ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಮಧ್ಯಮ ವರ್ಗದ ಸಾಕಷ್ಟು ಯುವಕರಿಗೆ ಬೈಕ್ ಖರೀದಿಸುವುದು ಹೆಚ್ಚು ಖುಷಿಯ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಅದರಲ್ಲಿಯೂ ಸೂಕ್ತ ಸಮಯಕ್ಕೆ ಬಜೆಟ್ ಹೊಂದಾಣಿಕೆಯಾದರಂತೂ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ ..! ಹಣ ಹೊಂದಾಣಿಕೆಯಾಯಿತು, ಹಾಗಾದ್ರೆ ಯಾವ ವಾಹನ ಖರೀದಿ ಮಾಡಲಿ ಎಂದು ಗೊಂದಲ ಇರುವವರು ಇದನ್ನು ಓದಿ..
ಯಮಹಾ ಎಫ್ಝೆಡ್-ಎಸ್ ಎಫ್ಐ :-

2008ರಲ್ಲಿ ಬಿಡುಗಡೆಗೊಂಡ ಯಮಹಾ FZ16 ಬೈಕ್, ನಿಜವಾಗಿಯೂ ಮಾರುಕಟ್ಟೆಯ ಆಟವನ್ನು ಬದಲಾಯಿತು ಎನ್ನಬಹುದು. ಒಂದು ಕಾಲದಲ್ಲಿ ತನ್ನ 150 ಸಿಸಿ ವಿಭಾಗದಲ್ಲಿ ಪ್ರಾಬಲ್ಯವನ್ನು ಹೊಂದಿತ್ತು. ಹೆಚ್ಚು ಬಲಿಷ್ಠವಾಗಿರುವ ಈ ಮೋಟಾರ್ ಬೈಕ್, ಅತ್ಯುತ್ತಮ ನಿರ್ವಹಣೆ ಗುಣಲಕ್ಷಣ ಮತ್ತು ನವೀನ ರೀತಿಯ ವಿನ್ಯಾಸ ಶೈಲಿಯನ್ನು ಪಡೆದುಕೊಂಡಿದೆ.
ಬಜಾಜ್ ಅವೆಂಜರ್ 220 :-
2005ರಿಂದ ಅವೆಂಜರ್ ವಾಹನದೊಂದಿಗೆ ಬಜಾಜ್ ಸಂಸ್ಥೆಯು ಕ್ರೂಸರ್ ವಿಭಾಗದಲ್ಲಿ ಹೆಚ್ಚು ಹೆಸರುಗಳಿಸಿದೆ ಎನ್ನಬಹುದು. ಪ್ರಸ್ತುತ ಈ ಬೈಕ್, 150 ಸಿಸಿ ಮತ್ತು 220 ಸಿಸಿ ಆಯ್ಕೆಯಲ್ಲಿ ಲಭ್ಯವಿದೆ. ಎವೆಂಜರ್ 220 ಬೈಕ್, ಪಲ್ಸರ್ 220ಯಲ್ಲಿರುವ ಕಾರ್ಬ್ಯುರೇಟೆಡ್ 220 ಸಿಸಿ, ಸಿಂಗಲ್ ಸಿಲಿಂಡರ್, ಏರ್ ಮತ್ತು ಆಯಿಲ್ ಕೋಲ್ಡ್, ಡಿಟಿಎಸ್-ಐ ಮೋಟರ್ ಎಂಜಿನ್ ಬಳಸುತ್ತದೆ.

ಪಲ್ಸರ್ ಬೈಕಿಗೆ ಹೋಲಿಸಿದರೆ, ಈ ಬೈಕಿನ ಪವರ್ ಮತ್ತು ಟಾರ್ಕ್ ಸ್ವಲ್ಪಮಟ್ಟಿನ ಇಳಿಮುಖವಾಗಿದೆ ಎನ್ನಬಹುದು. ಈ ಬೈಕ್ ಸ್ಟ್ರೀಟ್ ಮತ್ತು ಕ್ರೂಸ್ ಎಂಬ ಎರಡು ಟ್ರಿಮ್ ಆಯ್ಕೆಯಲ್ಲಿ ಮಾರಾಟಗೊಳುತ್ತಿದೆ. ಈ ಬೈಕ್, 19.03 ಬಿಎಚ್ಪಿ ಮತ್ತು 17.5 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು ರೂ.87,738(ದೆಹಲಿ) ಬೆಲೆ ಪಡೆದುಕೊಂಡಿದೆ.
ಬಜಾಜ್ ಪಲ್ಸರ್ 200 ಎನ್ಎಸ್ :-
ಈ ಪಟ್ಟಿಯಲ್ಲಿ ಎರಡನೇ ಸ್ತನವನ್ನು ಈ ಬೈಕ್ ತನ್ನದಾಗಿಸಿಕೊಂಡಿದೆ. ಬಿಎಸ್-IV ಮಾದರಿಯಾಗಿ ಮಾರುಕಟ್ಟೆಗೆ ಮತ್ತೆ ಲಗ್ಗೆ ಇಟ್ಟಿರುವ ಹೊಸ ಪಲ್ಸರ್ 200 ಎನ್ಎಸ್ ಬೈಕ್, ಸದ್ಯ ಓಡುವ ಕುದುರೆ ಎನ್ನಬಹುದು. 199.5 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೋಲ್ಡ್ ಪಡೆದಿರುವ ಈ ಬೈಕ್, ಕೆಟಿಎಂನೊಂದಿಗೆ ಸ್ಪರ್ಧೆ ನೆಡೆಸಲಿದೆ.

ಹೆಚ್ಚು ಸಮರ್ಥವಾದ ನಿರ್ವಹಣೆಯನ್ನು ಪಡೆದಿರುವ ಈ ಬೈಕ್, ನಗರ, ಹೆದ್ದಾರಿ ಅಥವಾ ಟ್ವಿಸ್ಟಿ ಪರ್ವತ ರಸ್ತೆಯ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುತ್ತದೆ. ಹೊಸದಾಗಿ ಬಿಡುಗಡೆಯಾದ ಪಲ್ಸರ್ 200 ಎನ್ಎಸ್ ಎಬಿಎಸ್ ರೂಪಾಂತರವು ರೂ.1 ಲಕ್ಷ ತಡೆಯಾಜ್ಞೆಯನ್ನು ದಾಟಿದರೂ ಸಹ ಉತ್ತಮ ಬೈಕ್ ಎನ್ನಬಹುದು.
ಸುಜುಕಿ ಜಿಕ್ಸರ್ ಎಸ್ಎಫ್ :-

ಭಾರತದಲ್ಲಿ ಅಗ್ಗದ ಕ್ರೀಡಾ ಬೈಕ್ ಗಳಲ್ಲಿ ಒಂದಾಗಿರುವ ಜಿಕ್ಸರ್ ಎಸ್ ಎಫ್ ಮಾದರಿಯು ಕಾರ್ಯಕ್ಷಮತೆ, ರೋಡ್ ಗ್ರಿಪ್ ಮತ್ತು ವಿನ್ಯಾಸದಿಂದ ಜನರ ಮೆಚ್ಚುಗೆ ಗಳಿಸಿಕೊಂಡಿದೆ.
ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ :-
ಸ್ಟ್ಯಾಂಡರ್ಡ್ ಪಿರೆಲಿ ಟೈರ್ ವ್ಯವಸ್ಥೆಯೊಂದಿಗೆ ಮಾರಾಟವಾಗುವ ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ ಬೈಕ್, ಹೊರ ವಿನ್ಯಾಸದಲ್ಲಿ ಸಖತ್ ಲುಕ್ ಪಡೆದುಕೊಂಡಿದೆ.

ಈ ಬೈಕ್, ಬಿಎಸ್ IV ಎಂಜಿನ್ ಹಾಗೂ AHO (ಆಟೋಮೆಟಿಕ್ ಹೆಡ್ಲ್ಯಾಂಪ್ ಆನ್) ವ್ಯವಸ್ಥೆಯನ್ನು ಕೂಡಾ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್ ಲ್ಯಾಂಡರ್ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್ ಲ್ಯಾಂಡರ್ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…
ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ
ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್ಬುಕ್ ಲೈವ್ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್ಕುಮಾರ್ ಅವರು ಒಂದು ಒಳ್ಳೆಯ ಕಥೆ…
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…