ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ. ನಮಗಿರುವ ಸೌಲಭ್ಯಗಳನ್ನು ಬಳಸುತ್ತಾ ಅವುಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಇನ್ನಷ್ಟು ಉತ್ತಮ ಪ್ರಯತ್ನ ಮಾಡಬೇಕೆ ಹೊರತು ಇತರರ ಜತೆಗೆ ಹೋಲಿಸಿಕೊಂಡು ನರಳಬಾರದು. ಕೆಲವು ಪಕ್ಷಿಗಳ ಮೂಲಕ ನಮ್ಮ ಆಲೋಚನೆ ವಿಷಯವನ್ನು ಸರಳವಾಗಿ ಹೇಳಿದ್ದಾರೆ.

ಒಂದು ಕಾಡಿನಲ್ಲಿ ಒಂದು ಕಾಗೆ ವಾಸವಾಗಿತ್ತು. ಅದರ ಜೀವನ ಸೊಗಸಾಗಿ ಸಾಗುತ್ತಿತ್ತು. ಆದರೆ ಪಕ್ಕದಲ್ಲೇ ಇದ್ದ ಕೊಳದಲ್ಲಿನ ಹಂಸವನ್ನು ನೋಡಿ ‘ಅದು ತುಂಬಾ ಬೆಳ್ಳಗೆ, ಸುಂದರವಾಗಿ ಇದೆ. ನಾನು ಕಪ್ಪಗಿದ್ದೇನೆ’ ಎಂದು ನೋವನುಭವಿಸುವುದನ್ನು ಆರಂಭಿಸಿತು. ಒಂದು ದಿನ ಹಂಸದ ಬಳಿ ಹೋಗಿ ‘ನೀನು ತುಂಬಾ ಸುಂದರವಾಗಿ ಇರುತ್ತೀಯ.

ಆನಂದವಾಗಿಯೂ ಇರುತ್ತೀಯ ಅಲ್ಲವೇ’ ಎಂದಿತು. ಕಾಗೆ ಮಾತಿಗೆ ಹಂಸ ಉತ್ತರ ಕೊಡುತ್ತಾ, ‘ನಿಜ ನಾನು ಸುಂದರವಾಗಿರುತ್ತೇನೆ. ಆದರೆ ಗಿಳಿರಾಮ ನನಗಿಂತಲೂ ಎರಡು ಬಣ್ಣಗಳಲ್ಲಿ ಸುಂದರವಾಗಿರುತ್ತದೆ. ಅದರ ಜತೆ ಹೋಲಿಸಿದರೆ ನಾನೇನು ಅಲ್ಲ’ ಎಂದು ಬೇಸರಿಸಿಕೊಂಡಿತು. ಇದನ್ನು ಕೇಳಿದ ಕಾಗೆ ಗಿಳಿ ಬಳಿಗೆ ಹೋಗಿ, ‘ಹಂಸಕ್ಕಿಂತಲೂ ಸುಂದರವಾಗಿ ನೀನಿದ್ದೀಯ’ ಎಂದಿತು. ಈ ಮಾತಿಗೆ ಗಿಳಿ, ‘ನನ್ನದೇನಿದೆ ಕೇವಲ ಎರಡು ಬಣ್ಣಗಳು. ನವಿಲು ಬಣ್ಣಬಣ್ಣದ ಗರಿಗಳಿಂದ ತುಂಬಾ ಸುಂದರವಾಗಿರುತ್ತದೆ. ಅದನ್ನು ನೋಡಲು ಜನ ಪೈಪೋಟಿ ಬೀಳುತ್ತಿರುತ್ತಾರೆ. ‘ ಎಂದಿತು.

ನವಿಲನ್ನು ನೋಡಲು ಕಾಗೆ ಜೂಗೆ ಹೋಯಿತು. ಅಲ್ಲಿ ಅದನ್ನು ನೋಡಲು ಜನ ಗುಂಪು ಗುಂಪಾಗಿದ್ದಾರೆ. ಅವರೆಲ್ಲಾ ಹೊರಟು ಹೋದ ಮೇಲೆ ನವಿಲಿನೊಂದಿಗೆ ಕಾಗೆ, ‘ನೀನು ಹಂಸ, ಗಿಳಿಗಿಂತಲೂ ತುಂಬಾ ಸುಂದರವಾಗಿದ್ದೀಯ. ನೀನು ಅದೃಷ್ಟವಂತೆ. ನಿನ್ನ ನೋಡಲು ಜನರೆಲ್ಲಾ ಬರುತ್ತಿದಾರೆ.’ ಇದರಿಂದ ನವಿಲು ಭಯದಿಂದ ‘ಹಾಂ ಏನು ಅದೃಷ್ಟ ಬಿಡಮ್ಮ…ಸುಂದರವಾಗಿದ್ದೀನಿ ಎಂದು ಈ ಜೂನಲ್ಲಿ ನನ್ನನ್ನು ತಂದು ಹಾಕಿದ್ದಾರೆ. ಇಲ್ಲಿ ಒಂದೇ ಒಂದು ಕಾಗೆ ಸಹ ಇಲ್ಲ. ಅವೆಲ್ಲಾ ಹಾಯಾಗಿ ಹೊರಗಿನ ಪ್ರಪಂಚದಲ್ಲಿ ಓಡಾಡಿಕೊಂಡಿವೆ. ನಾನು ಕಾಗೆಯಾಗಿ ಯಾಕೆ ಹುಟ್ಟಲಿಲ್ಲ ಎಂದು ಎಷ್ಟೋ ಸಲ ವ್ಯಥೆ ಪಟ್ಟಿದ್ದೇನೆ. ‘ ಎಂದು ನವಿಲು ಹೇಳಿದ ಬಳಿಕ ಕಾಗೆಗೆ ಜ್ಞಾನೋದಯವಾಯಿತು.

ಮನುಷ್ಯರಲ್ಲೂ ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವವರಿಗೇನು ಬರವಿಲ್ಲ. ಈ ರೀತಿ ಮಾಡುತ್ತಾ ತಮ್ಮಲ್ಲಿನ ಜ್ಞಾನವನ್ನು, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಅವರವರ ವಿಶೇಷತೆ ಅವರಿಗೆ ಇದ್ದೇ ಇರುತ್ತದೆ. ಅವರವರ ಸಮಸ್ಯೆಗಳೂ ಅವರವರಿಗೆ ಇರುತ್ತವೆ. ನಮಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸದ್ಭಳಕೆ ಮಾಡಿಕೊಂಡರೆ ಸಂತೃಪ್ತಿಯಾಗಿ ಜೀವಿಸಬಹುದು ಎಂಬುದನ್ನು ನಮಗೆ ನೆನಪಿಸುತ್ತದೆ. ಒಮ್ಮೆ ನೋಡಿ ಬದಲಾಗಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.
ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…
ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…