ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.

ಒಂದು ಕಾಲದಲ್ಲಿ ನರೇಂದ್ರ ಮೋದಿಯವರಿಗೆ ವೀಸಾ ಕೊಡೋದಿಲ್ಲ ಎಂದು ಹೇಳುತ್ತಿದ್ದ ಜಗತ್ತಿನ ದೊಡ್ಡಣ್ಣ ಅಮೇರಿಕಾ, ಅದೇ ಮೋದಿಯವರನ್ನು ತಾವಾಗೆ ಅಮೆರಿಕಾಕ್ಕೆ ಬೇಟಿ ಕೊಡಿ ಎಂದು ಆಹ್ವಾನಿಸುತ್ತಾರೆ. ಹಾಗೆ ಅಲ್ಲಿಗೆ ಹೋದ ಮೋದಿಯವರಿಗೆ ಅಭೂತಪೂರ್ವ ಸ್ವಾಗತ ಸಿಗುತ್ತೆ. ಮೊದಲಿಗಿಂತಲೂ ಈಗ ಭಾರತ ಅಮೆರಿಕಾದ ಭಾಂದವ್ಯ ಹೆಚ್ಚಾಗಿದೆ.

ಬೇರೆ ದೇಶಗಳು ಹೇಗೆ ಮೋದಿ ಮಾತುಗಳನ್ನು, ಆಜ್ಞೆಯಂತೆ ಪಾಲಿಸುತ್ತವೆ ಎಂಬುದಕ್ಕೆ, ಒಂದು ಉದಾಹರಣೆ ಹೇಳಬೇಕಂದ್ರೆ ಇತ್ತೀಚೆಗಷ್ಟೇ ಸೌದಿ ಅರೇಬಿಯಾ ದೇಶವು ಯೆಮನ್ ದೇಶದ ಮೇಲೆ ಯುದ್ದ ಸಾರಿತ್ತು. ಆಗ ಯೆಮನ್ ದೇಶದಲ್ಲಿರುವ ಭಾರತೀಯರನ್ನು ರಕ್ಷಿಸಲು ಸಚಿವೆ ಸುಶ್ಮಾಸ್ವಾರಜ್’ರವರು ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಿದ್ರು. ಭಾರತೀಯರ ರಕ್ಷಣೆಗಾಗಿ ಮೋದಿಯವರು, ಸೌದಿ ಅರೇಬಿಯಾ ಅಧ್ಯಕ್ಷ ಸಲ್ಮಾನ್ ಬಿನ್ ಅಬ್ದುಲಾಜಿಜ್’ವರೆಗೂ ಫೋನ್ ಕಾಲ್ ಮಾಡಿ, ತಕ್ಷಣವೇ ಯೆಮನ್ ಮೇಲಿನ ಯುದ್ದ ನಿಲ್ಲಿಸಿ, ನಮ್ಮವರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದಾಗ, ಮೋದಿಯವರ ಮಾತಿಗೆ ಎದುರಾಡದ ಸಲ್ಮಾನ್ ಬಿನ್ ಅಬ್ದುಲಾಜಿಜ್ ಯುದ್ದವನ್ನು ನಿಲ್ಲಿಸಿದ್ರು. ಇದು ಜಗತ್ತಿನ ರಾಷ್ಟ್ರಗಳು ಹೇಗೆ ಮೋದಿ ಮಾತಿಗೆ ಗೌರವ ಕೊಡುತ್ತವೆ ಎಂಬುದನ್ನು ಎತ್ತಿ ತೋರಿಸುತ್ತೆ.

ಭಾರತ ದೇಶವು ಕಳೆದೆ ವರ್ಷ ನಡೆದ ಗಡಿ ಕದನದಿಂದ ಏಷಿಯಾದಲ್ಲಿಯೇ ತಾನು ಚೀನಾಕ್ಕಿಂತ ಬಲಶಾಲಿ ಎಂಬುದನ್ನು ಹಲವಾರು ಬಾರಿ ಸಾಬೀತು ಪಡಿಸುತ್ತಾ ಬಂದಿದೆ.ಭಾರತವು ಪಕ್ಕದಲ್ಲಿರುವ ಪಾಪಿ ಪಾಕಿಸ್ತಾನವನ್ನು ಬಿಟ್ಟು, ಚೀನಾಕ್ಕಿಂತಲೂ ಉಳಿದೆಲ್ಲಾ ದೇಶಗಳೊಂದಿಗೆ ಬೆಳೆಸುತ್ತಿರುವ ಭಾಂದವ್ಯ,ಏಷಿಯಾದ ಹಿರಿಯಣ್ಣನಾಗಿ ಅಧಿಕಾರ ಪಡೆಯುವಲ್ಲಿ ಮುನ್ನುಗ್ಗುತ್ತಿದೆ.ಜಪಾನ್, ವಿಯೆಟ್ನಾಮ್, ಕೋರಿಯಾ, ತೈವಾನ್ಗಳನ್ನೆಲ್ಲ ತನ್ನೆಡೆಗೆ ಸೆಳೆದುಕೊಂಡಿರುವ ಭಾರತ, ಟಿಬೆಟ್ನಲ್ಲೂ ಕೈಯ್ಯಾಡಿಸಿ ಶಕುನಿ ಚೀನಾಕ್ಕೆ ಉಸಿರುಗಟ್ಟುವಂತೆ ಮಾಡುತ್ತಿದೆ.
ಮೋದಿ ಸರ್ಕಾರ ಬಂದಾಗಿನಿಂದ ಮೋದಿಯವರು ಬರೀ ಬೇರೆ ದೇಶಗಳನ್ನು ಸುತ್ತುವುದೇ ಆಗಿದೆ ಎಂಬ ಮಾತು ಕೇಳಿಬಂದದ್ದು ಸುಳ್ಳಲ್ಲ. ಆದ್ರೆ ಜಗತ್ತಿನ ಅನೇಕ ದೇಶಗಳನ್ನು ಭೇಟಿ ಮಾಡಿದ ಮೋದಿ ಅವರೊಂದಿಗೆ ಬಹಳ ಗಟ್ಟಿಯಾದ ಬಾಂಧವ್ಯವನ್ನು ಸ್ಥಾಪಿಸಿ ಬಂದಿದ್ದಾರೆ. ಅಮೇರಿಕ, ಜಪಾನ್, ಆಸ್ಟ್ರೇಲಿಯಾ, ಇಸ್ರೇಲ್ಗಳನ್ನೆಲ್ಲ ತಮ್ಮೆಡೆಗೆ ಸೆಳೆದುಕೊಂಡು, ಮುಂಗೋಲಿಯ, ಶ್ರೀಲಂಕಾ, ತೈವಾನ್ಗಳೂ ಚೀನಾ ವಿರುದ್ಧ ತಿರುಗಿ ಬೀಳುವಂತೆ ಮಾಡಿ ಚೀನಾಕ್ಕೆ ಮೋದಿ ಕಂಟಕಪ್ರಾಯವಾಗಿಬಿಟ್ಟಿದ್ದಾರೆ. ಶಕುನಿ ಚೀನಾ ದೇಶವು ಡೋಕ್ಲಾಂನಲ್ಲಿ ನಮ್ಮೆದುರಾಗಿ ನಿಂತು,1962ರ ಯುದ್ಧವನ್ನು ನೆನಪಿಸಿ ಭಾರತೀಯ ಸೈನಿಕರ ಆತ್ಮಸ್ತೈರವನ್ನಕೆಣಕಲು ಪ್ರಯತ್ನಿಸಿತ್ತು. ಆದ್ರೆ ಭಾರತವು ಇದಕ್ಕೆ ಪ್ರತಿಯಾಗಿ ಇದು ಇದು 1962 ಅಲ್ಲ, 2017 ಎಂದಾಗ ಚೀನಾ ದೇಶಕ್ಕೆ ಬಾಲ ಮುದುರಿದ ನಾಯಿಯಂತಾಗಿತ್ತು.
ಆಗ ಮೋದಿ ಅಮೇರಿಕಾ-ಇಸ್ರೇಲ್ ಪ್ರವಾಸದಲ್ಲಿದ್ದರು.ಇನ್ನೇನು ನಾವು ಭಾರತದಲ್ಲಿ ಯುದ್ದ ಮಾಡಿಯೇ ಬಿಡುತ್ತೇವೆ ಎಂಬ ಉತ್ಸಾಹದಲ್ಲಿತ್ತು.ಅದೇ ಟೈಮಿಗೆ ಸರಿಯಾಗಿ ದಕ್ಷಿಣ ಚೀನಾ ಸಮುದ್ರಕ್ಕೆ ಲಗ್ಗೆಯಿಟ್ಟ ಅಮೇರಿಕಾ-ಜಪಾನ್ ದೇಶದ ಹಡಗುಗಳು ಚೀನಾವನ್ನು ನಡುಗುವಂತೆ ಮಾಡಿದವು.ಈ ಹೊತ್ತಲ್ಲಿಯೇ ಭಾರತದ ಪರ ನಿಂತ ತೈವಾನ್ ದೇಶವು ಎಣ್ಣೆ ಬಾವಿ ಕೊರೆಯುವ ಒಪ್ಪಂದವನ್ನು ನವೀಕರಿಸಿ ಚೀನಾ ವಿರುದ್ದ ಸೆಟೆದು ನಿಂತಿತು.ಭಾರತವನ್ನೇ ತನ್ನ ಚಕ್ರವ್ಯೂಹದಲ್ಲಿ ಸಿಕ್ಕಿಸಲು ಹೋರಾಟ ಶಕುನಿ ಚೀನಾ, ತಾನು ಎನೆದ ಚಕ್ರವ್ಯೂಹದಲ್ಲಿ ತಾನೇ ಸಿಕ್ಕಿಹಾಕಿಕೊಂಡಿತ್ತು.

ಜಗತ್ತಿನ ಅನೇಕ ದೇಶಗಳನ್ನು ಸುತ್ತಾಡಿದ್ದ ಮೋದಿ, ತಾನು ಹೋದ ಕಡೆಯೆಲ್ಲಾಲ್ಲಾ ಭಯೋತ್ಪಾದನೆಯ ಕುರಿತಂತೆ ಮಾತನಾಡಿ ಪಾಕಿಸ್ತಾನವನ್ನು ಜಗತ್ತಿನ ಶತ್ರುವನ್ನಾಗಿ ಮಾಡಿಬಿಟ್ಟಿದ್ದರು.ಆದ್ರೆ ಪಾಪಿ ಪಾಕಿಸ್ತಾನವು ತಾನು ಭಯೋತ್ಪಾದನೆಯ ಬೆಂಬಲಿಗನಲ್ಲವೆಂದು ಸಾಬೀತುಪಡಿಸಲು ಹೋಗಿ ಜಗತ್ತಿನ ಮುಂದೆ ತಲೆತಗ್ಗಿಸಬಿಟ್ಟಿತ್ತು.ಇದೆಲ್ಲಾ ಕೇವಲ ಮೋದಿ ತಂತ್ರಗಾರಿಕೆಯಿಂದ ಮಾತ್ರ ಸಾಧ್ಯವಾಯಿತು.ಪಾಕ್ ಪತ್ರಕರ್ತರು, ಟಿವಿ ಚಾನೆಲ್ಲುಗಳು ಮೋದಿ ಪರವಾದ ಮಾತುಗಳನ್ನಾಡಲಾರಂಭಿಸಿದವು. ಇದಕ್ಕೆ ಮತ್ತೊಂದು ಉದಾಹರಣೆಯಾಗಿ ಸಿಕ್ಕಿಹಾಕಿಕೊಂಡಿದ್ದ ಹೆಣ್ಣು ಮಗಳನ್ನು ಬಿಡಿಸಿ ಕ್ಯಾಮೆರಾಕ್ಕೆ ಪೋಸು ಕೊಟ್ಟರು. ಅಲ್ಲಿನ ಮಕ್ಕಳ ಚಿಕಿತ್ಸೆಗಾಗಿ ವೀಸಾ ಕೊಡಿಸಿದರು. ಈ ರಾಜತಾಂತ್ರಿಕ ಸಂಗತಿಗಳನ್ನು ಎಷ್ಟು ಸೂಕ್ಷ್ಮವಾಗಿ ನಿಭಾಯಿಸಲಾಯಿತೆಂದರೆ ಚಿಕಿತ್ಸೆ ಪಡೆದ ಮಗುವಿನ ತಾಯಿ ಪಾಕೀಸ್ತಾನದ ಪ್ರಧಾನಿ ಸುಷ್ಮಾರೇ ಆದರೆ ಚೆನ್ನಾಗಿತ್ತು ಎಂದುಬಿಟ್ಟಿದ್ದರು.

ಭಾರತದ ವಿಶ್ವಸಂಸ್ಥೆಯ ಕಾರ್ಯದರ್ಶಿ ಯೆನಾಮ್ ಗಂಭೀರ್ ಅವರು, “ಪಾಕಿಸ್ತಾನ ಭೌಗೋಳಿಕವಾಗಿ ಉಗ್ರವಾದದ ಸಮನಾರ್ಥಕವಾಗಿ ಗುರುತಿಸಿಕೊಂಡಿದೆ. ಅದೀಗ ”ಟೆರರಿಸ್ಥಾನ್” ಆಗಿದ್ದು, ಉಗ್ರರ ಕಾರ್ಖಾನೆಗಳಲ್ಲಿ ಉಗ್ರರನ್ನು ಉತ್ಪಾದನೆ ಮಾಡಿ ಜಗತ್ತಿಗೆ ರಫ್ತು ಮಾಡುತ್ತಿದೆ. ಒಸಮಾ ಬಿನ್ ಲಾಡೆನ್, ಮುಲ್ಲಾ ಓವರ್ ಗೆ ರಕ್ಷಣೆ ನೀಡಿದ ದೇಶ, 26/11 ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಪಾಕಿಸ್ತಾನದಲ್ಲಿ ಸ್ವತಂತ್ರವಾಗಿ ತಿರುಗಾಡುತ್ತಿದ್ದಾನೆ. ಜಾಗತಿಕ ಉಗ್ರರನ್ನು ಉತ್ಪಾದಿಸುವುದು ಪಾಕಿಸ್ತಾನದ ಮುಖ್ಯ ಗುರಿಯಾಗಿದ್ದು, ಉಗ್ರರಿಗೆ ಸುರಕ್ಷಿತ ತಾಣಗಳನ್ನು ನೀಡುತ್ತಿದೆ. ಉಗ್ರ ಸಂಘಟನೆಗಳ ಮುಖಂಡರು ಪಾಕ್ ಮಿಲಿಟರಿ ಮತ್ತು ರಾಜಕಾರಣಿಗಳೊಂದಿಗೆ ಉತ್ತಮ ನಂಟು ಹೊಂದಿದ್ದಾರೆ” ಎಂದು ಪಾಕ್ ಮಾನ ಹರಾಜು ಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು…
ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….
ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…
ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.