ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

ಪ್ರಯೋಜನಗಳು:-
ಕೆಮ್ಮು, ಕಫ ನಿವಾರಣೆ ಮತ್ತು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ, ಶುಂಠಿ, ಕಾಳುಮೆಣಸಿನ ಕಷಾಯದಲ್ಲಿ 3-4 ಒಣದ್ರಾಕ್ಷಿಯನ್ನು ಜಜ್ಜಿ ಹಾಕಬೇಕು. ಆಗಾಗ ಹುಳಿ ದ್ರಾಕ್ಷಿಯನ್ನು ತಿನ್ನುತ್ತಿದ್ದರೆ ಹೊಟ್ಟೆಯ ಉರಿ, ಆಹಾರ ಪಚನವಾಗದ ಸಮಸ್ಯೆ ದೂರವಾಗುತ್ತದೆ. 2 ಚಮಚ ಒಣದ್ರಾಕ್ಷಿಯನ್ನು 1 ಗ್ಲಾಸ್ ನೀರಿಗೆ ಹಾಕಿ ಚೆನ್ನಾಗಿ ಬೇಯಿಸಿ ಆ ನೀರನ್ನು ತಣಿಸಿ ಕುಡಿದರೆ ಹಸಿವೆ ಇಲ್ಲದಿರುವ ಸಮಸ್ಯೆ ದೂರವಾಗುತ್ತದೆ. ಅಲ್ಸರ್ ನಿಂದ ಬಳಲುವವರು 1 ಬಟ್ಟಲು ದ್ರಾಕ್ಷಾರಸವನ್ನು ದಿನಕ್ಕೆರಡು ಬಾರಿ ಕುಡಿಯುವುದರಿಂದ ಪ್ರಯೋಜನವಾಗುತ್ತದೆ.

ಅರ್ಧ ಬಟ್ಟಲು ನೀರಿನಲ್ಲಿ 2 ಚಮಚೆ ಒಣದ್ರಾಕ್ಷಿಯನ್ನು 1 ಗಂಟೆ ಕಾಲ ನೆನೆಸಿಟ್ಟು ನಂತರ ದ್ರಾಕ್ಷಿಯನ್ನು ಚೆನ್ನಾಗಿ ಅಗಿದು ತಿಂದರೆ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ ಇದನ್ನು ದಿನಕ್ಕೆರಡು ಸಲ ಮಾಡಬೇಕು. ಬಾದಾಮಿ ಮತ್ತು ಒಣದ್ರಾಕ್ಷಿಯನ್ನು ಪ್ರತಿನಿತ್ಯ ಸೇವಿಸುತ್ತಿದ್ದರೆ ಮಿದುಳು ಚುರುಕಾಗಿರುತ್ತದೆ, ಮಾನಸಿಕ ಶಕ್ತಿ ಹೆಚ್ಚುತ್ತದೆ.

ಪ್ರತಿ ದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ನಾಲ್ಕೈದು ಒಣದ್ರಾಕ್ಷಿಯನ್ನು ತಿನ್ನುವುದರಿಂದ ನಿಶ್ಯಕ್ತಿ, ದೈಹಿಕ ದೌರ್ಬಲ್ಯ ದೂರವಾಗುತ್ತದೆ. ಪಿತ್ತಕೋಶದ ಸಮಸ್ಯೆ , ಕಾಮಾಲೆಯಂತಹ ಸಮಸ್ಯೆ ಇದ್ದಾಗ ಪ್ರತಿನಿತ್ಯ ದ್ರಾಕ್ಷಾರಸವನ್ನು ಕುಡಿಯಬೇಕು.
ದೇಹಕ್ಕೆ ಪುಷ್ಠಿ ಹಾಗೂ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಮುಂಜಾನೆ 4-5 ಒಣದ್ರಾಕ್ಷಿ ಮತ್ತು 2-3 ಬಾದಾಮಿಯನ್ನು ಚೆನ್ನಾಗಿ ಅಗಿದು ತಿನ್ನಬೇಕು.
ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿ ನಂತರ ಅದೇ ಹಾಲಲ್ಲಿ ಅರೆದು ಚಿಕ್ಕಮಕ್ಕಳಿಗೆ ಪ್ರತಿನಿತ್ಯ ತಿನ್ನಿಸಿದರೆ ಮಕ್ಕಳು ದೃಡಕಾಯರಾಗಿ ಬೆಳೆಯುತ್ತಾರೆ.
1 ಲೋಟ ಹಾಲಿನಲ್ಲಿ1 ಚಮಚ ಒಣದ್ರಾಕ್ಷಿಯನ್ನು ಸೆರಿಸಿ ಬೇಯಿಸಿ ದಿನಕ್ಕೆರಡು ಬಾರಿ ತಿನ್ನಬೇಕು ಇದರಿಂದ ಕಣ್ಣಿನ ಸಮಸ್ಯೆ ದೂರವಾಗುವುದಲ್ಲದೆ ದೃಷ್ಠಿ ಶಕ್ತಿ ಚುರುಕಾಗುತ್ತದೆ.

ಹಾಲಲ್ಲಿ ಒಣದ್ರಾಕ್ಷಿಯನ್ನು ಅರೆದು ಮುಖಕ್ಕೆ ಹಚ್ಚಿಕೊಂಡು ಅರ್ಧ ಗಂಟೆಯ ನಂತರ ಮುಖ ತೊಳೆದುಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.
1 ಚಮಚ ಒಣದ್ರಾಕ್ಷಿ 2 ಒಣ ಅಂಜೂರವನ್ನು 1ಲೋಟ ಹಾಲಿನಲ್ಲಿ ಬೇಯಿಸಿ ಹಣ್ಣನ್ನು ತಿಂದು ಆ ಹಾಲನ್ನು ಕುಡಿದರೆ ಕಣ್ಣಿನ ದೃಷ್ಠಿಶಕ್ತಿ ಹೆಚ್ಚುತ್ತದೆ, ಇದನ್ನು ಪ್ರತಿ ನಿತ್ಯ ಮಾಡಿದರೆ ಕಣ್ಣಿನ ಆರೋಗ್ಯ ಹೆಚ್ಚುತ್ತದೆ.
ಒಣ ಕೆಮ್ಮು ಕಾಡುತ್ತಿರುವಾಗ 3 ಚಮಚೆ ಒಣದ್ರಾಕ್ಷಿಯನ್ನು ತುಪ್ಪದಲ್ಲಿ ಹುರಿದು ತಿನ್ನಬೇಕು ರಕ್ತದ ಒತ್ತಡ ಇರುವವರು ಪ್ರತಿನಿತ್ಯ ದ್ರಾಕ್ಷಾರಸ ಕುಡಿಯುವುದರಿಂದ ರಕ್ತದ ಒತ್ತಡದ ಸಮಸ್ಯೆಯನ್ನು ನಿಯಂತ್ರಣದಲ್ಲಿಡಬಹುದು.
ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ರಾತ್ರಿ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನಸಿಟ್ಟು ಬೆಳ್ಳಿಗೆ ಹಾಲಿನೊಂದಿಗೆ ಸೇವಿಸುವುದರಿಂದ ಸಮಸ್ಯೆ ಕಡಿಮೆಯಾಗುತ್ತದೆ.

2 ಚಮಚೆಯಷ್ಟು ಒಣದ್ರಾಕ್ಷಿಯನ್ನು ರಾತ್ರಿ ನೀರಿನಲ್ಲಿ ನೆನಸಿಟ್ಟು ಬೆಳ್ಳಿಗೆ ಸೇವಿಸುವುದರಿಂದ ಎದೆ ಉರಿ, ಮಲಬದ್ದತೆ, ರಕ್ತಹೀನತೆ ಪರಿಹಾರವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….
ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…