ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಡಕ್ಟರಿಲ್ಲದ ಕೆಎಸ್ಆರ್ಟಿಸಿ bus

ವಿರಾಜಪೇಟೆಯಿಂದ ಮೈಸೂರಿಗೆ ಪ್ರಯಾಣ ಹೊರಟೆ. ಸುಖಕರ ಹಾಗು ಸುರಕ್ಷಿತ ಪ್ರಯಾಣಕ್ಕೆ KSRTC ಬೆಸ್ಟ್. ಅಂದ ಮಾತ್ರಕ್ಕೆ ಬಸ್ ಹತ್ತಿ ಕಿಟಕಿಯ ಆಸನವನ್ನೇ ಆರಿಸಿ ಕುಳಿತುಕೊಂಡೆ. ನಾಲ್ಕೈದು ನಿಮಿಷದ ನಿಲುಗಡೆಯ ನಂತರ ಚಾಲಕ ಬಸ್ ಚಲಾಯಿಸಿದ. ಸಾಮಾನ್ಯವಾಗಿ ಬಸ್ ತಲುಪಿಸುವುದು ಚಾಲಕನಾದರೂ ಪ್ರಯಾಣಿಕರನ್ನು ನಿಭಾಯಿಸುವುದು ನಿರ್ವಾಹಕರು ತಾನೆ? ಅದೆ ನಮ್ಮ ಕಂಡಕ್ಟರ್.

ಬಸ್ 500 ಮೀಟರ್ ಮುಂದೆ ತಲುಪಿತು. ಪ್ರಯಾಣಿಕರೆಲ್ಲರೂ ಮೊಬೈಲ್, ಮಾತುಕತೆಗಳಲ್ಲಿ ನಿರತರಾಗಿದ್ದಾರೆ. ಆಸನಗಳು ಭರ್ತಿಯಾದ ಬಸ್ಸಿನಲ್ಲಿ ಕಂಡಕ್ಟರ್ ಇಲ್ಲವೆಂದು ಯಾರಿಗೂ ಭಾಸವಾಗಲಿಲ್ಲ.
ಸಾರ್ ಕಂಡಕ್ಟರ್ ಇಲ್ಲ ಎಂದು ಯುವಕನೊಬ್ಬ ಕೇಕೆ ಹಾಕಿದ. ಕೇಕೆ ಚಾಲಕನ ಕಿವಿಗೆ ಕೇಳದಿದ್ದರೂ ಕೇಳಿದ ಪ್ರಯಾಣಿಕರೆಲ್ಲರೂ ದಬ್ಬಿಬ್ಬಾಗಿ ಪರಸ್ಪರ ಮುಖ ನೋಡಿ ನಗು ಶುರುಮಾಡಿದರು. ಚಾಲಕನಿಗೆ ವಿಷಯದ ಪರಿವೇ ಇಲ್ಲ. ಪಟ್ಟಣದಲ್ಲಿ ವಾಹನಗಳ ದಟ್ಟಣೆ ಇರುವುದರಿಂದ ನಿಧಾನವಾಗಿ ಚಲಾಯುಸುತ್ತಿದ್ದಾನೆ. ಎಲ್ಲಿಯಾದರೂ ಸ್ಟೋಪ್ ಮಾಡಬೇಕಾದರೆ ಕಂಡಕ್ಟರ್ ನ ಪೀಪಿಯ ಪೀ….. ಶಬ್ಧ ಕೇಳಬೇಕಲ್ಲವೇ..!?
ಹಿಂದಿನಿಂದ ಬಂದ ಯುವಕನೊಬ್ಬ ಚಾಲಕನ ಬಳಿ ತೆರಳಿ ಕಂಡಕ್ಟರ್ ಇಲ್ಲ ಎಂದು ಜೋರಾಗಿ ಕೂಗಿದ. ತಟ್ಟನೆ ಹಿಂದೆ ತಿರುಗಿದೆ ಚಾಲಕ ನಗುತ್ತಾ ಬಸ್ ಬದಿಗೆ ನಿಲ್ಲಿಸಿದ. ಕತ್ತು ತಿರುಗಿಸಿ ಪ್ರಯಾಣಿಕರೊಂದಿಗೆ
ಎಲ್ಲಿ ಹೋದ ಇವ ? ಎಂದು ಕೇಳಿದ. ಹ್ನೇ…. ಕಾಲ್ ಮಾಡಿ ನೋಡು ಎಂದರು ಪ್ರಯಾಣಿಕರು. ನನ್ನತ್ರ ನಂಬರ್ ಇಲ್ಲ ಎಂದ. ಕೇಳಿದ ಪ್ರಯಾಣಿಕರಿಗೆ ಇದೇನೋ ಹಾಸ್ಯ ನಾಟಕದಂತೆ. ಹಾಗಾದ್ರೆ ಸ್ವಲ್ಪ ವೈಟ್ ಮಾಡಿ ಕಂಡಕ್ಟರ್ ಈಕಡೆ ಕಾಲ್ ಮಾಡ್ತಾನೆ ಎಂದರು ಪ್ರಯಾಣಿಕರು. ಇಲ್ಲ ಅವನತ್ರ ನನ್ನ ನಂಬರೂ ಇಲ್ಲಾರೀ ಎಂದನು ಚಾಲಕ.
ನಾವಿಬ್ಬರೂ ಈ ಬಸ್ಸಲ್ಲಿ ಹೊಸಬರು, ಇವತ್ತು ಬೆಳಿಗ್ಗೆ ನೇಮಕವಾಗಿದ್ದಷ್ಟೆ. ಪರಿಚಯವಾಗಲು ಬಿಡುವು ಸಿಗಲಿಲ್ಲ. ಪ್ರಯಾಣಿಕರಿಗೆ ಟಿಕೆಟ್ ಇಲ್ಲದೆ ಮೈಸೂರು ತಲುಪಬಹುದೆಂಬ ಆಸೆಯೇನೋ ಎಲ್ಲರೂ ಫುಲ್ ಖುಷಿಯಲ್ಲಿ.

ತಕ್ಷಣ ಹಿಂದಿನಿಂದ ಜೋರು ಹಾರ್ನ್ ಶಬ್ದ. ತಿರುಗಿ ನೋಡಿದಾಗ ಅತಿವೇಗದಿಂದ ಬಂದ ಆಟೋದಿಂದ ನಗುತ್ತಾ ಇಳಿದು ಬಸ್ಸತ್ತಿದ ಕಂಡಕ್ಟರ್ ಮಾಮ. ಏನಿದ್ದರೂ ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
Shafi Anvaari
Kodagarahalli
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏನ್ಮಾಡಿದರು ಖರ್ಚು ಕಡಿಮೆ ಆಗ್ತಿಲ್ಲ !ನಮ್ಮನ ಬಡವರು ಅಂತ ನಾವೇ ಕರೆದುಕೊಳ್ಳೋ ಸ್ಥಿತಿ ಬಂದ್ಬಿಟ್ಟಿದೆ. ಇದಕ್ಕೆ ಸರಿಯಾದ ಪರಿಹಾರ ನಿಮ್ಮ ಹತ್ತಿರಾನೆ ಇದೆ. ಈ ಹಳ್ಳಿ ಹುಡುಗರು ಮಾಡುವ ಬುದ್ದಿವಂತಿಕೆ ಮಾಡಿ ಸಾಕು – ಏನದು ತಿಳಿಹಿರಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 12 ಜನವರಿ, 2019 ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಎಲ್ಲರನ್ನೂ ನಿಮ್ಮ ದೊಡ್ಡಪಾರ್ಟಿಗೆ…
ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.
ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…