ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ಮಕ್ಕಳ್ಳಿಗೆ ತೀಕ್ಷ್ಣ ಬುಧ್ದಿ ಬೆಳೆಯುವಲ್ಲಿ ಇದು ಸಹಕಾರಿ. ಮಕ್ಕಳಿಗೆ ದಿನ ಬೆಳಗ್ಗೆ ಹಸಿ ಹೊಟ್ಟೆಗೆ ಒಂದು ಎಳೆಯನ್ನು ತಿಂದರೆ ಸಾಕು ಅವರ ಜ್ಞಾಪಕ ಶಕ್ತಿಯು ವುಧ್ದಿಯಾಗುವುದು.

ಗರ್ಭಿಣಿ ಸ್ತ್ರೀಯರು ಇದರ ರಸವನ್ನು ದೀನ ನಿತ್ಯ ಸೇವಿಸಿದರೆ ಹುಟ್ಟುವ ಮಗುವಿನ ಆರೋಗ್ಯ ಮತ್ತು ದೃಷ್ಟಿ ಶಕ್ತಿ ಯು ಉತ್ತಮವಾಗುತ್ತದೆ.

ನಿದ್ರಾಹೀನತೆ ಯಿಂದ ಬಳಲುತ್ತಿರುವವರು ರಾತ್ರಿ ಮಲಗುವ ಮುಂಚೆ ಬ್ರಾಹ್ಮೀ ಎಲೆಯ ಎಣ್ಣೆಯನ್ನು ತಲೆಗೆ ಹಚ್ಚುವುದರಿಂದ ಚೆನ್ನಾಗಿ ನಿದ್ರಿಸಬಹುದು.

ಅಧಿಕ ಒತ್ತಡ, ಆತಂಕ, ಕೆಲಸದಲ್ಲಿ ನಿರಾಸಕ್ತಿ ಇರುವವರು ತಮ್ಮ ದಿನನಿತ್ಯದ ಆಹಾರದಲ್ಲಿ ಈ ಎಲೆಯಿಂದ ತಯಾರಿಸಿದ ಚಟ್ನಿಯನ್ನು ಸೇವಿಸುವುದರಿಂದ ನಿವಾರಣೆ ಕಾಣಬಹುದು.

ಮಹಿಳೆಯರಿಗೆ ಕೂದಲು ಸೊಂಪಾಗಿ ಬೆಳೆಯಬೇಕಾದರೆ, ಒಂದೆಲಗದ ಎಲೆಗಳನ್ನು ಚೆನ್ನಾಗಿ ತೊಳೆದು ಅದರ ಪೇಸ್ಟ್ ನ್ನು ತಲೆಗೆ ಹಚ್ಚುವುದರಿಂದ ಕೂದಲಿನ ಕಾಂತಿಯೊಂದಿಗೆ, ಕೂದಲು ಸೊಂಪಾಗಿ ಬೆಳೆಯುವುದು.

ಈ ಎಲೆಯು ಹಳ್ಳಿಗಳಲ್ಲಿ ಅಡಿಕೆ ತೋಟದ ಮಧ್ಯೆ , ಇಲ್ಲವೆ ಗದ್ದೆಗಳ ಬದಿಗಳಲ್ಲಿ ವಿಶಾಲವಾಗಿ ಹರಡಿಕೊಂಡಿರುತ್ತದೆ. ಪೇಟೆಯಲ್ಲಿ ಇದನ್ನು ಬೆಳೆಯಲು ಇಚ್ಚಿಸುವವರು ಚಟ್ಟಿಗಳಲ್ಲಿ ಹಾಕಿ ಬೆಳೆಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಬ್ಬೊಬ್ಬ ನಿರ್ದೇಶಕನಿಗೂ ಒಂದೊಂದು ಶೈಲಿ ಇದ್ದರೂ, ಸಿನಿಮಾ ನಿರ್ದೇಶಕರನ್ನು ಎರಡು ವರ್ಗವಾಗಿ ವಿಂಗಡಿಸಬಹುದು. ಮೊದಲನೆಯ ವರ್ಗದ ನಿರ್ದೇಶಕರು ಸಿನಿರಸಿಕರನ್ನು ರಂಜಿಸಲೆಂದೇ ಸಿದ್ದಸೂತ್ರದ ಅಂಶಗಳನ್ನು ಇಟ್ಟುಕೊಂಡು, ಜನ ಬಯಸುವ ಅಂಶಗಳನ್ನೇ ಗ್ರಹಿಸಿ, ಅಳೆದು ತೂಗಿ ಅಂಥದ್ದೇ ಸಿನಿಮಾ ಮೂಲಕ ಜನರನ್ನು ರಂಜಿಸಬಯಸುವವರು. ಹೊಸ ಪ್ರಯೋಗಗಳಿಗೆ ಹಾತೊರೆಯುವ ಮನಸು ಮಾಡದವರು. ಎರಡನೆಯ ವರ್ಗದ ನಿರ್ದೇಶಕರು ತಮ್ಮೊಳಗಿನ ಕಥೆಯನ್ನು ಚೌಕಟ್ಟಿನ ಹಂಗಿಲ್ಲದೆ, ಸಿದ್ಧ ಸೂತ್ರಗಳಿಗೆ ಮೊರೆ ಹೋಗದೇ, ತಮ್ಮದೇ ರೀತಿಯಲ್ಲಿ, ರೂಪಿಸಿ, ನಿರೂಪಿಸಿ ತೆರೆಗೆ ತರುವವರು. ಸದಾ ಹೊಸ ಪ್ರಯೋಗಗಳಿಗೆ ಮಿಡಿಯುವವರು,…
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…
‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,.. ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.