ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಮಧ್ಯಮ ವರ್ಗದ ಸಾಕಷ್ಟು ಯುವಕರಿಗೆ ಬೈಕ್ ಖರೀದಿಸುವುದು ಹೆಚ್ಚು ಖುಷಿಯ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಅದರಲ್ಲಿಯೂ ಸೂಕ್ತ ಸಮಯಕ್ಕೆ ಬಜೆಟ್ ಹೊಂದಾಣಿಕೆಯಾದರಂತೂ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ ..! ಹಣ ಹೊಂದಾಣಿಕೆಯಾಯಿತು, ಹಾಗಾದ್ರೆ ಯಾವ ವಾಹನ ಖರೀದಿ ಮಾಡಲಿ ಎಂದು ಗೊಂದಲ ಇರುವವರು ಇದನ್ನು ಓದಿ..
ಯಮಹಾ ಎಫ್ಝೆಡ್-ಎಸ್ ಎಫ್ಐ :-

2008ರಲ್ಲಿ ಬಿಡುಗಡೆಗೊಂಡ ಯಮಹಾ FZ16 ಬೈಕ್, ನಿಜವಾಗಿಯೂ ಮಾರುಕಟ್ಟೆಯ ಆಟವನ್ನು ಬದಲಾಯಿತು ಎನ್ನಬಹುದು. ಒಂದು ಕಾಲದಲ್ಲಿ ತನ್ನ 150 ಸಿಸಿ ವಿಭಾಗದಲ್ಲಿ ಪ್ರಾಬಲ್ಯವನ್ನು ಹೊಂದಿತ್ತು. ಹೆಚ್ಚು ಬಲಿಷ್ಠವಾಗಿರುವ ಈ ಮೋಟಾರ್ ಬೈಕ್, ಅತ್ಯುತ್ತಮ ನಿರ್ವಹಣೆ ಗುಣಲಕ್ಷಣ ಮತ್ತು ನವೀನ ರೀತಿಯ ವಿನ್ಯಾಸ ಶೈಲಿಯನ್ನು ಪಡೆದುಕೊಂಡಿದೆ.
ಬಜಾಜ್ ಅವೆಂಜರ್ 220 :-
2005ರಿಂದ ಅವೆಂಜರ್ ವಾಹನದೊಂದಿಗೆ ಬಜಾಜ್ ಸಂಸ್ಥೆಯು ಕ್ರೂಸರ್ ವಿಭಾಗದಲ್ಲಿ ಹೆಚ್ಚು ಹೆಸರುಗಳಿಸಿದೆ ಎನ್ನಬಹುದು. ಪ್ರಸ್ತುತ ಈ ಬೈಕ್, 150 ಸಿಸಿ ಮತ್ತು 220 ಸಿಸಿ ಆಯ್ಕೆಯಲ್ಲಿ ಲಭ್ಯವಿದೆ. ಎವೆಂಜರ್ 220 ಬೈಕ್, ಪಲ್ಸರ್ 220ಯಲ್ಲಿರುವ ಕಾರ್ಬ್ಯುರೇಟೆಡ್ 220 ಸಿಸಿ, ಸಿಂಗಲ್ ಸಿಲಿಂಡರ್, ಏರ್ ಮತ್ತು ಆಯಿಲ್ ಕೋಲ್ಡ್, ಡಿಟಿಎಸ್-ಐ ಮೋಟರ್ ಎಂಜಿನ್ ಬಳಸುತ್ತದೆ.

ಪಲ್ಸರ್ ಬೈಕಿಗೆ ಹೋಲಿಸಿದರೆ, ಈ ಬೈಕಿನ ಪವರ್ ಮತ್ತು ಟಾರ್ಕ್ ಸ್ವಲ್ಪಮಟ್ಟಿನ ಇಳಿಮುಖವಾಗಿದೆ ಎನ್ನಬಹುದು. ಈ ಬೈಕ್ ಸ್ಟ್ರೀಟ್ ಮತ್ತು ಕ್ರೂಸ್ ಎಂಬ ಎರಡು ಟ್ರಿಮ್ ಆಯ್ಕೆಯಲ್ಲಿ ಮಾರಾಟಗೊಳುತ್ತಿದೆ. ಈ ಬೈಕ್, 19.03 ಬಿಎಚ್ಪಿ ಮತ್ತು 17.5 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು ರೂ.87,738(ದೆಹಲಿ) ಬೆಲೆ ಪಡೆದುಕೊಂಡಿದೆ.
ಬಜಾಜ್ ಪಲ್ಸರ್ 200 ಎನ್ಎಸ್ :-
ಈ ಪಟ್ಟಿಯಲ್ಲಿ ಎರಡನೇ ಸ್ತನವನ್ನು ಈ ಬೈಕ್ ತನ್ನದಾಗಿಸಿಕೊಂಡಿದೆ. ಬಿಎಸ್-IV ಮಾದರಿಯಾಗಿ ಮಾರುಕಟ್ಟೆಗೆ ಮತ್ತೆ ಲಗ್ಗೆ ಇಟ್ಟಿರುವ ಹೊಸ ಪಲ್ಸರ್ 200 ಎನ್ಎಸ್ ಬೈಕ್, ಸದ್ಯ ಓಡುವ ಕುದುರೆ ಎನ್ನಬಹುದು. 199.5 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೋಲ್ಡ್ ಪಡೆದಿರುವ ಈ ಬೈಕ್, ಕೆಟಿಎಂನೊಂದಿಗೆ ಸ್ಪರ್ಧೆ ನೆಡೆಸಲಿದೆ.

ಹೆಚ್ಚು ಸಮರ್ಥವಾದ ನಿರ್ವಹಣೆಯನ್ನು ಪಡೆದಿರುವ ಈ ಬೈಕ್, ನಗರ, ಹೆದ್ದಾರಿ ಅಥವಾ ಟ್ವಿಸ್ಟಿ ಪರ್ವತ ರಸ್ತೆಯ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುತ್ತದೆ. ಹೊಸದಾಗಿ ಬಿಡುಗಡೆಯಾದ ಪಲ್ಸರ್ 200 ಎನ್ಎಸ್ ಎಬಿಎಸ್ ರೂಪಾಂತರವು ರೂ.1 ಲಕ್ಷ ತಡೆಯಾಜ್ಞೆಯನ್ನು ದಾಟಿದರೂ ಸಹ ಉತ್ತಮ ಬೈಕ್ ಎನ್ನಬಹುದು.
ಸುಜುಕಿ ಜಿಕ್ಸರ್ ಎಸ್ಎಫ್ :-

ಭಾರತದಲ್ಲಿ ಅಗ್ಗದ ಕ್ರೀಡಾ ಬೈಕ್ ಗಳಲ್ಲಿ ಒಂದಾಗಿರುವ ಜಿಕ್ಸರ್ ಎಸ್ ಎಫ್ ಮಾದರಿಯು ಕಾರ್ಯಕ್ಷಮತೆ, ರೋಡ್ ಗ್ರಿಪ್ ಮತ್ತು ವಿನ್ಯಾಸದಿಂದ ಜನರ ಮೆಚ್ಚುಗೆ ಗಳಿಸಿಕೊಂಡಿದೆ.
ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ :-
ಸ್ಟ್ಯಾಂಡರ್ಡ್ ಪಿರೆಲಿ ಟೈರ್ ವ್ಯವಸ್ಥೆಯೊಂದಿಗೆ ಮಾರಾಟವಾಗುವ ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ ಬೈಕ್, ಹೊರ ವಿನ್ಯಾಸದಲ್ಲಿ ಸಖತ್ ಲುಕ್ ಪಡೆದುಕೊಂಡಿದೆ.

ಈ ಬೈಕ್, ಬಿಎಸ್ IV ಎಂಜಿನ್ ಹಾಗೂ AHO (ಆಟೋಮೆಟಿಕ್ ಹೆಡ್ಲ್ಯಾಂಪ್ ಆನ್) ವ್ಯವಸ್ಥೆಯನ್ನು ಕೂಡಾ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…
ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…
ಭಾರತದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿರುವ ಯಶ್ ಅಭಿನಯದ ‘ಕೆಜಿಎಫ್’ ಚಿತ್ರ ದೇಶಾದ್ಯಂತ ಪಂಚ ಭಾಷೆಯಲ್ಲಿ ನಾಳೆ ಬಿಡುಗಡೆಯಾಗಲಿದೆ. ಆದರೆ ಚಿತ್ರೀಕರಣ ನಡೆದ ಕೆಜಿಎಫ್ ನಲ್ಲಿ ಈ ಚಿತ್ರದ ಬಿಡುಗಡೆಗೆ ಭಾಗ್ಯವಿಲ್ಲದಂತಾಗಿದೆ. ಕೆಜಿಎಫ್ನಲ್ಲಿ ಸಿನಿಮಾ ಚಿತ್ರೀಕರಣಗೊಂಡರೂ ಚಿತ್ರಮಂದಿರದ ಮಾಲೀಕರು ಚಿತ್ರದ ಬಾಕ್ಸ್ ಬಜೆಟ್ ನಿಂದ ದೂರ ಸರಿದಿದ್ದಾರೆ. ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆ ಮಾಡಲು ಮಾಲೀಕ 25 ಲಕ್ಷ ರೂ. ಕೇಳಿದ್ದಾರೆ. ಹಾಗಾಗಿ ಕೆಜಿಎಫ್ನ ಲಕ್ಷ್ಮೀ ಮತ್ತು ಒಲಿಂಪಿಯಾ ಚಿತ್ರಮಂದಿರಗಳಲ್ಲಿ ಚಿತ್ರದ ಬಿಡುಗಡೆಯಾಗುತ್ತಿಲ್ಲ. ಈ ಸುದ್ದಿ ಕೇಳಿ ಯಶ್…
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.