ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
ಒಂದು ಕಾಲದಲ್ಲಿ ನರೇಂದ್ರ ಮೋದಿಯವರಿಗೆ ವೀಸಾ ಕೊಡೋದಿಲ್ಲ ಎಂದು ಹೇಳುತ್ತಿದ್ದ ಜಗತ್ತಿನ ದೊಡ್ಡಣ್ಣ ಅಮೇರಿಕಾ, ಅದೇ ಮೋದಿಯವರನ್ನು ತಾವಾಗೆ ಅಮೆರಿಕಾಕ್ಕೆ ಬೇಟಿ ಕೊಡಿ ಎಂದು ಆಹ್ವಾನಿಸುತ್ತಾರೆ. ಹಾಗೆ ಅಲ್ಲಿಗೆ ಹೋದ ಮೋದಿಯವರಿಗೆ ಅಭೂತಪೂರ್ವ ಸ್ವಾಗತ ಸಿಗುತ್ತೆ. ಮೊದಲಿಗಿಂತಲೂ ಈಗ ಭಾರತ ಅಮೆರಿಕಾದ ಭಾಂದವ್ಯ ಹೆಚ್ಚಾಗಿದೆ.
ಬೇರೆ ದೇಶಗಳು ಹೇಗೆ ಮೋದಿ ಮಾತುಗಳನ್ನು, ಆಜ್ಞೆಯಂತೆ ಪಾಲಿಸುತ್ತವೆ ಎಂಬುದಕ್ಕೆ, ಒಂದು ಉದಾಹರಣೆ ಹೇಳಬೇಕಂದ್ರೆ ಇತ್ತೀಚೆಗಷ್ಟೇ ಸೌದಿ ಅರೇಬಿಯಾ ದೇಶವು ಯೆಮನ್ ದೇಶದ ಮೇಲೆ ಯುದ್ದ ಸಾರಿತ್ತು. ಆಗ ಯೆಮನ್ ದೇಶದಲ್ಲಿರುವ ಭಾರತೀಯರನ್ನು ರಕ್ಷಿಸಲು ಸಚಿವೆ ಸುಶ್ಮಾಸ್ವಾರಜ್’ರವರು ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಿದ್ರು. ಭಾರತೀಯರ ರಕ್ಷಣೆಗಾಗಿ ಮೋದಿಯವರು, ಸೌದಿ ಅರೇಬಿಯಾ ಅಧ್ಯಕ್ಷ ಸಲ್ಮಾನ್ ಬಿನ್ ಅಬ್ದುಲಾಜಿಜ್’ವರೆಗೂ ಫೋನ್ ಕಾಲ್ ಮಾಡಿ, ತಕ್ಷಣವೇ ಯೆಮನ್ ಮೇಲಿನ ಯುದ್ದ ನಿಲ್ಲಿಸಿ, ನಮ್ಮವರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದಾಗ, ಮೋದಿಯವರ ಮಾತಿಗೆ ಎದುರಾಡದ ಸಲ್ಮಾನ್ ಬಿನ್ ಅಬ್ದುಲಾಜಿಜ್ ಯುದ್ದವನ್ನು ನಿಲ್ಲಿಸಿದ್ರು. ಇದು ಜಗತ್ತಿನ ರಾಷ್ಟ್ರಗಳು ಹೇಗೆ ಮೋದಿ ಮಾತಿಗೆ ಗೌರವ ಕೊಡುತ್ತವೆ ಎಂಬುದನ್ನು ಎತ್ತಿ ತೋರಿಸುತ್ತೆ.
ಭಾರತ ದೇಶವು ಕಳೆದೆ ವರ್ಷ ನಡೆದ ಗಡಿ ಕದನದಿಂದ ಏಷಿಯಾದಲ್ಲಿಯೇ ತಾನು ಚೀನಾಕ್ಕಿಂತ ಬಲಶಾಲಿ ಎಂಬುದನ್ನು ಹಲವಾರು ಬಾರಿ ಸಾಬೀತು ಪಡಿಸುತ್ತಾ ಬಂದಿದೆ.ಭಾರತವು ಪಕ್ಕದಲ್ಲಿರುವ ಪಾಪಿ ಪಾಕಿಸ್ತಾನವನ್ನು ಬಿಟ್ಟು, ಚೀನಾಕ್ಕಿಂತಲೂ ಉಳಿದೆಲ್ಲಾ ದೇಶಗಳೊಂದಿಗೆ ಬೆಳೆಸುತ್ತಿರುವ ಭಾಂದವ್ಯ,ಏಷಿಯಾದ ಹಿರಿಯಣ್ಣನಾಗಿ ಅಧಿಕಾರ ಪಡೆಯುವಲ್ಲಿ ಮುನ್ನುಗ್ಗುತ್ತಿದೆ.ಜಪಾನ್, ವಿಯೆಟ್ನಾಮ್, ಕೋರಿಯಾ, ತೈವಾನ್ಗಳನ್ನೆಲ್ಲ ತನ್ನೆಡೆಗೆ ಸೆಳೆದುಕೊಂಡಿರುವ ಭಾರತ, ಟಿಬೆಟ್ನಲ್ಲೂ ಕೈಯ್ಯಾಡಿಸಿ ಶಕುನಿ ಚೀನಾಕ್ಕೆ ಉಸಿರುಗಟ್ಟುವಂತೆ ಮಾಡುತ್ತಿದೆ.
ಮೋದಿ ಸರ್ಕಾರ ಬಂದಾಗಿನಿಂದ ಮೋದಿಯವರು ಬರೀ ಬೇರೆ ದೇಶಗಳನ್ನು ಸುತ್ತುವುದೇ ಆಗಿದೆ ಎಂಬ ಮಾತು ಕೇಳಿಬಂದದ್ದು ಸುಳ್ಳಲ್ಲ. ಆದ್ರೆ ಜಗತ್ತಿನ ಅನೇಕ ದೇಶಗಳನ್ನು ಭೇಟಿ ಮಾಡಿದ ಮೋದಿ ಅವರೊಂದಿಗೆ ಬಹಳ ಗಟ್ಟಿಯಾದ ಬಾಂಧವ್ಯವನ್ನು ಸ್ಥಾಪಿಸಿ ಬಂದಿದ್ದಾರೆ. ಅಮೇರಿಕ, ಜಪಾನ್, ಆಸ್ಟ್ರೇಲಿಯಾ, ಇಸ್ರೇಲ್ಗಳನ್ನೆಲ್ಲ ತಮ್ಮೆಡೆಗೆ ಸೆಳೆದುಕೊಂಡು, ಮುಂಗೋಲಿಯ, ಶ್ರೀಲಂಕಾ, ತೈವಾನ್ಗಳೂ ಚೀನಾ ವಿರುದ್ಧ ತಿರುಗಿ ಬೀಳುವಂತೆ ಮಾಡಿ ಚೀನಾಕ್ಕೆ ಮೋದಿ ಕಂಟಕಪ್ರಾಯವಾಗಿಬಿಟ್ಟಿದ್ದಾರೆ. ಶಕುನಿ ಚೀನಾ ದೇಶವು ಡೋಕ್ಲಾಂನಲ್ಲಿ ನಮ್ಮೆದುರಾಗಿ ನಿಂತು,1962ರ ಯುದ್ಧವನ್ನು ನೆನಪಿಸಿ ಭಾರತೀಯ ಸೈನಿಕರ ಆತ್ಮಸ್ತೈರವನ್ನಕೆಣಕಲು ಪ್ರಯತ್ನಿಸಿತ್ತು. ಆದ್ರೆ ಭಾರತವು ಇದಕ್ಕೆ ಪ್ರತಿಯಾಗಿ ಇದು ಇದು 1962 ಅಲ್ಲ, 2017 ಎಂದಾಗ ಚೀನಾ ದೇಶಕ್ಕೆ ಬಾಲ ಮುದುರಿದ ನಾಯಿಯಂತಾಗಿತ್ತು.
ಆಗ ಮೋದಿ ಅಮೇರಿಕಾ-ಇಸ್ರೇಲ್ ಪ್ರವಾಸದಲ್ಲಿದ್ದರು.ಇನ್ನೇನು ನಾವು ಭಾರತದಲ್ಲಿ ಯುದ್ದ ಮಾಡಿಯೇ ಬಿಡುತ್ತೇವೆ ಎಂಬ ಉತ್ಸಾಹದಲ್ಲಿತ್ತು.ಅದೇ ಟೈಮಿಗೆ ಸರಿಯಾಗಿ ದಕ್ಷಿಣ ಚೀನಾ ಸಮುದ್ರಕ್ಕೆ ಲಗ್ಗೆಯಿಟ್ಟ ಅಮೇರಿಕಾ-ಜಪಾನ್ ದೇಶದ ಹಡಗುಗಳು ಚೀನಾವನ್ನು ನಡುಗುವಂತೆ ಮಾಡಿದವು.ಈ ಹೊತ್ತಲ್ಲಿಯೇ ಭಾರತದ ಪರ ನಿಂತ ತೈವಾನ್ ದೇಶವು ಎಣ್ಣೆ ಬಾವಿ ಕೊರೆಯುವ ಒಪ್ಪಂದವನ್ನು ನವೀಕರಿಸಿ ಚೀನಾ ವಿರುದ್ದ ಸೆಟೆದು ನಿಂತಿತು.ಭಾರತವನ್ನೇ ತನ್ನ ಚಕ್ರವ್ಯೂಹದಲ್ಲಿ ಸಿಕ್ಕಿಸಲು ಹೋರಾಟ ಶಕುನಿ ಚೀನಾ, ತಾನು ಎನೆದ ಚಕ್ರವ್ಯೂಹದಲ್ಲಿ ತಾನೇ ಸಿಕ್ಕಿಹಾಕಿಕೊಂಡಿತ್ತು.
ಜಗತ್ತಿನ ಅನೇಕ ದೇಶಗಳನ್ನು ಸುತ್ತಾಡಿದ್ದ ಮೋದಿ, ತಾನು ಹೋದ ಕಡೆಯೆಲ್ಲಾಲ್ಲಾ ಭಯೋತ್ಪಾದನೆಯ ಕುರಿತಂತೆ ಮಾತನಾಡಿ ಪಾಕಿಸ್ತಾನವನ್ನು ಜಗತ್ತಿನ ಶತ್ರುವನ್ನಾಗಿ ಮಾಡಿಬಿಟ್ಟಿದ್ದರು.ಆದ್ರೆ ಪಾಪಿ ಪಾಕಿಸ್ತಾನವು ತಾನು ಭಯೋತ್ಪಾದನೆಯ ಬೆಂಬಲಿಗನಲ್ಲವೆಂದು ಸಾಬೀತುಪಡಿಸಲು ಹೋಗಿ ಜಗತ್ತಿನ ಮುಂದೆ ತಲೆತಗ್ಗಿಸಬಿಟ್ಟಿತ್ತು.ಇದೆಲ್ಲಾ ಕೇವಲ ಮೋದಿ ತಂತ್ರಗಾರಿಕೆಯಿಂದ ಮಾತ್ರ ಸಾಧ್ಯವಾಯಿತು.ಪಾಕ್ ಪತ್ರಕರ್ತರು, ಟಿವಿ ಚಾನೆಲ್ಲುಗಳು ಮೋದಿ ಪರವಾದ ಮಾತುಗಳನ್ನಾಡಲಾರಂಭಿಸಿದವು. ಇದಕ್ಕೆ ಮತ್ತೊಂದು ಉದಾಹರಣೆಯಾಗಿ ಸಿಕ್ಕಿಹಾಕಿಕೊಂಡಿದ್ದ ಹೆಣ್ಣು ಮಗಳನ್ನು ಬಿಡಿಸಿ ಕ್ಯಾಮೆರಾಕ್ಕೆ ಪೋಸು ಕೊಟ್ಟರು. ಅಲ್ಲಿನ ಮಕ್ಕಳ ಚಿಕಿತ್ಸೆಗಾಗಿ ವೀಸಾ ಕೊಡಿಸಿದರು. ಈ ರಾಜತಾಂತ್ರಿಕ ಸಂಗತಿಗಳನ್ನು ಎಷ್ಟು ಸೂಕ್ಷ್ಮವಾಗಿ ನಿಭಾಯಿಸಲಾಯಿತೆಂದರೆ ಚಿಕಿತ್ಸೆ ಪಡೆದ ಮಗುವಿನ ತಾಯಿ ಪಾಕೀಸ್ತಾನದ ಪ್ರಧಾನಿ ಸುಷ್ಮಾರೇ ಆದರೆ ಚೆನ್ನಾಗಿತ್ತು ಎಂದುಬಿಟ್ಟಿದ್ದರು.
ಭಾರತದ ವಿಶ್ವಸಂಸ್ಥೆಯ ಕಾರ್ಯದರ್ಶಿ ಯೆನಾಮ್ ಗಂಭೀರ್ ಅವರು, “ಪಾಕಿಸ್ತಾನ ಭೌಗೋಳಿಕವಾಗಿ ಉಗ್ರವಾದದ ಸಮನಾರ್ಥಕವಾಗಿ ಗುರುತಿಸಿಕೊಂಡಿದೆ. ಅದೀಗ ”ಟೆರರಿಸ್ಥಾನ್” ಆಗಿದ್ದು, ಉಗ್ರರ ಕಾರ್ಖಾನೆಗಳಲ್ಲಿ ಉಗ್ರರನ್ನು ಉತ್ಪಾದನೆ ಮಾಡಿ ಜಗತ್ತಿಗೆ ರಫ್ತು ಮಾಡುತ್ತಿದೆ. ಒಸಮಾ ಬಿನ್ ಲಾಡೆನ್, ಮುಲ್ಲಾ ಓವರ್ ಗೆ ರಕ್ಷಣೆ ನೀಡಿದ ದೇಶ, 26/11 ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಪಾಕಿಸ್ತಾನದಲ್ಲಿ ಸ್ವತಂತ್ರವಾಗಿ ತಿರುಗಾಡುತ್ತಿದ್ದಾನೆ. ಜಾಗತಿಕ ಉಗ್ರರನ್ನು ಉತ್ಪಾದಿಸುವುದು ಪಾಕಿಸ್ತಾನದ ಮುಖ್ಯ ಗುರಿಯಾಗಿದ್ದು, ಉಗ್ರರಿಗೆ ಸುರಕ್ಷಿತ ತಾಣಗಳನ್ನು ನೀಡುತ್ತಿದೆ. ಉಗ್ರ ಸಂಘಟನೆಗಳ ಮುಖಂಡರು ಪಾಕ್ ಮಿಲಿಟರಿ ಮತ್ತು ರಾಜಕಾರಣಿಗಳೊಂದಿಗೆ ಉತ್ತಮ ನಂಟು ಹೊಂದಿದ್ದಾರೆ” ಎಂದು ಪಾಕ್ ಮಾನ ಹರಾಜು ಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವಾಗ ಸೆಲ್ಫಿ ಯುಗ.ನಮ್ಮ ಕೈನಲ್ಲಿ ಮೊಬೈಲ್ ಇದ್ದರೆ ಸಾಕು ಸೆಲ್ಫಿ ಪೋಟೋಗಳದ್ದೆ ಕಾರು ಬಾರು.ಈಗಂತೂ ಸೆಲ್ಫಿಗೆ ಇಂತದ್ದೇ ಸ್ಥಳ,ಜಾಗ,ಸಮಯ ಅಂತೇನೂ ಇಲ್ಲ. ಎಲ್ಲೆಂದರೆ ಅಲ್ಲೇ,ಹೇಗೆಂದರೆ ಹಾಗೆ ಸೆಲ್ಫಿ ಪೋಟೋ ತೆಗೆದುಕೊಳ್ಳುತ್ತಾರೆ.
ಇಂಟರ್ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…
ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…