ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ಅದರಲ್ಲೂ ದೇಹದಿಂದ ಹೊರಸೂಸುವ ವಾಸನೆ ಕಚೇರಿಯಲ್ಲಿ, ಬಸ್ಸಿನಲ್ಲಿ ಮದುವೆ ಸಮಾರಂಭಗಳಲ್ಲಿ ಹಿಂಸೆ ನೀಡಿದರೆ, ಕಂಕುಳ ದುರ್ವಾಸನೆಯಿಂದ ಬಹಳಷ್ಟು ಮಂದಿ ಮುಜುಗರಪಡುವುದು ಸಾಮಾನ್ಯವೇ ಆಗಿದೆ.
ಆದರೆ ಇವುಗಳಿಗೆಲ್ಲ ಸುಲಭ ಪರಿಹಾರ ಕಂಡುಕೊಳ್ಳುವ ಬದಲು. ರಸಾಯನಿಕಗಳಿಂದ ತಯಾರಿಸಿದ ವಸ್ತುಗಳ ಮೇಲೆ ಮಾರು ಹೋಗಿ ಹಣ ವ್ಯರ್ಥ ಮಾಡುವುದರ ಜೊತೆಗೆ ಚರ್ಮದ ಕಾಂತಿಯನ್ನು ಕಳೆದುಕೊಳ್ಳುವ ಅಪಾಯಗಳಿಗೂ ಸಿಲುಕುವ ಬದಲು ಸುಲಭ ಪರಿಹಾರಗಳನ್ನು ಹುಡುಕುವುದು ಉತ್ತಮ.
ಕಂಕುಳ ದುರ್ವಾಸನೆಯಿಂದ ಮುಕ್ತರಾಗಲು ನೀವು ಈ ಕೆಳಗೆ ನೀಡಿರುವ ಸುಲಭ ಪರಿಹಾರೋಪಾಯಗಳನ್ನು ಅನುಸರಿಸಿದರೆ ನೀವು ಸುಲಭವಾಗಿ ಪರಿಹಾರ ಕಂಡುಕೊಳ್ಳ ಬಹುದಾಗಿದೆ.
ಬೇಸಿಗೆ ಕಾಲದಲ್ಲಿ ದೇಹವಿಡೀ ಬೆವರುವುದು ಸಾಮಾನ್ಯವಾಗಿದೆ. ಇಂತಹ ಸಂದರ್ಭದಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಸಾಬೂನಿನಿಂದ ಹಾಗೂ ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿ, ಮುಖ್ಯವಾಗಿ ಕಂಕುಳಗಳನ್ನು ಚೆನ್ನಾಗಿ ತೊಳೆಯಿರಿ. ಸಾಧ್ಯವಾದರೆ ದಿನಕ್ಕೆರಡು ಬಾರಿ ಸ್ನಾನ ಮಾಡುವುದರಿಂದ ಬ್ಯಾಕ್ಟೀರಿಯಾಗಳಿಂದ ದೂರವಿದ್ದು, ಶುಚಿತ್ವ ಹಾಗೂ ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಿ. ರೇಷ್ಮೆಯಂತಹ ನೈಸರ್ಗಿಕ ನಾರುಗಳಿಂದ ತಯಾರಿಸಲ್ಪಟ್ಟ ವಸ್ತ್ರಗಳು ತೇವಾಂಶವನ್ನು ಹೀರಿ ಚರ್ಮವನ್ನು ತೇವರಹಿತವಾಗಿಡುತ್ತದೆ.
ನಮ್ಮ ದೈನಂದಿನ ಆಹಾರಗಳಲ್ಲಿಯೂ ಸಾಧ್ಯವಾದಷ್ಟು ಮಟ್ಟಿಗೆ ಗಮನಹರಿಸಬೇಕಾಗಿದೆ. ಕಾಫೀ, ಖಾರದ ತಿನಿಸುಗಳು, ಕೊಬ್ಬಿನಾಂಶವಿರುವ ಆಹಾರಗಳು ಹಾಗೂ ಧೂಮಪಾನದಿಂದ ದೂರವಿದ್ದು, ಕಂಕುಳದ ವಾಸನೆಯಿಂದ ದೂರವಿರಬಹುದು.
ಡಿಯೋಡ್ರಂಟ್ ಬದಲು ಹತ್ತಿಯನ್ನು ಆ್ಯಪಲ್ ಸೈಡರ್ ವಿನೆಗರ್ ನಿಂದ ಒದ್ದೆ ಮಾಡಿ ಕಂಕುಳಕ್ಕೆ ಹಚ್ಚಿರಿ.
ಬ್ಯಾಕ್ಟೀರಿಯಾಗಳನ್ನು ಹೊಡೆದೋಡಿಸುವಲ್ಲಿ ನಿಂಬೆ ಹಣ್ಣು ಕೂಡಾ ಪ್ರಭಾವಶಾಲಿಯಾಗಿದೆ. ನಿಂಬೆ ಹಣ್ಣು ನ್ನು ಎರಡು ಭಾಗ ಮಾಡಿ, ಒಂದು ಭಾಗವನ್ನು ಕಂಕುಳಕ್ಕೆ ಉಜ್ಜಿ ಅದರ ರಸವು ಕಂಕುಳದಲ್ಲಿಯೇ ಒಣಗಲು ಬಿಡಿ. ಸಂಪೂರ್ಣವಾಗಿ ಒಣಗಿದ ನಂತರ ಸ್ನಾನ ಮಾಡಿ. ಕಂಕುಳದ ವಾಸನೆ ಸಂಪೂರ್ಣವಾಗಿ ಮಾಯವಾಗುವ ತನಕ ಪ್ರತಿದಿನಕ್ಕೊಂದು ಬಾರಿ ಮಾಡಿರಿ.
ಬ್ಯಾಕ್ಟೀರಿಯಾಗಳನ್ನು ಶಮನ ಮಾಡುವುದರಲ್ಲಿ ನಮ್ಮ ಪರಿಸರದಲ್ಲಿ ಸಾಮಾನ್ಯವಾಗಿ ಲಭ್ಯವಿರುವ ತುಳಸಿ ಮತ್ತು ಬೇವು ಬಹಳ ಪರಿಣಾಮಕಾರಿಯಾಗಿದೆ. ಸ್ವಲ್ಪ ತುಳಸಿ ಹಾಗೂ ಬೇವಿನ ಸೊಪ್ಪನ್ನು ಅರೆದು ಪೇಸ್ಟ್ ತರ ಮಾಡಿ ಕಂಕುಳಗಳಿಗೆ ಹಚ್ಚಿರಿ. ಸ್ವಲ್ಪ ಸಮಯದ ನಂತರ ಸ್ನಾನ ಮಾಡಿ. ಇದನ್ನು ವಾರಕ್ಕೆ ಮೂರು ಸಲ ಮಾಡಿದಲ್ಲಿ ಪರಿಣಾಮ ಕಾಣಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…
ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…
ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…