ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.

ಒಂದು ಕಾಲದಲ್ಲಿ ನರೇಂದ್ರ ಮೋದಿಯವರಿಗೆ ವೀಸಾ ಕೊಡೋದಿಲ್ಲ ಎಂದು ಹೇಳುತ್ತಿದ್ದ ಜಗತ್ತಿನ ದೊಡ್ಡಣ್ಣ ಅಮೇರಿಕಾ, ಅದೇ ಮೋದಿಯವರನ್ನು ತಾವಾಗೆ ಅಮೆರಿಕಾಕ್ಕೆ ಬೇಟಿ ಕೊಡಿ ಎಂದು ಆಹ್ವಾನಿಸುತ್ತಾರೆ. ಹಾಗೆ ಅಲ್ಲಿಗೆ ಹೋದ ಮೋದಿಯವರಿಗೆ ಅಭೂತಪೂರ್ವ ಸ್ವಾಗತ ಸಿಗುತ್ತೆ. ಮೊದಲಿಗಿಂತಲೂ ಈಗ ಭಾರತ ಅಮೆರಿಕಾದ ಭಾಂದವ್ಯ ಹೆಚ್ಚಾಗಿದೆ.

ಬೇರೆ ದೇಶಗಳು ಹೇಗೆ ಮೋದಿ ಮಾತುಗಳನ್ನು, ಆಜ್ಞೆಯಂತೆ ಪಾಲಿಸುತ್ತವೆ ಎಂಬುದಕ್ಕೆ, ಒಂದು ಉದಾಹರಣೆ ಹೇಳಬೇಕಂದ್ರೆ ಇತ್ತೀಚೆಗಷ್ಟೇ ಸೌದಿ ಅರೇಬಿಯಾ ದೇಶವು ಯೆಮನ್ ದೇಶದ ಮೇಲೆ ಯುದ್ದ ಸಾರಿತ್ತು. ಆಗ ಯೆಮನ್ ದೇಶದಲ್ಲಿರುವ ಭಾರತೀಯರನ್ನು ರಕ್ಷಿಸಲು ಸಚಿವೆ ಸುಶ್ಮಾಸ್ವಾರಜ್’ರವರು ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಿದ್ರು. ಭಾರತೀಯರ ರಕ್ಷಣೆಗಾಗಿ ಮೋದಿಯವರು, ಸೌದಿ ಅರೇಬಿಯಾ ಅಧ್ಯಕ್ಷ ಸಲ್ಮಾನ್ ಬಿನ್ ಅಬ್ದುಲಾಜಿಜ್’ವರೆಗೂ ಫೋನ್ ಕಾಲ್ ಮಾಡಿ, ತಕ್ಷಣವೇ ಯೆಮನ್ ಮೇಲಿನ ಯುದ್ದ ನಿಲ್ಲಿಸಿ, ನಮ್ಮವರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದಾಗ, ಮೋದಿಯವರ ಮಾತಿಗೆ ಎದುರಾಡದ ಸಲ್ಮಾನ್ ಬಿನ್ ಅಬ್ದುಲಾಜಿಜ್ ಯುದ್ದವನ್ನು ನಿಲ್ಲಿಸಿದ್ರು. ಇದು ಜಗತ್ತಿನ ರಾಷ್ಟ್ರಗಳು ಹೇಗೆ ಮೋದಿ ಮಾತಿಗೆ ಗೌರವ ಕೊಡುತ್ತವೆ ಎಂಬುದನ್ನು ಎತ್ತಿ ತೋರಿಸುತ್ತೆ.

ಭಾರತ ದೇಶವು ಕಳೆದೆ ವರ್ಷ ನಡೆದ ಗಡಿ ಕದನದಿಂದ ಏಷಿಯಾದಲ್ಲಿಯೇ ತಾನು ಚೀನಾಕ್ಕಿಂತ ಬಲಶಾಲಿ ಎಂಬುದನ್ನು ಹಲವಾರು ಬಾರಿ ಸಾಬೀತು ಪಡಿಸುತ್ತಾ ಬಂದಿದೆ.ಭಾರತವು ಪಕ್ಕದಲ್ಲಿರುವ ಪಾಪಿ ಪಾಕಿಸ್ತಾನವನ್ನು ಬಿಟ್ಟು, ಚೀನಾಕ್ಕಿಂತಲೂ ಉಳಿದೆಲ್ಲಾ ದೇಶಗಳೊಂದಿಗೆ ಬೆಳೆಸುತ್ತಿರುವ ಭಾಂದವ್ಯ,ಏಷಿಯಾದ ಹಿರಿಯಣ್ಣನಾಗಿ ಅಧಿಕಾರ ಪಡೆಯುವಲ್ಲಿ ಮುನ್ನುಗ್ಗುತ್ತಿದೆ.ಜಪಾನ್, ವಿಯೆಟ್ನಾಮ್, ಕೋರಿಯಾ, ತೈವಾನ್ಗಳನ್ನೆಲ್ಲ ತನ್ನೆಡೆಗೆ ಸೆಳೆದುಕೊಂಡಿರುವ ಭಾರತ, ಟಿಬೆಟ್ನಲ್ಲೂ ಕೈಯ್ಯಾಡಿಸಿ ಶಕುನಿ ಚೀನಾಕ್ಕೆ ಉಸಿರುಗಟ್ಟುವಂತೆ ಮಾಡುತ್ತಿದೆ.
ಮೋದಿ ಸರ್ಕಾರ ಬಂದಾಗಿನಿಂದ ಮೋದಿಯವರು ಬರೀ ಬೇರೆ ದೇಶಗಳನ್ನು ಸುತ್ತುವುದೇ ಆಗಿದೆ ಎಂಬ ಮಾತು ಕೇಳಿಬಂದದ್ದು ಸುಳ್ಳಲ್ಲ. ಆದ್ರೆ ಜಗತ್ತಿನ ಅನೇಕ ದೇಶಗಳನ್ನು ಭೇಟಿ ಮಾಡಿದ ಮೋದಿ ಅವರೊಂದಿಗೆ ಬಹಳ ಗಟ್ಟಿಯಾದ ಬಾಂಧವ್ಯವನ್ನು ಸ್ಥಾಪಿಸಿ ಬಂದಿದ್ದಾರೆ. ಅಮೇರಿಕ, ಜಪಾನ್, ಆಸ್ಟ್ರೇಲಿಯಾ, ಇಸ್ರೇಲ್ಗಳನ್ನೆಲ್ಲ ತಮ್ಮೆಡೆಗೆ ಸೆಳೆದುಕೊಂಡು, ಮುಂಗೋಲಿಯ, ಶ್ರೀಲಂಕಾ, ತೈವಾನ್ಗಳೂ ಚೀನಾ ವಿರುದ್ಧ ತಿರುಗಿ ಬೀಳುವಂತೆ ಮಾಡಿ ಚೀನಾಕ್ಕೆ ಮೋದಿ ಕಂಟಕಪ್ರಾಯವಾಗಿಬಿಟ್ಟಿದ್ದಾರೆ. ಶಕುನಿ ಚೀನಾ ದೇಶವು ಡೋಕ್ಲಾಂನಲ್ಲಿ ನಮ್ಮೆದುರಾಗಿ ನಿಂತು,1962ರ ಯುದ್ಧವನ್ನು ನೆನಪಿಸಿ ಭಾರತೀಯ ಸೈನಿಕರ ಆತ್ಮಸ್ತೈರವನ್ನಕೆಣಕಲು ಪ್ರಯತ್ನಿಸಿತ್ತು. ಆದ್ರೆ ಭಾರತವು ಇದಕ್ಕೆ ಪ್ರತಿಯಾಗಿ ಇದು ಇದು 1962 ಅಲ್ಲ, 2017 ಎಂದಾಗ ಚೀನಾ ದೇಶಕ್ಕೆ ಬಾಲ ಮುದುರಿದ ನಾಯಿಯಂತಾಗಿತ್ತು.
ಆಗ ಮೋದಿ ಅಮೇರಿಕಾ-ಇಸ್ರೇಲ್ ಪ್ರವಾಸದಲ್ಲಿದ್ದರು.ಇನ್ನೇನು ನಾವು ಭಾರತದಲ್ಲಿ ಯುದ್ದ ಮಾಡಿಯೇ ಬಿಡುತ್ತೇವೆ ಎಂಬ ಉತ್ಸಾಹದಲ್ಲಿತ್ತು.ಅದೇ ಟೈಮಿಗೆ ಸರಿಯಾಗಿ ದಕ್ಷಿಣ ಚೀನಾ ಸಮುದ್ರಕ್ಕೆ ಲಗ್ಗೆಯಿಟ್ಟ ಅಮೇರಿಕಾ-ಜಪಾನ್ ದೇಶದ ಹಡಗುಗಳು ಚೀನಾವನ್ನು ನಡುಗುವಂತೆ ಮಾಡಿದವು.ಈ ಹೊತ್ತಲ್ಲಿಯೇ ಭಾರತದ ಪರ ನಿಂತ ತೈವಾನ್ ದೇಶವು ಎಣ್ಣೆ ಬಾವಿ ಕೊರೆಯುವ ಒಪ್ಪಂದವನ್ನು ನವೀಕರಿಸಿ ಚೀನಾ ವಿರುದ್ದ ಸೆಟೆದು ನಿಂತಿತು.ಭಾರತವನ್ನೇ ತನ್ನ ಚಕ್ರವ್ಯೂಹದಲ್ಲಿ ಸಿಕ್ಕಿಸಲು ಹೋರಾಟ ಶಕುನಿ ಚೀನಾ, ತಾನು ಎನೆದ ಚಕ್ರವ್ಯೂಹದಲ್ಲಿ ತಾನೇ ಸಿಕ್ಕಿಹಾಕಿಕೊಂಡಿತ್ತು.

ಜಗತ್ತಿನ ಅನೇಕ ದೇಶಗಳನ್ನು ಸುತ್ತಾಡಿದ್ದ ಮೋದಿ, ತಾನು ಹೋದ ಕಡೆಯೆಲ್ಲಾಲ್ಲಾ ಭಯೋತ್ಪಾದನೆಯ ಕುರಿತಂತೆ ಮಾತನಾಡಿ ಪಾಕಿಸ್ತಾನವನ್ನು ಜಗತ್ತಿನ ಶತ್ರುವನ್ನಾಗಿ ಮಾಡಿಬಿಟ್ಟಿದ್ದರು.ಆದ್ರೆ ಪಾಪಿ ಪಾಕಿಸ್ತಾನವು ತಾನು ಭಯೋತ್ಪಾದನೆಯ ಬೆಂಬಲಿಗನಲ್ಲವೆಂದು ಸಾಬೀತುಪಡಿಸಲು ಹೋಗಿ ಜಗತ್ತಿನ ಮುಂದೆ ತಲೆತಗ್ಗಿಸಬಿಟ್ಟಿತ್ತು.ಇದೆಲ್ಲಾ ಕೇವಲ ಮೋದಿ ತಂತ್ರಗಾರಿಕೆಯಿಂದ ಮಾತ್ರ ಸಾಧ್ಯವಾಯಿತು.ಪಾಕ್ ಪತ್ರಕರ್ತರು, ಟಿವಿ ಚಾನೆಲ್ಲುಗಳು ಮೋದಿ ಪರವಾದ ಮಾತುಗಳನ್ನಾಡಲಾರಂಭಿಸಿದವು. ಇದಕ್ಕೆ ಮತ್ತೊಂದು ಉದಾಹರಣೆಯಾಗಿ ಸಿಕ್ಕಿಹಾಕಿಕೊಂಡಿದ್ದ ಹೆಣ್ಣು ಮಗಳನ್ನು ಬಿಡಿಸಿ ಕ್ಯಾಮೆರಾಕ್ಕೆ ಪೋಸು ಕೊಟ್ಟರು. ಅಲ್ಲಿನ ಮಕ್ಕಳ ಚಿಕಿತ್ಸೆಗಾಗಿ ವೀಸಾ ಕೊಡಿಸಿದರು. ಈ ರಾಜತಾಂತ್ರಿಕ ಸಂಗತಿಗಳನ್ನು ಎಷ್ಟು ಸೂಕ್ಷ್ಮವಾಗಿ ನಿಭಾಯಿಸಲಾಯಿತೆಂದರೆ ಚಿಕಿತ್ಸೆ ಪಡೆದ ಮಗುವಿನ ತಾಯಿ ಪಾಕೀಸ್ತಾನದ ಪ್ರಧಾನಿ ಸುಷ್ಮಾರೇ ಆದರೆ ಚೆನ್ನಾಗಿತ್ತು ಎಂದುಬಿಟ್ಟಿದ್ದರು.

ಭಾರತದ ವಿಶ್ವಸಂಸ್ಥೆಯ ಕಾರ್ಯದರ್ಶಿ ಯೆನಾಮ್ ಗಂಭೀರ್ ಅವರು, “ಪಾಕಿಸ್ತಾನ ಭೌಗೋಳಿಕವಾಗಿ ಉಗ್ರವಾದದ ಸಮನಾರ್ಥಕವಾಗಿ ಗುರುತಿಸಿಕೊಂಡಿದೆ. ಅದೀಗ ”ಟೆರರಿಸ್ಥಾನ್” ಆಗಿದ್ದು, ಉಗ್ರರ ಕಾರ್ಖಾನೆಗಳಲ್ಲಿ ಉಗ್ರರನ್ನು ಉತ್ಪಾದನೆ ಮಾಡಿ ಜಗತ್ತಿಗೆ ರಫ್ತು ಮಾಡುತ್ತಿದೆ. ಒಸಮಾ ಬಿನ್ ಲಾಡೆನ್, ಮುಲ್ಲಾ ಓವರ್ ಗೆ ರಕ್ಷಣೆ ನೀಡಿದ ದೇಶ, 26/11 ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಪಾಕಿಸ್ತಾನದಲ್ಲಿ ಸ್ವತಂತ್ರವಾಗಿ ತಿರುಗಾಡುತ್ತಿದ್ದಾನೆ. ಜಾಗತಿಕ ಉಗ್ರರನ್ನು ಉತ್ಪಾದಿಸುವುದು ಪಾಕಿಸ್ತಾನದ ಮುಖ್ಯ ಗುರಿಯಾಗಿದ್ದು, ಉಗ್ರರಿಗೆ ಸುರಕ್ಷಿತ ತಾಣಗಳನ್ನು ನೀಡುತ್ತಿದೆ. ಉಗ್ರ ಸಂಘಟನೆಗಳ ಮುಖಂಡರು ಪಾಕ್ ಮಿಲಿಟರಿ ಮತ್ತು ರಾಜಕಾರಣಿಗಳೊಂದಿಗೆ ಉತ್ತಮ ನಂಟು ಹೊಂದಿದ್ದಾರೆ” ಎಂದು ಪಾಕ್ ಮಾನ ಹರಾಜು ಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…
LPG ವಿತರಣಾ ಸಂಸ್ಥೆ LPG ಸಿಲಿಂಡರ್ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು. Essential Commodities Act 2006 ಪ್ರಕಾರ, 5-10 ಕಿ.ಮೀ.ವರೆಗಿನ ವಿತರಣೆಗೆ 20 ರೂ. ಮತ್ತು 10-15 ಕಿ.ಮೀ.ಗೆ 25 ರೂ. 15 ಕಿ.ಮೀ ಮೀರಿದ ವಿತರಣಾ ಶುಲ್ಕ 30 ರೂ ಆಗಿರಬೇಕು. ವಿತರಣಾ ಶುಲ್ಕವನ್ನು ಸಹ ಬಿಲ್ನಲ್ಲಿ ದಾಖಲಿಸಬೇಕು. ಸಿಲಿಂಡರ್ನ ತೂಕವನ್ನು ಅಳೆಯಲು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಸಹ ವಾಹನದಲ್ಲಿ ಇಡಬೇಕು. ಧೂಳಿನ ಕಾರಣದಿಂದಾಗಿ ಸಿಲಿಂಡರ್ನ ರಬ್ಬರ್ ತೊಳೆಯುವಿಕೆಯು ಹರಿದು ಹೋಗುವುದನ್ನು ತಪ್ಪಿಸಲು,…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.