ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ. ನಮಗಿರುವ ಸೌಲಭ್ಯಗಳನ್ನು ಬಳಸುತ್ತಾ ಅವುಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಇನ್ನಷ್ಟು ಉತ್ತಮ ಪ್ರಯತ್ನ ಮಾಡಬೇಕೆ ಹೊರತು ಇತರರ ಜತೆಗೆ ಹೋಲಿಸಿಕೊಂಡು ನರಳಬಾರದು. ಕೆಲವು ಪಕ್ಷಿಗಳ ಮೂಲಕ ನಮ್ಮ ಆಲೋಚನೆ ವಿಷಯವನ್ನು ಸರಳವಾಗಿ ಹೇಳಿದ್ದಾರೆ.

ಒಂದು ಕಾಡಿನಲ್ಲಿ ಒಂದು ಕಾಗೆ ವಾಸವಾಗಿತ್ತು. ಅದರ ಜೀವನ ಸೊಗಸಾಗಿ ಸಾಗುತ್ತಿತ್ತು. ಆದರೆ ಪಕ್ಕದಲ್ಲೇ ಇದ್ದ ಕೊಳದಲ್ಲಿನ ಹಂಸವನ್ನು ನೋಡಿ ‘ಅದು ತುಂಬಾ ಬೆಳ್ಳಗೆ, ಸುಂದರವಾಗಿ ಇದೆ. ನಾನು ಕಪ್ಪಗಿದ್ದೇನೆ’ ಎಂದು ನೋವನುಭವಿಸುವುದನ್ನು ಆರಂಭಿಸಿತು. ಒಂದು ದಿನ ಹಂಸದ ಬಳಿ ಹೋಗಿ ‘ನೀನು ತುಂಬಾ ಸುಂದರವಾಗಿ ಇರುತ್ತೀಯ.

ಆನಂದವಾಗಿಯೂ ಇರುತ್ತೀಯ ಅಲ್ಲವೇ’ ಎಂದಿತು. ಕಾಗೆ ಮಾತಿಗೆ ಹಂಸ ಉತ್ತರ ಕೊಡುತ್ತಾ, ‘ನಿಜ ನಾನು ಸುಂದರವಾಗಿರುತ್ತೇನೆ. ಆದರೆ ಗಿಳಿರಾಮ ನನಗಿಂತಲೂ ಎರಡು ಬಣ್ಣಗಳಲ್ಲಿ ಸುಂದರವಾಗಿರುತ್ತದೆ. ಅದರ ಜತೆ ಹೋಲಿಸಿದರೆ ನಾನೇನು ಅಲ್ಲ’ ಎಂದು ಬೇಸರಿಸಿಕೊಂಡಿತು. ಇದನ್ನು ಕೇಳಿದ ಕಾಗೆ ಗಿಳಿ ಬಳಿಗೆ ಹೋಗಿ, ‘ಹಂಸಕ್ಕಿಂತಲೂ ಸುಂದರವಾಗಿ ನೀನಿದ್ದೀಯ’ ಎಂದಿತು. ಈ ಮಾತಿಗೆ ಗಿಳಿ, ‘ನನ್ನದೇನಿದೆ ಕೇವಲ ಎರಡು ಬಣ್ಣಗಳು. ನವಿಲು ಬಣ್ಣಬಣ್ಣದ ಗರಿಗಳಿಂದ ತುಂಬಾ ಸುಂದರವಾಗಿರುತ್ತದೆ. ಅದನ್ನು ನೋಡಲು ಜನ ಪೈಪೋಟಿ ಬೀಳುತ್ತಿರುತ್ತಾರೆ. ‘ ಎಂದಿತು.

ನವಿಲನ್ನು ನೋಡಲು ಕಾಗೆ ಜೂಗೆ ಹೋಯಿತು. ಅಲ್ಲಿ ಅದನ್ನು ನೋಡಲು ಜನ ಗುಂಪು ಗುಂಪಾಗಿದ್ದಾರೆ. ಅವರೆಲ್ಲಾ ಹೊರಟು ಹೋದ ಮೇಲೆ ನವಿಲಿನೊಂದಿಗೆ ಕಾಗೆ, ‘ನೀನು ಹಂಸ, ಗಿಳಿಗಿಂತಲೂ ತುಂಬಾ ಸುಂದರವಾಗಿದ್ದೀಯ. ನೀನು ಅದೃಷ್ಟವಂತೆ. ನಿನ್ನ ನೋಡಲು ಜನರೆಲ್ಲಾ ಬರುತ್ತಿದಾರೆ.’ ಇದರಿಂದ ನವಿಲು ಭಯದಿಂದ ‘ಹಾಂ ಏನು ಅದೃಷ್ಟ ಬಿಡಮ್ಮ…ಸುಂದರವಾಗಿದ್ದೀನಿ ಎಂದು ಈ ಜೂನಲ್ಲಿ ನನ್ನನ್ನು ತಂದು ಹಾಕಿದ್ದಾರೆ. ಇಲ್ಲಿ ಒಂದೇ ಒಂದು ಕಾಗೆ ಸಹ ಇಲ್ಲ. ಅವೆಲ್ಲಾ ಹಾಯಾಗಿ ಹೊರಗಿನ ಪ್ರಪಂಚದಲ್ಲಿ ಓಡಾಡಿಕೊಂಡಿವೆ. ನಾನು ಕಾಗೆಯಾಗಿ ಯಾಕೆ ಹುಟ್ಟಲಿಲ್ಲ ಎಂದು ಎಷ್ಟೋ ಸಲ ವ್ಯಥೆ ಪಟ್ಟಿದ್ದೇನೆ. ‘ ಎಂದು ನವಿಲು ಹೇಳಿದ ಬಳಿಕ ಕಾಗೆಗೆ ಜ್ಞಾನೋದಯವಾಯಿತು.

ಮನುಷ್ಯರಲ್ಲೂ ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವವರಿಗೇನು ಬರವಿಲ್ಲ. ಈ ರೀತಿ ಮಾಡುತ್ತಾ ತಮ್ಮಲ್ಲಿನ ಜ್ಞಾನವನ್ನು, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಅವರವರ ವಿಶೇಷತೆ ಅವರಿಗೆ ಇದ್ದೇ ಇರುತ್ತದೆ. ಅವರವರ ಸಮಸ್ಯೆಗಳೂ ಅವರವರಿಗೆ ಇರುತ್ತವೆ. ನಮಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸದ್ಭಳಕೆ ಮಾಡಿಕೊಂಡರೆ ಸಂತೃಪ್ತಿಯಾಗಿ ಜೀವಿಸಬಹುದು ಎಂಬುದನ್ನು ನಮಗೆ ನೆನಪಿಸುತ್ತದೆ. ಒಮ್ಮೆ ನೋಡಿ ಬದಲಾಗಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ
ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…
ಪ್ರೀತಿಸುವ ಹುಡುಗ ಹುಡುಗಿಯ ಕೈಯನ್ನು ತನ್ನ ಕೈಗಳಲ್ಲಿ ಬಂಧಿಸಿದಾಗ ಉಂಟಾಗುವ ಅನುಭವವೇ ಮಧುರವಾಗಿರುತ್ತದೆ. ಆ ಒಂದು ಹಿಡಿತದಲ್ಲಿ ಹುಡುಗನ ಹೃದಯದ ಮಾತು ಅರ್ಥವಾಗುತ್ತದೆ. ಪ್ರೀತಿಯ ಮಹತ್ವ ಏನು ಎಂಬುದು ಆ ಹಿಡಿತವು ತಿಳಿಸುತ್ತದೆ.