ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ಅದರಲ್ಲೂ ದೇಹದಿಂದ ಹೊರಸೂಸುವ ವಾಸನೆ ಕಚೇರಿಯಲ್ಲಿ, ಬಸ್ಸಿನಲ್ಲಿ ಮದುವೆ ಸಮಾರಂಭಗಳಲ್ಲಿ ಹಿಂಸೆ ನೀಡಿದರೆ, ಕಂಕುಳ ದುರ್ವಾಸನೆಯಿಂದ ಬಹಳಷ್ಟು ಮಂದಿ ಮುಜುಗರಪಡುವುದು ಸಾಮಾನ್ಯವೇ ಆಗಿದೆ.
ಆದರೆ ಇವುಗಳಿಗೆಲ್ಲ ಸುಲಭ ಪರಿಹಾರ ಕಂಡುಕೊಳ್ಳುವ ಬದಲು. ರಸಾಯನಿಕಗಳಿಂದ ತಯಾರಿಸಿದ ವಸ್ತುಗಳ ಮೇಲೆ ಮಾರು ಹೋಗಿ ಹಣ ವ್ಯರ್ಥ ಮಾಡುವುದರ ಜೊತೆಗೆ ಚರ್ಮದ ಕಾಂತಿಯನ್ನು ಕಳೆದುಕೊಳ್ಳುವ ಅಪಾಯಗಳಿಗೂ ಸಿಲುಕುವ ಬದಲು ಸುಲಭ ಪರಿಹಾರಗಳನ್ನು ಹುಡುಕುವುದು ಉತ್ತಮ.
ಕಂಕುಳ ದುರ್ವಾಸನೆಯಿಂದ ಮುಕ್ತರಾಗಲು ನೀವು ಈ ಕೆಳಗೆ ನೀಡಿರುವ ಸುಲಭ ಪರಿಹಾರೋಪಾಯಗಳನ್ನು ಅನುಸರಿಸಿದರೆ ನೀವು ಸುಲಭವಾಗಿ ಪರಿಹಾರ ಕಂಡುಕೊಳ್ಳ ಬಹುದಾಗಿದೆ.
ಬೇಸಿಗೆ ಕಾಲದಲ್ಲಿ ದೇಹವಿಡೀ ಬೆವರುವುದು ಸಾಮಾನ್ಯವಾಗಿದೆ. ಇಂತಹ ಸಂದರ್ಭದಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಸಾಬೂನಿನಿಂದ ಹಾಗೂ ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿ, ಮುಖ್ಯವಾಗಿ ಕಂಕುಳಗಳನ್ನು ಚೆನ್ನಾಗಿ ತೊಳೆಯಿರಿ. ಸಾಧ್ಯವಾದರೆ ದಿನಕ್ಕೆರಡು ಬಾರಿ ಸ್ನಾನ ಮಾಡುವುದರಿಂದ ಬ್ಯಾಕ್ಟೀರಿಯಾಗಳಿಂದ ದೂರವಿದ್ದು, ಶುಚಿತ್ವ ಹಾಗೂ ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಿ. ರೇಷ್ಮೆಯಂತಹ ನೈಸರ್ಗಿಕ ನಾರುಗಳಿಂದ ತಯಾರಿಸಲ್ಪಟ್ಟ ವಸ್ತ್ರಗಳು ತೇವಾಂಶವನ್ನು ಹೀರಿ ಚರ್ಮವನ್ನು ತೇವರಹಿತವಾಗಿಡುತ್ತದೆ.
ನಮ್ಮ ದೈನಂದಿನ ಆಹಾರಗಳಲ್ಲಿಯೂ ಸಾಧ್ಯವಾದಷ್ಟು ಮಟ್ಟಿಗೆ ಗಮನಹರಿಸಬೇಕಾಗಿದೆ. ಕಾಫೀ, ಖಾರದ ತಿನಿಸುಗಳು, ಕೊಬ್ಬಿನಾಂಶವಿರುವ ಆಹಾರಗಳು ಹಾಗೂ ಧೂಮಪಾನದಿಂದ ದೂರವಿದ್ದು, ಕಂಕುಳದ ವಾಸನೆಯಿಂದ ದೂರವಿರಬಹುದು.
ಡಿಯೋಡ್ರಂಟ್ ಬದಲು ಹತ್ತಿಯನ್ನು ಆ್ಯಪಲ್ ಸೈಡರ್ ವಿನೆಗರ್ ನಿಂದ ಒದ್ದೆ ಮಾಡಿ ಕಂಕುಳಕ್ಕೆ ಹಚ್ಚಿರಿ.
ಬ್ಯಾಕ್ಟೀರಿಯಾಗಳನ್ನು ಹೊಡೆದೋಡಿಸುವಲ್ಲಿ ನಿಂಬೆ ಹಣ್ಣು ಕೂಡಾ ಪ್ರಭಾವಶಾಲಿಯಾಗಿದೆ. ನಿಂಬೆ ಹಣ್ಣು ನ್ನು ಎರಡು ಭಾಗ ಮಾಡಿ, ಒಂದು ಭಾಗವನ್ನು ಕಂಕುಳಕ್ಕೆ ಉಜ್ಜಿ ಅದರ ರಸವು ಕಂಕುಳದಲ್ಲಿಯೇ ಒಣಗಲು ಬಿಡಿ. ಸಂಪೂರ್ಣವಾಗಿ ಒಣಗಿದ ನಂತರ ಸ್ನಾನ ಮಾಡಿ. ಕಂಕುಳದ ವಾಸನೆ ಸಂಪೂರ್ಣವಾಗಿ ಮಾಯವಾಗುವ ತನಕ ಪ್ರತಿದಿನಕ್ಕೊಂದು ಬಾರಿ ಮಾಡಿರಿ.
ಬ್ಯಾಕ್ಟೀರಿಯಾಗಳನ್ನು ಶಮನ ಮಾಡುವುದರಲ್ಲಿ ನಮ್ಮ ಪರಿಸರದಲ್ಲಿ ಸಾಮಾನ್ಯವಾಗಿ ಲಭ್ಯವಿರುವ ತುಳಸಿ ಮತ್ತು ಬೇವು ಬಹಳ ಪರಿಣಾಮಕಾರಿಯಾಗಿದೆ. ಸ್ವಲ್ಪ ತುಳಸಿ ಹಾಗೂ ಬೇವಿನ ಸೊಪ್ಪನ್ನು ಅರೆದು ಪೇಸ್ಟ್ ತರ ಮಾಡಿ ಕಂಕುಳಗಳಿಗೆ ಹಚ್ಚಿರಿ. ಸ್ವಲ್ಪ ಸಮಯದ ನಂತರ ಸ್ನಾನ ಮಾಡಿ. ಇದನ್ನು ವಾರಕ್ಕೆ ಮೂರು ಸಲ ಮಾಡಿದಲ್ಲಿ ಪರಿಣಾಮ ಕಾಣಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.
ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
ನೀವು ಸೇವಿಸುವ ಆಹಾರವನ್ನೇ ಅಡುಗೆ ಮನೆಯಲ್ಲಿ ಸ್ವಚ್ಛತೆಯ ಉದ್ದೇಶಕ್ಕಾಗಿ ಬಳಸಬಹುದು ಎಂಬುದನ್ನು ನೀವು ಅರಿತಿದ್ದೀರಾ? ಅಡುಗೆ ಮನೆಯಲ್ಲಿ ಜಿಡ್ಡಿನ ಅಂಶಗಳನ್ನು ತೊಡೆದು ಹಾಕಲು, ನಲ್ಲಿಯನ್ನು ಸ್ವಚ್ಛಗೊಳಿಸಲು ನಾವು ರಾಸಾಯನಿಕ ಸ್ವಚ್ಛಕಗಳನ್ನು ಬಳಸುತ್ತೇವೆ ಆದರೆ ಅವುಗಳು ಯಾವುದೂ ನೈಸರ್ಗಿಕದಂತಿರುವ ಶುಭ್ರತೆಯನ್ನು ಒದಗಿಸುವುದಿಲ್ಲ, ಬದಲಿಗೆ ಸ್ವಲ್ಪ ದಿನ ಬೆಳ್ಳಗಾಗಿದ್ದು ಪುನಃ ಹಳೆಯ ರೂಪಕ್ಕೆ ತಿರುಗುತ್ತವೆ.
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…