ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ. ನಮಗಿರುವ ಸೌಲಭ್ಯಗಳನ್ನು ಬಳಸುತ್ತಾ ಅವುಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಇನ್ನಷ್ಟು ಉತ್ತಮ ಪ್ರಯತ್ನ ಮಾಡಬೇಕೆ ಹೊರತು ಇತರರ ಜತೆಗೆ ಹೋಲಿಸಿಕೊಂಡು ನರಳಬಾರದು. ಕೆಲವು ಪಕ್ಷಿಗಳ ಮೂಲಕ ನಮ್ಮ ಆಲೋಚನೆ ವಿಷಯವನ್ನು ಸರಳವಾಗಿ ಹೇಳಿದ್ದಾರೆ.
ಒಂದು ಕಾಡಿನಲ್ಲಿ ಒಂದು ಕಾಗೆ ವಾಸವಾಗಿತ್ತು. ಅದರ ಜೀವನ ಸೊಗಸಾಗಿ ಸಾಗುತ್ತಿತ್ತು. ಆದರೆ ಪಕ್ಕದಲ್ಲೇ ಇದ್ದ ಕೊಳದಲ್ಲಿನ ಹಂಸವನ್ನು ನೋಡಿ ‘ಅದು ತುಂಬಾ ಬೆಳ್ಳಗೆ, ಸುಂದರವಾಗಿ ಇದೆ. ನಾನು ಕಪ್ಪಗಿದ್ದೇನೆ’ ಎಂದು ನೋವನುಭವಿಸುವುದನ್ನು ಆರಂಭಿಸಿತು. ಒಂದು ದಿನ ಹಂಸದ ಬಳಿ ಹೋಗಿ ‘ನೀನು ತುಂಬಾ ಸುಂದರವಾಗಿ ಇರುತ್ತೀಯ.
ಆನಂದವಾಗಿಯೂ ಇರುತ್ತೀಯ ಅಲ್ಲವೇ’ ಎಂದಿತು. ಕಾಗೆ ಮಾತಿಗೆ ಹಂಸ ಉತ್ತರ ಕೊಡುತ್ತಾ, ‘ನಿಜ ನಾನು ಸುಂದರವಾಗಿರುತ್ತೇನೆ. ಆದರೆ ಗಿಳಿರಾಮ ನನಗಿಂತಲೂ ಎರಡು ಬಣ್ಣಗಳಲ್ಲಿ ಸುಂದರವಾಗಿರುತ್ತದೆ. ಅದರ ಜತೆ ಹೋಲಿಸಿದರೆ ನಾನೇನು ಅಲ್ಲ’ ಎಂದು ಬೇಸರಿಸಿಕೊಂಡಿತು. ಇದನ್ನು ಕೇಳಿದ ಕಾಗೆ ಗಿಳಿ ಬಳಿಗೆ ಹೋಗಿ, ‘ಹಂಸಕ್ಕಿಂತಲೂ ಸುಂದರವಾಗಿ ನೀನಿದ್ದೀಯ’ ಎಂದಿತು. ಈ ಮಾತಿಗೆ ಗಿಳಿ, ‘ನನ್ನದೇನಿದೆ ಕೇವಲ ಎರಡು ಬಣ್ಣಗಳು. ನವಿಲು ಬಣ್ಣಬಣ್ಣದ ಗರಿಗಳಿಂದ ತುಂಬಾ ಸುಂದರವಾಗಿರುತ್ತದೆ. ಅದನ್ನು ನೋಡಲು ಜನ ಪೈಪೋಟಿ ಬೀಳುತ್ತಿರುತ್ತಾರೆ. ‘ ಎಂದಿತು.
ನವಿಲನ್ನು ನೋಡಲು ಕಾಗೆ ಜೂಗೆ ಹೋಯಿತು. ಅಲ್ಲಿ ಅದನ್ನು ನೋಡಲು ಜನ ಗುಂಪು ಗುಂಪಾಗಿದ್ದಾರೆ. ಅವರೆಲ್ಲಾ ಹೊರಟು ಹೋದ ಮೇಲೆ ನವಿಲಿನೊಂದಿಗೆ ಕಾಗೆ, ‘ನೀನು ಹಂಸ, ಗಿಳಿಗಿಂತಲೂ ತುಂಬಾ ಸುಂದರವಾಗಿದ್ದೀಯ. ನೀನು ಅದೃಷ್ಟವಂತೆ. ನಿನ್ನ ನೋಡಲು ಜನರೆಲ್ಲಾ ಬರುತ್ತಿದಾರೆ.’ ಇದರಿಂದ ನವಿಲು ಭಯದಿಂದ ‘ಹಾಂ ಏನು ಅದೃಷ್ಟ ಬಿಡಮ್ಮ…ಸುಂದರವಾಗಿದ್ದೀನಿ ಎಂದು ಈ ಜೂನಲ್ಲಿ ನನ್ನನ್ನು ತಂದು ಹಾಕಿದ್ದಾರೆ. ಇಲ್ಲಿ ಒಂದೇ ಒಂದು ಕಾಗೆ ಸಹ ಇಲ್ಲ. ಅವೆಲ್ಲಾ ಹಾಯಾಗಿ ಹೊರಗಿನ ಪ್ರಪಂಚದಲ್ಲಿ ಓಡಾಡಿಕೊಂಡಿವೆ. ನಾನು ಕಾಗೆಯಾಗಿ ಯಾಕೆ ಹುಟ್ಟಲಿಲ್ಲ ಎಂದು ಎಷ್ಟೋ ಸಲ ವ್ಯಥೆ ಪಟ್ಟಿದ್ದೇನೆ. ‘ ಎಂದು ನವಿಲು ಹೇಳಿದ ಬಳಿಕ ಕಾಗೆಗೆ ಜ್ಞಾನೋದಯವಾಯಿತು.
ಮನುಷ್ಯರಲ್ಲೂ ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವವರಿಗೇನು ಬರವಿಲ್ಲ. ಈ ರೀತಿ ಮಾಡುತ್ತಾ ತಮ್ಮಲ್ಲಿನ ಜ್ಞಾನವನ್ನು, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಅವರವರ ವಿಶೇಷತೆ ಅವರಿಗೆ ಇದ್ದೇ ಇರುತ್ತದೆ. ಅವರವರ ಸಮಸ್ಯೆಗಳೂ ಅವರವರಿಗೆ ಇರುತ್ತವೆ. ನಮಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸದ್ಭಳಕೆ ಮಾಡಿಕೊಂಡರೆ ಸಂತೃಪ್ತಿಯಾಗಿ ಜೀವಿಸಬಹುದು ಎಂಬುದನ್ನು ನಮಗೆ ನೆನಪಿಸುತ್ತದೆ. ಒಮ್ಮೆ ನೋಡಿ ಬದಲಾಗಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…
ಅಳು ಹುಟ್ಟಿನಿಂದಲೇ ನಮ್ಮ ಸಂಗಾತಿ, ನಾವು ಮಕ್ಕಳಾಗಿದ್ದಾಗ ನಮ್ಮ ಭಾವನಾತ್ಮಕ, ಶಾರೀರಿಕ ಅವಶ್ಯಕತೆಗಳಿಗಾಗಿ ಅಳುತ್ತಿದ್ದೆವು, ಇನ್ನು ಭಾವನಾತ್ಮಕ ಕಣ್ಣೀರು ಉಕ್ಕಿ ಬರಲು ಅನೇಕ ಕಾರಣಗಳಿವೆ. ದುಃಖ, ನಿರಾಶೆ, ದೈಹಿಕ ಅಥವಾ ಮಾನಸಿಕ ವೇದನೆ ಇವೆಲ್ಲಾ ನಾವು ಕಣ್ಣೀರಿಡುವಂತೆ ಮಾಡುತ್ತವೆ, ಸಂತೋಷ, ಸಮಾಧಾನ, ಸಾಧನೆಯಂಥ ಸನ್ನಿವೇಶಗಳು ಕೂಡ ಭಾವನಾತ್ಮಕ ಕಣ್ಣೀರು ಬರಿಸುತ್ತವೆ, ಆದರೆ ಇವು ಆನಂದಬಾಷ್ಪಗಳು. ಕೆಲವೊಮ್ಮೆ ಒಬ್ಬರು ಅಳುವುದನ್ನು ನೋಡಿ ಇನ್ನೊಬ್ಬರಿಗೆ ಕಣ್ಣೀರು ಬರುತ್ತದೆ, ನಿಮಗೆ ಗೊತ್ತಿರಲು ಸಾಧ್ಯವಿಲ್ಲ ಅಳುವುದರಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ, ಅಮೆಕದ ವಿಜ್ಞಾನಿಗಳು…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್…
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…