ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.
ಅದರಲ್ಲೂ ದೇಹದಿಂದ ಹೊರಸೂಸುವ ವಾಸನೆ ಕಚೇರಿಯಲ್ಲಿ, ಬಸ್ಸಿನಲ್ಲಿ ಮದುವೆ ಸಮಾರಂಭಗಳಲ್ಲಿ ಹಿಂಸೆ ನೀಡಿದರೆ, ಕಂಕುಳ ದುರ್ವಾಸನೆಯಿಂದ ಬಹಳಷ್ಟು ಮಂದಿ ಮುಜುಗರಪಡುವುದು ಸಾಮಾನ್ಯವೇ ಆಗಿದೆ.
ಆದರೆ ಇವುಗಳಿಗೆಲ್ಲ ಸುಲಭ ಪರಿಹಾರ ಕಂಡುಕೊಳ್ಳುವ ಬದಲು. ರಸಾಯನಿಕಗಳಿಂದ ತಯಾರಿಸಿದ ವಸ್ತುಗಳ ಮೇಲೆ ಮಾರು ಹೋಗಿ ಹಣ ವ್ಯರ್ಥ ಮಾಡುವುದರ ಜೊತೆಗೆ ಚರ್ಮದ ಕಾಂತಿಯನ್ನು ಕಳೆದುಕೊಳ್ಳುವ ಅಪಾಯಗಳಿಗೂ ಸಿಲುಕುವ ಬದಲು ಸುಲಭ ಪರಿಹಾರಗಳನ್ನು ಹುಡುಕುವುದು ಉತ್ತಮ.
ಕಂಕುಳ ದುರ್ವಾಸನೆಯಿಂದ ಮುಕ್ತರಾಗಲು ನೀವು ಈ ಕೆಳಗೆ ನೀಡಿರುವ ಸುಲಭ ಪರಿಹಾರೋಪಾಯಗಳನ್ನು ಅನುಸರಿಸಿದರೆ ನೀವು ಸುಲಭವಾಗಿ ಪರಿಹಾರ ಕಂಡುಕೊಳ್ಳ ಬಹುದಾಗಿದೆ.
ಬೇಸಿಗೆ ಕಾಲದಲ್ಲಿ ದೇಹವಿಡೀ ಬೆವರುವುದು ಸಾಮಾನ್ಯವಾಗಿದೆ. ಇಂತಹ ಸಂದರ್ಭದಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಸಾಬೂನಿನಿಂದ ಹಾಗೂ ಉಗುರು ಬೆಚ್ಚಗಿನ ನೀರಿನಿಂದ ಸ್ನಾನ ಮಾಡಿ, ಮುಖ್ಯವಾಗಿ ಕಂಕುಳಗಳನ್ನು ಚೆನ್ನಾಗಿ ತೊಳೆಯಿರಿ. ಸಾಧ್ಯವಾದರೆ ದಿನಕ್ಕೆರಡು ಬಾರಿ ಸ್ನಾನ ಮಾಡುವುದರಿಂದ ಬ್ಯಾಕ್ಟೀರಿಯಾಗಳಿಂದ ದೂರವಿದ್ದು, ಶುಚಿತ್ವ ಹಾಗೂ ನೈರ್ಮಲ್ಯತೆಯನ್ನು ಕಾಪಾಡಿಕೊಳ್ಳಿ. ರೇಷ್ಮೆಯಂತಹ ನೈಸರ್ಗಿಕ ನಾರುಗಳಿಂದ ತಯಾರಿಸಲ್ಪಟ್ಟ ವಸ್ತ್ರಗಳು ತೇವಾಂಶವನ್ನು ಹೀರಿ ಚರ್ಮವನ್ನು ತೇವರಹಿತವಾಗಿಡುತ್ತದೆ.
ನಮ್ಮ ದೈನಂದಿನ ಆಹಾರಗಳಲ್ಲಿಯೂ ಸಾಧ್ಯವಾದಷ್ಟು ಮಟ್ಟಿಗೆ ಗಮನಹರಿಸಬೇಕಾಗಿದೆ. ಕಾಫೀ, ಖಾರದ ತಿನಿಸುಗಳು, ಕೊಬ್ಬಿನಾಂಶವಿರುವ ಆಹಾರಗಳು ಹಾಗೂ ಧೂಮಪಾನದಿಂದ ದೂರವಿದ್ದು, ಕಂಕುಳದ ವಾಸನೆಯಿಂದ ದೂರವಿರಬಹುದು.
ಡಿಯೋಡ್ರಂಟ್ ಬದಲು ಹತ್ತಿಯನ್ನು ಆ್ಯಪಲ್ ಸೈಡರ್ ವಿನೆಗರ್ ನಿಂದ ಒದ್ದೆ ಮಾಡಿ ಕಂಕುಳಕ್ಕೆ ಹಚ್ಚಿರಿ.
ಬ್ಯಾಕ್ಟೀರಿಯಾಗಳನ್ನು ಹೊಡೆದೋಡಿಸುವಲ್ಲಿ ನಿಂಬೆ ಹಣ್ಣು ಕೂಡಾ ಪ್ರಭಾವಶಾಲಿಯಾಗಿದೆ. ನಿಂಬೆ ಹಣ್ಣು ನ್ನು ಎರಡು ಭಾಗ ಮಾಡಿ, ಒಂದು ಭಾಗವನ್ನು ಕಂಕುಳಕ್ಕೆ ಉಜ್ಜಿ ಅದರ ರಸವು ಕಂಕುಳದಲ್ಲಿಯೇ ಒಣಗಲು ಬಿಡಿ. ಸಂಪೂರ್ಣವಾಗಿ ಒಣಗಿದ ನಂತರ ಸ್ನಾನ ಮಾಡಿ. ಕಂಕುಳದ ವಾಸನೆ ಸಂಪೂರ್ಣವಾಗಿ ಮಾಯವಾಗುವ ತನಕ ಪ್ರತಿದಿನಕ್ಕೊಂದು ಬಾರಿ ಮಾಡಿರಿ.
ಬ್ಯಾಕ್ಟೀರಿಯಾಗಳನ್ನು ಶಮನ ಮಾಡುವುದರಲ್ಲಿ ನಮ್ಮ ಪರಿಸರದಲ್ಲಿ ಸಾಮಾನ್ಯವಾಗಿ ಲಭ್ಯವಿರುವ ತುಳಸಿ ಮತ್ತು ಬೇವು ಬಹಳ ಪರಿಣಾಮಕಾರಿಯಾಗಿದೆ. ಸ್ವಲ್ಪ ತುಳಸಿ ಹಾಗೂ ಬೇವಿನ ಸೊಪ್ಪನ್ನು ಅರೆದು ಪೇಸ್ಟ್ ತರ ಮಾಡಿ ಕಂಕುಳಗಳಿಗೆ ಹಚ್ಚಿರಿ. ಸ್ವಲ್ಪ ಸಮಯದ ನಂತರ ಸ್ನಾನ ಮಾಡಿ. ಇದನ್ನು ವಾರಕ್ಕೆ ಮೂರು ಸಲ ಮಾಡಿದಲ್ಲಿ ಪರಿಣಾಮ ಕಾಣಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಬಿಎಂಪಿ ಆಸ್ಪತ್ರೆಗಳಲ್ಲಿ ಬಾಣಂತಿಯರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತರಬೇಕು ಎಂದು ನಿರ್ಧರಿಸಿದ್ದಾರೆ. ಈ ನಿರ್ಧಾರ ಕೈಗೊಳ್ಳಲು ಮುಖ್ಯ ಕಾರಣವೇನೆಂದರೆ ಬಾಣಂತಿಯರಿಗಾಗಿ ಉಪಯುಕ್ತ ಪೌಷ್ಟಿಕಾಂಶ ಮತ್ತು ಅವರಿಗಾಗಿ ಹಾಲು ಸಹ ನೀಡಬೇಕು ಎಂದು ನಿರ್ಧರಿಸಲಾಗಿದೆ. ಬಿಬಿಎಂಪಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಬಾಣಂತಿಯರಿಗೆ ಎರಡು ಹೊತ್ತು ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಬಿಬಿಎಂಪಿಯ 32 ಆಸ್ಪತ್ರೆಗಳಲ್ಲಿನ ಬಾಣಂತಿಯರಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಯೋಜನೆ ರೂಪಿಸಿರುವ ಅಧಿಕಾರಿಗಳು, ಪ್ರತಿದಿನ 500 ಎಂ.ಎಲ್. ಹಾಲು ಪೂರೈಸಲು ನಿರ್ಧರಿಸಿದ್ದಾರೆ. ಯೋಜನೆಗಾಗಿ ಸುಮಾರು 15 ಲಕ್ಷ ರೂ ಮೀಸಲಿಡಲಾಗಿದೆ.ವರ್ಷಕ್ಕೆ…
ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…
ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…