ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಡಕ್ಟರಿಲ್ಲದ ಕೆಎಸ್ಆರ್ಟಿಸಿ bus
ವಿರಾಜಪೇಟೆಯಿಂದ ಮೈಸೂರಿಗೆ ಪ್ರಯಾಣ ಹೊರಟೆ. ಸುಖಕರ ಹಾಗು ಸುರಕ್ಷಿತ ಪ್ರಯಾಣಕ್ಕೆ KSRTC ಬೆಸ್ಟ್. ಅಂದ ಮಾತ್ರಕ್ಕೆ ಬಸ್ ಹತ್ತಿ ಕಿಟಕಿಯ ಆಸನವನ್ನೇ ಆರಿಸಿ ಕುಳಿತುಕೊಂಡೆ. ನಾಲ್ಕೈದು ನಿಮಿಷದ ನಿಲುಗಡೆಯ ನಂತರ ಚಾಲಕ ಬಸ್ ಚಲಾಯಿಸಿದ. ಸಾಮಾನ್ಯವಾಗಿ ಬಸ್ ತಲುಪಿಸುವುದು ಚಾಲಕನಾದರೂ ಪ್ರಯಾಣಿಕರನ್ನು ನಿಭಾಯಿಸುವುದು ನಿರ್ವಾಹಕರು ತಾನೆ? ಅದೆ ನಮ್ಮ ಕಂಡಕ್ಟರ್.
ಬಸ್ 500 ಮೀಟರ್ ಮುಂದೆ ತಲುಪಿತು. ಪ್ರಯಾಣಿಕರೆಲ್ಲರೂ ಮೊಬೈಲ್, ಮಾತುಕತೆಗಳಲ್ಲಿ ನಿರತರಾಗಿದ್ದಾರೆ. ಆಸನಗಳು ಭರ್ತಿಯಾದ ಬಸ್ಸಿನಲ್ಲಿ ಕಂಡಕ್ಟರ್ ಇಲ್ಲವೆಂದು ಯಾರಿಗೂ ಭಾಸವಾಗಲಿಲ್ಲ.
ಸಾರ್ ಕಂಡಕ್ಟರ್ ಇಲ್ಲ ಎಂದು ಯುವಕನೊಬ್ಬ ಕೇಕೆ ಹಾಕಿದ. ಕೇಕೆ ಚಾಲಕನ ಕಿವಿಗೆ ಕೇಳದಿದ್ದರೂ ಕೇಳಿದ ಪ್ರಯಾಣಿಕರೆಲ್ಲರೂ ದಬ್ಬಿಬ್ಬಾಗಿ ಪರಸ್ಪರ ಮುಖ ನೋಡಿ ನಗು ಶುರುಮಾಡಿದರು. ಚಾಲಕನಿಗೆ ವಿಷಯದ ಪರಿವೇ ಇಲ್ಲ. ಪಟ್ಟಣದಲ್ಲಿ ವಾಹನಗಳ ದಟ್ಟಣೆ ಇರುವುದರಿಂದ ನಿಧಾನವಾಗಿ ಚಲಾಯುಸುತ್ತಿದ್ದಾನೆ. ಎಲ್ಲಿಯಾದರೂ ಸ್ಟೋಪ್ ಮಾಡಬೇಕಾದರೆ ಕಂಡಕ್ಟರ್ ನ ಪೀಪಿಯ ಪೀ….. ಶಬ್ಧ ಕೇಳಬೇಕಲ್ಲವೇ..!?
ಹಿಂದಿನಿಂದ ಬಂದ ಯುವಕನೊಬ್ಬ ಚಾಲಕನ ಬಳಿ ತೆರಳಿ ಕಂಡಕ್ಟರ್ ಇಲ್ಲ ಎಂದು ಜೋರಾಗಿ ಕೂಗಿದ. ತಟ್ಟನೆ ಹಿಂದೆ ತಿರುಗಿದೆ ಚಾಲಕ ನಗುತ್ತಾ ಬಸ್ ಬದಿಗೆ ನಿಲ್ಲಿಸಿದ. ಕತ್ತು ತಿರುಗಿಸಿ ಪ್ರಯಾಣಿಕರೊಂದಿಗೆ
ಎಲ್ಲಿ ಹೋದ ಇವ ? ಎಂದು ಕೇಳಿದ. ಹ್ನೇ…. ಕಾಲ್ ಮಾಡಿ ನೋಡು ಎಂದರು ಪ್ರಯಾಣಿಕರು. ನನ್ನತ್ರ ನಂಬರ್ ಇಲ್ಲ ಎಂದ. ಕೇಳಿದ ಪ್ರಯಾಣಿಕರಿಗೆ ಇದೇನೋ ಹಾಸ್ಯ ನಾಟಕದಂತೆ. ಹಾಗಾದ್ರೆ ಸ್ವಲ್ಪ ವೈಟ್ ಮಾಡಿ ಕಂಡಕ್ಟರ್ ಈಕಡೆ ಕಾಲ್ ಮಾಡ್ತಾನೆ ಎಂದರು ಪ್ರಯಾಣಿಕರು. ಇಲ್ಲ ಅವನತ್ರ ನನ್ನ ನಂಬರೂ ಇಲ್ಲಾರೀ ಎಂದನು ಚಾಲಕ.
ನಾವಿಬ್ಬರೂ ಈ ಬಸ್ಸಲ್ಲಿ ಹೊಸಬರು, ಇವತ್ತು ಬೆಳಿಗ್ಗೆ ನೇಮಕವಾಗಿದ್ದಷ್ಟೆ. ಪರಿಚಯವಾಗಲು ಬಿಡುವು ಸಿಗಲಿಲ್ಲ. ಪ್ರಯಾಣಿಕರಿಗೆ ಟಿಕೆಟ್ ಇಲ್ಲದೆ ಮೈಸೂರು ತಲುಪಬಹುದೆಂಬ ಆಸೆಯೇನೋ ಎಲ್ಲರೂ ಫುಲ್ ಖುಷಿಯಲ್ಲಿ.
ತಕ್ಷಣ ಹಿಂದಿನಿಂದ ಜೋರು ಹಾರ್ನ್ ಶಬ್ದ. ತಿರುಗಿ ನೋಡಿದಾಗ ಅತಿವೇಗದಿಂದ ಬಂದ ಆಟೋದಿಂದ ನಗುತ್ತಾ ಇಳಿದು ಬಸ್ಸತ್ತಿದ ಕಂಡಕ್ಟರ್ ಮಾಮ. ಏನಿದ್ದರೂ ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
Shafi Anvaari
Kodagarahalli
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್, ಬಸವನ ಬಾಗೇವಾಡಿ- ಎಸ್.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್, ಗುರಮಿಠಕಲ್- ಲಲಿತಾ ಅನಾಪುರ್, ಬೀದರ್- ಈಶ್ವರ್ ಸಿಂಗ್ ಠಾಕೂರ್, ಭಾಲ್ಕಿ- ಪ್ರಕಾಶ್ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…
ಸಾಮಾನ್ಯವಾಗಿ ಕೋಳಿ ಮೊಟ್ಟೆ ಒಂದೇ ಗಾತ್ರದಲ್ಲಿರುತ್ತವೆ. ಆದರೆ, ಆಸ್ಟ್ರೇಲಿಯಾದ ಉತ್ತರ ಕ್ವೀನ್ಸ್ ಲ್ಯಾಂಡ್ನ ಕೈನ್ಸ್ರ್ ಕೈರಿ ಎಂಬಲ್ಲಿನ ಫಾರಂ ಒಂದರಲ್ಲಿ ದೊರೆತ ಕೋಳಿ ಮೊಟ್ಟೆಎಲ್ಲರನ್ನೂ ಅಚ್ಚರಿಗೀಡು ಮಾಡಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…