ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಡಕ್ಟರಿಲ್ಲದ ಕೆಎಸ್ಆರ್ಟಿಸಿ bus

ವಿರಾಜಪೇಟೆಯಿಂದ ಮೈಸೂರಿಗೆ ಪ್ರಯಾಣ ಹೊರಟೆ. ಸುಖಕರ ಹಾಗು ಸುರಕ್ಷಿತ ಪ್ರಯಾಣಕ್ಕೆ KSRTC ಬೆಸ್ಟ್. ಅಂದ ಮಾತ್ರಕ್ಕೆ ಬಸ್ ಹತ್ತಿ ಕಿಟಕಿಯ ಆಸನವನ್ನೇ ಆರಿಸಿ ಕುಳಿತುಕೊಂಡೆ. ನಾಲ್ಕೈದು ನಿಮಿಷದ ನಿಲುಗಡೆಯ ನಂತರ ಚಾಲಕ ಬಸ್ ಚಲಾಯಿಸಿದ. ಸಾಮಾನ್ಯವಾಗಿ ಬಸ್ ತಲುಪಿಸುವುದು ಚಾಲಕನಾದರೂ ಪ್ರಯಾಣಿಕರನ್ನು ನಿಭಾಯಿಸುವುದು ನಿರ್ವಾಹಕರು ತಾನೆ? ಅದೆ ನಮ್ಮ ಕಂಡಕ್ಟರ್.

ಬಸ್ 500 ಮೀಟರ್ ಮುಂದೆ ತಲುಪಿತು. ಪ್ರಯಾಣಿಕರೆಲ್ಲರೂ ಮೊಬೈಲ್, ಮಾತುಕತೆಗಳಲ್ಲಿ ನಿರತರಾಗಿದ್ದಾರೆ. ಆಸನಗಳು ಭರ್ತಿಯಾದ ಬಸ್ಸಿನಲ್ಲಿ ಕಂಡಕ್ಟರ್ ಇಲ್ಲವೆಂದು ಯಾರಿಗೂ ಭಾಸವಾಗಲಿಲ್ಲ.
ಸಾರ್ ಕಂಡಕ್ಟರ್ ಇಲ್ಲ ಎಂದು ಯುವಕನೊಬ್ಬ ಕೇಕೆ ಹಾಕಿದ. ಕೇಕೆ ಚಾಲಕನ ಕಿವಿಗೆ ಕೇಳದಿದ್ದರೂ ಕೇಳಿದ ಪ್ರಯಾಣಿಕರೆಲ್ಲರೂ ದಬ್ಬಿಬ್ಬಾಗಿ ಪರಸ್ಪರ ಮುಖ ನೋಡಿ ನಗು ಶುರುಮಾಡಿದರು. ಚಾಲಕನಿಗೆ ವಿಷಯದ ಪರಿವೇ ಇಲ್ಲ. ಪಟ್ಟಣದಲ್ಲಿ ವಾಹನಗಳ ದಟ್ಟಣೆ ಇರುವುದರಿಂದ ನಿಧಾನವಾಗಿ ಚಲಾಯುಸುತ್ತಿದ್ದಾನೆ. ಎಲ್ಲಿಯಾದರೂ ಸ್ಟೋಪ್ ಮಾಡಬೇಕಾದರೆ ಕಂಡಕ್ಟರ್ ನ ಪೀಪಿಯ ಪೀ….. ಶಬ್ಧ ಕೇಳಬೇಕಲ್ಲವೇ..!?
ಹಿಂದಿನಿಂದ ಬಂದ ಯುವಕನೊಬ್ಬ ಚಾಲಕನ ಬಳಿ ತೆರಳಿ ಕಂಡಕ್ಟರ್ ಇಲ್ಲ ಎಂದು ಜೋರಾಗಿ ಕೂಗಿದ. ತಟ್ಟನೆ ಹಿಂದೆ ತಿರುಗಿದೆ ಚಾಲಕ ನಗುತ್ತಾ ಬಸ್ ಬದಿಗೆ ನಿಲ್ಲಿಸಿದ. ಕತ್ತು ತಿರುಗಿಸಿ ಪ್ರಯಾಣಿಕರೊಂದಿಗೆ
ಎಲ್ಲಿ ಹೋದ ಇವ ? ಎಂದು ಕೇಳಿದ. ಹ್ನೇ…. ಕಾಲ್ ಮಾಡಿ ನೋಡು ಎಂದರು ಪ್ರಯಾಣಿಕರು. ನನ್ನತ್ರ ನಂಬರ್ ಇಲ್ಲ ಎಂದ. ಕೇಳಿದ ಪ್ರಯಾಣಿಕರಿಗೆ ಇದೇನೋ ಹಾಸ್ಯ ನಾಟಕದಂತೆ. ಹಾಗಾದ್ರೆ ಸ್ವಲ್ಪ ವೈಟ್ ಮಾಡಿ ಕಂಡಕ್ಟರ್ ಈಕಡೆ ಕಾಲ್ ಮಾಡ್ತಾನೆ ಎಂದರು ಪ್ರಯಾಣಿಕರು. ಇಲ್ಲ ಅವನತ್ರ ನನ್ನ ನಂಬರೂ ಇಲ್ಲಾರೀ ಎಂದನು ಚಾಲಕ.
ನಾವಿಬ್ಬರೂ ಈ ಬಸ್ಸಲ್ಲಿ ಹೊಸಬರು, ಇವತ್ತು ಬೆಳಿಗ್ಗೆ ನೇಮಕವಾಗಿದ್ದಷ್ಟೆ. ಪರಿಚಯವಾಗಲು ಬಿಡುವು ಸಿಗಲಿಲ್ಲ. ಪ್ರಯಾಣಿಕರಿಗೆ ಟಿಕೆಟ್ ಇಲ್ಲದೆ ಮೈಸೂರು ತಲುಪಬಹುದೆಂಬ ಆಸೆಯೇನೋ ಎಲ್ಲರೂ ಫುಲ್ ಖುಷಿಯಲ್ಲಿ.

ತಕ್ಷಣ ಹಿಂದಿನಿಂದ ಜೋರು ಹಾರ್ನ್ ಶಬ್ದ. ತಿರುಗಿ ನೋಡಿದಾಗ ಅತಿವೇಗದಿಂದ ಬಂದ ಆಟೋದಿಂದ ನಗುತ್ತಾ ಇಳಿದು ಬಸ್ಸತ್ತಿದ ಕಂಡಕ್ಟರ್ ಮಾಮ. ಏನಿದ್ದರೂ ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
Shafi Anvaari
Kodagarahalli
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್ಬಸ್, ಭಾರತೀಯ ಏರ್ಲೈನ್ಸ್ ಕಂಪನಿಗಳಿಗೆ ಆರ್ಡರ್ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್ಮತ್ತು ಎಕಾನಮಿ ಕ್ಲಾಸ್ನಲ್ಲಿ100 ಸೀಟ್ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ತುಮಕೂರು, ಆ.23-ವಿವಿಧ ಕಡೆಗಳಲ್ಲಿ ಮೋಟಾರ್ ಬೈಕ್ಗಳನ್ನು ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಖತರ್ನಾಕ್ ಕಳ್ಳನನ್ನು ಕ್ಯಾತಸಂದ್ರ ಠಾಣೆ ಪೊಲೀಸರು ಬಂಧಿಸಿ 5 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಅನಂತಪುರ ಜಿಲ್ಲೆ ಅರೆಸಮುದ್ರಂ ನಿವಾಸಿ ನರಸಿಂಹ ಮೂರ್ತಿ (30) ಬಂಧಿತ ಆರೋಪಿಯಾಗಿದ್ದು, ಈತ ತುಮಕೂರು ಪಟ್ಟಣದ ಹಳೇ ದೇವರಾಯಪಟ್ಟಣದಲ್ಲಿ ಪ್ರಸ್ತುತ ವಾಸವಾಗಿದ್ದನು. ಕಳೆದ 2013ರಲ್ಲಿ ಬೆಂಗಳೂರು, ಯಲಹಂಕ, ದೊಡ್ಡಬಳ್ಳಾಪುರ, ನೆಲಮಂಗಲ ಕಡೆಗಳಲ್ಲಿ ಮೋಟಾರ್ಬೈಕ್ಗಳನ್ನು ಕಳ್ಳತನ ಮಾಡಿದ್ದು, ಈತನ ಬಂಧನದಿಂದ ಹಲವು ಪ್ರಕರಣಗಳು ಪತ್ತೆಯಾದಂತಾಗಿದೆ….