾಣಿಕೆಯಾದರಂತೂ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ ..! ಹಣ ಹೊಂದಾಣಿಕೆಯಾಯಿತು, ಹಾಗಾದ್ರೆ ಯಾವ ವಾಹನ ಖರೀದಿ ಮಾಡಲಿ ಎಂದು ಗೊಂದಲ ಇರುವವರು ಇದನ್ನು ಓದಿ..

ಯಮಹಾ ಎಫ್‌ಝೆಡ್-ಎಸ್ ಎಫ್‌ಐ :-

 

2008ರಲ್ಲಿ ಬಿಡುಗಡೆಗೊಂಡ ಯಮಹಾ FZ16 ಬೈಕ್, ನಿಜವಾಗಿಯೂ ಮಾರುಕಟ್ಟೆಯ ಆಟವನ್ನು ಬದಲಾಯಿತು ಎನ್ನಬಹುದು. ಒಂದು ಕಾಲದಲ್ಲಿ ತನ್ನ 150 ಸಿಸಿ ವಿಭಾಗದಲ್ಲಿ ಪ್ರಾಬಲ್ಯವನ್ನು ಹೊಂದಿತ್ತು. ಹೆಚ್ಚು ಬಲಿಷ್ಠವಾಗಿರುವ ಈ ಮೋಟಾರ್ ಬೈಕ್, ಅತ್ಯುತ್ತಮ ನಿರ್ವಹಣೆ ಗುಣಲಕ್ಷಣ ಮತ್ತು ನವೀನ ರೀತಿಯ ವಿನ್ಯಾಸ ಶೈಲಿಯನ್ನು ಪಡೆದುಕೊಂಡಿದೆ.

ಬಜಾಜ್ ಅವೆಂಜರ್ 220 :-

2005ರಿಂದ ಅವೆಂಜರ್ ವಾಹನದೊಂದಿಗೆ ಬಜಾಜ್ ಸಂಸ್ಥೆಯು ಕ್ರೂಸರ್ ವಿಭಾಗದಲ್ಲಿ ಹೆಚ್ಚು ಹೆಸರುಗಳಿಸಿದೆ ಎನ್ನಬಹುದು. ಪ್ರಸ್ತುತ ಈ ಬೈಕ್, 150 ಸಿಸಿ ಮತ್ತು 220 ಸಿಸಿ ಆಯ್ಕೆಯಲ್ಲಿ ಲಭ್ಯವಿದೆ. ಎವೆಂಜರ್ 220 ಬೈಕ್, ಪಲ್ಸರ್ 220ಯಲ್ಲಿರುವ ಕಾರ್ಬ್ಯುರೇಟೆಡ್ 220 ಸಿಸಿ, ಸಿಂಗಲ್ ಸಿಲಿಂಡರ್, ಏರ್ ಮತ್ತು ಆಯಿಲ್ ಕೋಲ್ಡ್, ಡಿಟಿಎಸ್-ಐ ಮೋಟರ್ ಎಂಜಿನ್ ಬಳಸುತ್ತದೆ.

ಪಲ್ಸರ್ ಬೈಕಿಗೆ ಹೋಲಿಸಿದರೆ, ಈ ಬೈಕಿನ ಪವರ್ ಮತ್ತು ಟಾರ್ಕ್ ಸ್ವಲ್ಪಮಟ್ಟಿನ ಇಳಿಮುಖವಾಗಿದೆ ಎನ್ನಬಹುದು. ಈ ಬೈಕ್ ಸ್ಟ್ರೀಟ್ ಮತ್ತು ಕ್ರೂಸ್ ಎಂಬ ಎರಡು ಟ್ರಿಮ್ ಆಯ್ಕೆಯಲ್ಲಿ ಮಾರಾಟಗೊಳುತ್ತಿದೆ. ಈ ಬೈಕ್, 19.03 ಬಿಎಚ್‌ಪಿ ಮತ್ತು 17.5 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು ರೂ.87,738(ದೆಹಲಿ) ಬೆಲೆ ಪಡೆದುಕೊಂಡಿದೆ.

ಬಜಾಜ್ ಪಲ್ಸರ್ 200 ಎನ್ಎಸ್ :-

ಈ ಪಟ್ಟಿಯಲ್ಲಿ ಎರಡನೇ ಸ್ತನವನ್ನು ಈ ಬೈಕ್ ತನ್ನದಾಗಿಸಿಕೊಂಡಿದೆ. ಬಿಎಸ್-IV ಮಾದರಿಯಾಗಿ ಮಾರುಕಟ್ಟೆಗೆ ಮತ್ತೆ ಲಗ್ಗೆ ಇಟ್ಟಿರುವ ಹೊಸ ಪಲ್ಸರ್ 200 ಎನ್ಎಸ್ ಬೈಕ್, ಸದ್ಯ ಓಡುವ ಕುದುರೆ ಎನ್ನಬಹುದು. 199.5 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೋಲ್ಡ್ ಪಡೆದಿರುವ ಈ ಬೈಕ್, ಕೆಟಿಎಂನೊಂದಿಗೆ ಸ್ಪರ್ಧೆ ನೆಡೆಸಲಿದೆ.

ಹೆಚ್ಚು ಸಮರ್ಥವಾದ ನಿರ್ವಹಣೆಯನ್ನು ಪಡೆದಿರುವ ಈ ಬೈಕ್, ನಗರ, ಹೆದ್ದಾರಿ ಅಥವಾ ಟ್ವಿಸ್ಟಿ ಪರ್ವತ ರಸ್ತೆಯ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುತ್ತದೆ. ಹೊಸದಾಗಿ ಬಿಡುಗಡೆಯಾದ ಪಲ್ಸರ್ 200 ಎನ್ಎಸ್ ಎಬಿಎಸ್ ರೂಪಾಂತರವು ರೂ.1 ಲಕ್ಷ ತಡೆಯಾಜ್ಞೆಯನ್ನು ದಾಟಿದರೂ ಸಹ ಉತ್ತಮ ಬೈಕ್ ಎನ್ನಬಹುದು.

ಸುಜುಕಿ ಜಿಕ್ಸರ್ ಎಸ್‌ಎಫ್ :-

ಭಾರತದಲ್ಲಿ ಅಗ್ಗದ ಕ್ರೀಡಾ ಬೈಕ್ ಗಳಲ್ಲಿ ಒಂದಾಗಿರುವ ಜಿಕ್ಸರ್ ಎಸ್ ಎಫ್ ಮಾದರಿಯು ಕಾರ್ಯಕ್ಷಮತೆ, ರೋಡ್ ಗ್ರಿಪ್ ಮತ್ತು ವಿನ್ಯಾಸದಿಂದ ಜನರ ಮೆಚ್ಚುಗೆ ಗಳಿಸಿಕೊಂಡಿದೆ.

ಟಿವಿಎಸ್ ಅಪಾಚಿ ಆರ್‌ಟಿಆರ್ 200 4ವಿ :-

ಸ್ಟ್ಯಾಂಡರ್ಡ್ ಪಿರೆಲಿ ಟೈರ್‌ ವ್ಯವಸ್ಥೆಯೊಂದಿಗೆ ಮಾರಾಟವಾಗುವ ಟಿವಿಎಸ್ ಅಪಾಚಿ ಆರ್‌ಟಿಆರ್ 200 4ವಿ ಬೈಕ್, ಹೊರ ವಿನ್ಯಾಸದಲ್ಲಿ ಸಖತ್ ಲುಕ್ ಪಡೆದುಕೊಂಡಿದೆ.

ಈ ಬೈಕ್, ಬಿಎಸ್ IV ಎಂಜಿನ್ ಹಾಗೂ AHO (ಆಟೋಮೆಟಿಕ್ ಹೆಡ್‌ಲ್ಯಾಂಪ್ ಆನ್) ವ್ಯವಸ್ಥೆಯನ್ನು ಕೂಡಾ ಹೊಂದಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.

  • ಜ್ಯೋತಿಷ್ಯ

    ಶ್ರೀ ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ.ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…

  • ಆಧ್ಯಾತ್ಮ

    ರುದ್ರಾಕ್ಷಿ ಧರಿಸುವುದರ ಹಿಂದಿದೆ ನಿಮಗೆ ಗೊತ್ತಿಲ್ಲದ ವೈಜ್ಞಾನಿಕ ಸತ್ಯ! ಹಾಗಾದ್ರೆ ರುದ್ರಾಕ್ಷಿ ಮಹತ್ವ ಏನು ಗೊತ್ತಾ???

    ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.