ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.
ಮಕ್ಕಳ್ಳಿಗೆ ತೀಕ್ಷ್ಣ ಬುಧ್ದಿ ಬೆಳೆಯುವಲ್ಲಿ ಇದು ಸಹಕಾರಿ. ಮಕ್ಕಳಿಗೆ ದಿನ ಬೆಳಗ್ಗೆ ಹಸಿ ಹೊಟ್ಟೆಗೆ ಒಂದು ಎಳೆಯನ್ನು ತಿಂದರೆ ಸಾಕು ಅವರ ಜ್ಞಾಪಕ ಶಕ್ತಿಯು ವುಧ್ದಿಯಾಗುವುದು.
ಗರ್ಭಿಣಿ ಸ್ತ್ರೀಯರು ಇದರ ರಸವನ್ನು ದೀನ ನಿತ್ಯ ಸೇವಿಸಿದರೆ ಹುಟ್ಟುವ ಮಗುವಿನ ಆರೋಗ್ಯ ಮತ್ತು ದೃಷ್ಟಿ ಶಕ್ತಿ ಯು ಉತ್ತಮವಾಗುತ್ತದೆ.
ನಿದ್ರಾಹೀನತೆ ಯಿಂದ ಬಳಲುತ್ತಿರುವವರು ರಾತ್ರಿ ಮಲಗುವ ಮುಂಚೆ ಬ್ರಾಹ್ಮೀ ಎಲೆಯ ಎಣ್ಣೆಯನ್ನು ತಲೆಗೆ ಹಚ್ಚುವುದರಿಂದ ಚೆನ್ನಾಗಿ ನಿದ್ರಿಸಬಹುದು.
ಅಧಿಕ ಒತ್ತಡ, ಆತಂಕ, ಕೆಲಸದಲ್ಲಿ ನಿರಾಸಕ್ತಿ ಇರುವವರು ತಮ್ಮ ದಿನನಿತ್ಯದ ಆಹಾರದಲ್ಲಿ ಈ ಎಲೆಯಿಂದ ತಯಾರಿಸಿದ ಚಟ್ನಿಯನ್ನು ಸೇವಿಸುವುದರಿಂದ ನಿವಾರಣೆ ಕಾಣಬಹುದು.
ಮಹಿಳೆಯರಿಗೆ ಕೂದಲು ಸೊಂಪಾಗಿ ಬೆಳೆಯಬೇಕಾದರೆ, ಒಂದೆಲಗದ ಎಲೆಗಳನ್ನು ಚೆನ್ನಾಗಿ ತೊಳೆದು ಅದರ ಪೇಸ್ಟ್ ನ್ನು ತಲೆಗೆ ಹಚ್ಚುವುದರಿಂದ ಕೂದಲಿನ ಕಾಂತಿಯೊಂದಿಗೆ, ಕೂದಲು ಸೊಂಪಾಗಿ ಬೆಳೆಯುವುದು.
ಈ ಎಲೆಯು ಹಳ್ಳಿಗಳಲ್ಲಿ ಅಡಿಕೆ ತೋಟದ ಮಧ್ಯೆ , ಇಲ್ಲವೆ ಗದ್ದೆಗಳ ಬದಿಗಳಲ್ಲಿ ವಿಶಾಲವಾಗಿ ಹರಡಿಕೊಂಡಿರುತ್ತದೆ. ಪೇಟೆಯಲ್ಲಿ ಇದನ್ನು ಬೆಳೆಯಲು ಇಚ್ಚಿಸುವವರು ಚಟ್ಟಿಗಳಲ್ಲಿ ಹಾಕಿ ಬೆಳೆಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.
ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.
ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…