ವಿಶೇಷ ಲೇಖನ

ಒಂದೇ ಒಂದು ಮೋದಿಯ ಫೋನ್ ಕಾಲ್’ಗೆ ಈ ದೇಶದ ಅಧ್ಯಕ್ಷ ಯೆಮನ್ ಮೇಲಿನ ಯುದ್ದ ನಿಲ್ಲಿಸಿದ..!

228

ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ  ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ  ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.

ಒಂದು ಕಾಲದಲ್ಲಿ ನರೇಂದ್ರ ಮೋದಿಯವರಿಗೆ ವೀಸಾ ಕೊಡೋದಿಲ್ಲ ಎಂದು ಹೇಳುತ್ತಿದ್ದ ಜಗತ್ತಿನ ದೊಡ್ಡಣ್ಣ ಅಮೇರಿಕಾ, ಅದೇ ಮೋದಿಯವರನ್ನು ತಾವಾಗೆ ಅಮೆರಿಕಾಕ್ಕೆ ಬೇಟಿ ಕೊಡಿ ಎಂದು ಆಹ್ವಾನಿಸುತ್ತಾರೆ. ಹಾಗೆ ಅಲ್ಲಿಗೆ ಹೋದ ಮೋದಿಯವರಿಗೆ ಅಭೂತಪೂರ್ವ ಸ್ವಾಗತ ಸಿಗುತ್ತೆ. ಮೊದಲಿಗಿಂತಲೂ ಈಗ ಭಾರತ ಅಮೆರಿಕಾದ ಭಾಂದವ್ಯ ಹೆಚ್ಚಾಗಿದೆ.

ಒಂದೇ ಒಂದು ಮೋದಿಯ ಫೋನ್ ಕಾಲ್’ಗೆ ಈ ದೇಶದ ಅಧ್ಯಕ್ಷ ಯೆಮನ್ ಮೇಲಿನ ಯುದ್ದ ನಿಲ್ಲಿಸಿದ..! 

ಬೇರೆ ದೇಶಗಳು ಹೇಗೆ ಮೋದಿ ಮಾತುಗಳನ್ನು, ಆಜ್ಞೆಯಂತೆ ಪಾಲಿಸುತ್ತವೆ ಎಂಬುದಕ್ಕೆ,  ಒಂದು ಉದಾಹರಣೆ ಹೇಳಬೇಕಂದ್ರೆ ಇತ್ತೀಚೆಗಷ್ಟೇ ಸೌದಿ ಅರೇಬಿಯಾ ದೇಶವು ಯೆಮನ್ ದೇಶದ ಮೇಲೆ ಯುದ್ದ ಸಾರಿತ್ತು. ಆಗ ಯೆಮನ್ ದೇಶದಲ್ಲಿರುವ ಭಾರತೀಯರನ್ನು ರಕ್ಷಿಸಲು ಸಚಿವೆ ಸುಶ್ಮಾಸ್ವಾರಜ್’ರವರು ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಿದ್ರು. ಭಾರತೀಯರ ರಕ್ಷಣೆಗಾಗಿ ಮೋದಿಯವರು, ಸೌದಿ ಅರೇಬಿಯಾ ಅಧ್ಯಕ್ಷ ಸಲ್ಮಾನ್ ಬಿನ್ ಅಬ್ದುಲಾಜಿಜ್’ವರೆಗೂ ಫೋನ್ ಕಾಲ್ ಮಾಡಿ, ತಕ್ಷಣವೇ ಯೆಮನ್ ಮೇಲಿನ ಯುದ್ದ ನಿಲ್ಲಿಸಿ, ನಮ್ಮವರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದಾಗ, ಮೋದಿಯವರ ಮಾತಿಗೆ ಎದುರಾಡದ ಸಲ್ಮಾನ್ ಬಿನ್ ಅಬ್ದುಲಾಜಿಜ್ ಯುದ್ದವನ್ನು ನಿಲ್ಲಿಸಿದ್ರು. ಇದು ಜಗತ್ತಿನ ರಾಷ್ಟ್ರಗಳು ಹೇಗೆ ಮೋದಿ ಮಾತಿಗೆ ಗೌರವ ಕೊಡುತ್ತವೆ ಎಂಬುದನ್ನು ಎತ್ತಿ ತೋರಿಸುತ್ತೆ.

ಇಲ್ಲಿ ಓದಿ:-2000ವರ್ಷಗಳಿಂದ ಒಬ್ಬ ಭಾರತದ ರಾಜಲಿಗಾಗಿ ಕಾಯುತ್ತಿತ್ತು ಈ ದೇಶ..!ಏಕೆ?ಯಾವ ದೇಶ?ಈ ಲೇಖನ ಓದಿ ಶಾಕ್ ಆಗ್ತೀರಾ…

ಮೋದಿಯ ತಂತ್ರಗಾರಿಕೆಯಿಂದಾಗಿ ಭಾರತ  ಚೀನಾ ಮೇಲೆ ಯುದ್ದ ಮಾಡದೆಯೇ ಗೆದ್ದಂತಾಗಿದೆ..!

ಭಾರತ ದೇಶವು ಕಳೆದೆ ವರ್ಷ ನಡೆದ ಗಡಿ ಕದನದಿಂದ ಏಷಿಯಾದಲ್ಲಿಯೇ ತಾನು ಚೀನಾಕ್ಕಿಂತ ಬಲಶಾಲಿ ಎಂಬುದನ್ನು ಹಲವಾರು ಬಾರಿ  ಸಾಬೀತು       ಪಡಿಸುತ್ತಾ ಬಂದಿದೆ.ಭಾರತವು ಪಕ್ಕದಲ್ಲಿರುವ ಪಾಪಿ ಪಾಕಿಸ್ತಾನವನ್ನು ಬಿಟ್ಟು, ಚೀನಾಕ್ಕಿಂತಲೂ ಉಳಿದೆಲ್ಲಾ ದೇಶಗಳೊಂದಿಗೆ ಬೆಳೆಸುತ್ತಿರುವ ಭಾಂದವ್ಯ,ಏಷಿಯಾದ ಹಿರಿಯಣ್ಣನಾಗಿ ಅಧಿಕಾರ ಪಡೆಯುವಲ್ಲಿ ಮುನ್ನುಗ್ಗುತ್ತಿದೆ.ಜಪಾನ್, ವಿಯೆಟ್ನಾಮ್, ಕೋರಿಯಾ, ತೈವಾನ್ಗಳನ್ನೆಲ್ಲ ತನ್ನೆಡೆಗೆ ಸೆಳೆದುಕೊಂಡಿರುವ ಭಾರತ, ಟಿಬೆಟ್ನಲ್ಲೂ ಕೈಯ್ಯಾಡಿಸಿ ಶಕುನಿ ಚೀನಾಕ್ಕೆ ಉಸಿರುಗಟ್ಟುವಂತೆ ಮಾಡುತ್ತಿದೆ.

ಮೋದಿ ಸರ್ಕಾರ ಬಂದಾಗಿನಿಂದ ಮೋದಿಯವರು ಬರೀ ಬೇರೆ ದೇಶಗಳನ್ನು ಸುತ್ತುವುದೇ ಆಗಿದೆ ಎಂಬ ಮಾತು ಕೇಳಿಬಂದದ್ದು ಸುಳ್ಳಲ್ಲ. ಆದ್ರೆ ಜಗತ್ತಿನ ಅನೇಕ ದೇಶಗಳನ್ನು ಭೇಟಿ ಮಾಡಿದ ಮೋದಿ ಅವರೊಂದಿಗೆ ಬಹಳ ಗಟ್ಟಿಯಾದ ಬಾಂಧವ್ಯವನ್ನು ಸ್ಥಾಪಿಸಿ ಬಂದಿದ್ದಾರೆ. ಅಮೇರಿಕ, ಜಪಾನ್, ಆಸ್ಟ್ರೇಲಿಯಾ, ಇಸ್ರೇಲ್ಗಳನ್ನೆಲ್ಲ ತಮ್ಮೆಡೆಗೆ ಸೆಳೆದುಕೊಂಡು, ಮುಂಗೋಲಿಯ, ಶ್ರೀಲಂಕಾ, ತೈವಾನ್ಗಳೂ ಚೀನಾ ವಿರುದ್ಧ ತಿರುಗಿ ಬೀಳುವಂತೆ ಮಾಡಿ ಚೀನಾಕ್ಕೆ ಮೋದಿ  ಕಂಟಕಪ್ರಾಯವಾಗಿಬಿಟ್ಟಿದ್ದಾರೆ. ಶಕುನಿ ಚೀನಾ ದೇಶವು ಡೋಕ್ಲಾಂನಲ್ಲಿ ನಮ್ಮೆದುರಾಗಿ ನಿಂತು,1962ರ ಯುದ್ಧವನ್ನು ನೆನಪಿಸಿ ಭಾರತೀಯ ಸೈನಿಕರ ಆತ್ಮಸ್ತೈರವನ್ನಕೆಣಕಲು ಪ್ರಯತ್ನಿಸಿತ್ತು. ಆದ್ರೆ ಭಾರತವು ಇದಕ್ಕೆ ಪ್ರತಿಯಾಗಿ ಇದು ಇದು 1962 ಅಲ್ಲ, 2017 ಎಂದಾಗ ಚೀನಾ ದೇಶಕ್ಕೆ ಬಾಲ ಮುದುರಿದ ನಾಯಿಯಂತಾಗಿತ್ತು.

ಆಗ ಮೋದಿ ಅಮೇರಿಕಾ-ಇಸ್ರೇಲ್ ಪ್ರವಾಸದಲ್ಲಿದ್ದರು.ಇನ್ನೇನು ನಾವು ಭಾರತದಲ್ಲಿ ಯುದ್ದ ಮಾಡಿಯೇ ಬಿಡುತ್ತೇವೆ ಎಂಬ ಉತ್ಸಾಹದಲ್ಲಿತ್ತು.ಅದೇ ಟೈಮಿಗೆ ಸರಿಯಾಗಿ ದಕ್ಷಿಣ ಚೀನಾ ಸಮುದ್ರಕ್ಕೆ ಲಗ್ಗೆಯಿಟ್ಟ ಅಮೇರಿಕಾ-ಜಪಾನ್ ದೇಶದ ಹಡಗುಗಳು ಚೀನಾವನ್ನು ನಡುಗುವಂತೆ ಮಾಡಿದವು.ಈ ಹೊತ್ತಲ್ಲಿಯೇ ಭಾರತದ ಪರ ನಿಂತ ತೈವಾನ್ ದೇಶವು ಎಣ್ಣೆ ಬಾವಿ ಕೊರೆಯುವ ಒಪ್ಪಂದವನ್ನು ನವೀಕರಿಸಿ ಚೀನಾ ವಿರುದ್ದ ಸೆಟೆದು ನಿಂತಿತು.ಭಾರತವನ್ನೇ ತನ್ನ ಚಕ್ರವ್ಯೂಹದಲ್ಲಿ ಸಿಕ್ಕಿಸಲು ಹೋರಾಟ ಶಕುನಿ ಚೀನಾ, ತಾನು ಎನೆದ ಚಕ್ರವ್ಯೂಹದಲ್ಲಿ ತಾನೇ ಸಿಕ್ಕಿಹಾಕಿಕೊಂಡಿತ್ತು.

ಪಾಕೀಸ್ತಾನದ ಪ್ರಧಾನಿ ಸುಷ್ಮಾರೇ ಆದರೆ ಚೆನ್ನಾಗಿತ್ತು ..!

ಜಗತ್ತಿನ ಅನೇಕ ದೇಶಗಳನ್ನು ಸುತ್ತಾಡಿದ್ದ ಮೋದಿ, ತಾನು ಹೋದ ಕಡೆಯೆಲ್ಲಾಲ್ಲಾ ಭಯೋತ್ಪಾದನೆಯ ಕುರಿತಂತೆ ಮಾತನಾಡಿ ಪಾಕಿಸ್ತಾನವನ್ನು ಜಗತ್ತಿನ ಶತ್ರುವನ್ನಾಗಿ ಮಾಡಿಬಿಟ್ಟಿದ್ದರು.ಆದ್ರೆ ಪಾಪಿ ಪಾಕಿಸ್ತಾನವು ತಾನು ಭಯೋತ್ಪಾದನೆಯ ಬೆಂಬಲಿಗನಲ್ಲವೆಂದು ಸಾಬೀತುಪಡಿಸಲು ಹೋಗಿ ಜಗತ್ತಿನ ಮುಂದೆ ತಲೆತಗ್ಗಿಸಬಿಟ್ಟಿತ್ತು.ಇದೆಲ್ಲಾ ಕೇವಲ ಮೋದಿ ತಂತ್ರಗಾರಿಕೆಯಿಂದ ಮಾತ್ರ ಸಾಧ್ಯವಾಯಿತು.ಪಾಕ್ ಪತ್ರಕರ್ತರು, ಟಿವಿ ಚಾನೆಲ್ಲುಗಳು ಮೋದಿ ಪರವಾದ ಮಾತುಗಳನ್ನಾಡಲಾರಂಭಿಸಿದವು. ಇದಕ್ಕೆ ಮತ್ತೊಂದು ಉದಾಹರಣೆಯಾಗಿ ಸಿಕ್ಕಿಹಾಕಿಕೊಂಡಿದ್ದ ಹೆಣ್ಣು ಮಗಳನ್ನು ಬಿಡಿಸಿ ಕ್ಯಾಮೆರಾಕ್ಕೆ ಪೋಸು ಕೊಟ್ಟರು. ಅಲ್ಲಿನ ಮಕ್ಕಳ ಚಿಕಿತ್ಸೆಗಾಗಿ ವೀಸಾ ಕೊಡಿಸಿದರು. ಈ ರಾಜತಾಂತ್ರಿಕ ಸಂಗತಿಗಳನ್ನು ಎಷ್ಟು ಸೂಕ್ಷ್ಮವಾಗಿ ನಿಭಾಯಿಸಲಾಯಿತೆಂದರೆ ಚಿಕಿತ್ಸೆ ಪಡೆದ ಮಗುವಿನ ತಾಯಿ ಪಾಕೀಸ್ತಾನದ ಪ್ರಧಾನಿ ಸುಷ್ಮಾರೇ ಆದರೆ ಚೆನ್ನಾಗಿತ್ತು ಎಂದುಬಿಟ್ಟಿದ್ದರು.

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಮಾನ ಹರಾಜು ಹಾಕಿದ್ದ ಕಾರ್ಯದರ್ಶಿ ಯೆನಾಮ್ ಗಂಭೀರ್…

ಭಾರತದ ವಿಶ್ವಸಂಸ್ಥೆಯ ಕಾರ್ಯದರ್ಶಿ ಯೆನಾಮ್ ಗಂಭೀರ್ ಅವರು, “ಪಾಕಿಸ್ತಾನ ಭೌಗೋಳಿಕವಾಗಿ ಉಗ್ರವಾದದ ಸಮನಾರ್ಥಕವಾಗಿ ಗುರುತಿಸಿಕೊಂಡಿದೆ. ಅದೀಗ ”ಟೆರರಿಸ್ಥಾನ್” ಆಗಿದ್ದು, ಉಗ್ರರ ಕಾರ್ಖಾನೆಗಳಲ್ಲಿ ಉಗ್ರರನ್ನು ಉತ್ಪಾದನೆ ಮಾಡಿ ಜಗತ್ತಿಗೆ ರಫ್ತು ಮಾಡುತ್ತಿದೆ. ಒಸಮಾ ಬಿನ್ ಲಾಡೆನ್, ಮುಲ್ಲಾ ಓವರ್ ಗೆ ರಕ್ಷಣೆ ನೀಡಿದ ದೇಶ, 26/11 ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಪಾಕಿಸ್ತಾನದಲ್ಲಿ ಸ್ವತಂತ್ರವಾಗಿ ತಿರುಗಾಡುತ್ತಿದ್ದಾನೆ. ಜಾಗತಿಕ ಉಗ್ರರನ್ನು ಉತ್ಪಾದಿಸುವುದು ಪಾಕಿಸ್ತಾನದ ಮುಖ್ಯ ಗುರಿಯಾಗಿದ್ದು, ಉಗ್ರರಿಗೆ ಸುರಕ್ಷಿತ ತಾಣಗಳನ್ನು ನೀಡುತ್ತಿದೆ. ಉಗ್ರ ಸಂಘಟನೆಗಳ ಮುಖಂಡರು ಪಾಕ್ ಮಿಲಿಟರಿ ಮತ್ತು ರಾಜಕಾರಣಿಗಳೊಂದಿಗೆ ಉತ್ತಮ ನಂಟು ಹೊಂದಿದ್ದಾರೆ” ಎಂದು ಪಾಕ್ ಮಾನ ಹರಾಜು ಹಾಕಿದ್ದರು.

ನಿಮ್ಮ ಫೋನ್ ಚಾರ್ಜ್ ಮಾಡಬೇಕಾದ್ರೆ, ನಿಮ್ಗೆ ಗೊತ್ತಿಲ್ಲದೇ ಈ ತಪ್ಪುಗಳನ್ನು ಮಾಡ್ತೀರಾ..!ಅದರಿಂದ ಹಾಗೋ ಅನಾಹುತಗಳು…ತಿಳಿಯಲು ಈ ವಿಡಿಯೋ ನೋಡಿ…

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….

  • ಉಪಯುಕ್ತ ಮಾಹಿತಿ

    ಪಿ.ಎಂ. ಕಿಸಾನ್ ಯೋಜನೆಯ ಫಲಾನುಭವಿಗಳು ಕಡ್ಡಾಯವಾಗಿ e kyc ಮಾಡಿಸಿಕೊಳ್ಳಿ

    ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…

  • ಸುದ್ದಿ

    ಅಪ್ಪಿತಪ್ಪಿಯೂ ʼಆಪಲ್ʼ ಬೀಜಗಳನ್ನು ತಿನ್ನಬೇಡಿ..!ಅದರ ಪರಿಣಾಮವೇನು ಗೊತ್ತ?

    ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….

  • ರಾಜಕೀಯ

    ಮಂಡ್ಯದಲ್ಲಿ ಸುಮಲತಾಗೆ ಭಾರಿ ಮುನ್ನಡೆ, ನಿಖಿಲ್‌ಗೆ ಹಿನ್ನಡೆ

    ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…

  • ಆರೋಗ್ಯ

    ಬೇವು ತಿನ್ನಲು ಕಹಿ ಆದರೂ ಆರೋಗ್ಯಕ್ಕೆ ರಾಮಬಾಣದಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…

  • ಆರೋಗ್ಯ

    ನಿಮಗೆ ಕೂದಲು ಉದುರುವ ಸಮಸ್ಯಯೇ?ಹಾಗಾದ್ರೆ ಇಲ್ಲಿದೆ ನೋಡಿ ಮನೆಮದ್ದು ಪರಿಹಾರ……

    ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.