ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ.

ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ.
ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ.

ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ ಮಾಡಿ ಸೌಂದರ್ಯ ವೃದ್ಧಿಸುವ ಕೆಲಸ ಮಾಡುತ್ತದೆ.
ಮಲಬದ್ಧತೆ ಹಾಗೂ ಅಜೀರ್ಣ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಜೀರ್ಣಾಂಗ ಸರಿಯಾಗಿ ಕೆಲಸ ಮಾಡುತ್ತದೆ.

ಪ್ರತಿದಿನ ಈ ನೀರು ಕುಡಿಯುವುದ್ರಿಂದ ಲಿವರ್ ಆರೋಗ್ಯವಾಗಿರುತ್ತದೆ. ಚಯಾಪಚಯ ಮಟ್ಟವನ್ನು ನಿಯಂತ್ರಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು…
ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಭಾರತಕ್ರಿಕೆಟ್ ತಂಡದನಾಯಕವಿರಾಟ್ ಕೊಹ್ಲಿ ಪತ್ನಿಹಾಗೂಬಾಲಿವುಡ್ ನಟಿಅನುಷ್ಕಾ ಶರ್ಮಾಕನ್ನಡದಲ್ಲಿ ಪದವೊಂದನ್ನು ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ. ಸದ್ಯ ಪತಿ ಹಾಗೂ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಜತೆ ವೆಸ್ಟ್ಇಂಡೀಸ್ ಪ್ರವಾಸದಲ್ಲಿರುವ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಕನ್ನಡದಲ್ಲಿ ಒಂದೇ ಒಂದು ಪದವನ್ನು ಮಾತನಾಡುವ ಮೂಲಕ ಕನ್ನಡಿಗರ ಹೃದಯ ಗೆದ್ದಿದ್ದಾರೆ. ಅನುಷ್ಕಾ ಮಾಡಿರುವ ತಾಜಾ ಟ್ವೀಟ್ನಲ್ಲಿ ಧನಾತ್ಮಕತೆಯ ಬಗ್ಗೆ ಮಾತನಾಡುತ್ತಾ ಸಾಗುತ್ತಾರೆ. ಇಂಟರ್ನೆಟ್ನಲ್ಲಿ ಧನಾತ್ಮಕತೆಯನ್ನು ಪಸರಿಸುವ ಟ್ವೀಟ್ಗಳನ್ನು ಓದುತ್ತಾ ಸಾಗುತ್ತಾರೆ. ಕೊನೆಗೆ ದಟ್ಸ್ ಇಟ್ ಬದಲು ಕನ್ನಡದಲ್ಲೇ ‘ಅಷ್ಟೇ’ ಎಂದು ಹೇಳುವ…