ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಂಡಕ್ಟರಿಲ್ಲದ ಕೆಎಸ್ಆರ್ಟಿಸಿ bus

ವಿರಾಜಪೇಟೆಯಿಂದ ಮೈಸೂರಿಗೆ ಪ್ರಯಾಣ ಹೊರಟೆ. ಸುಖಕರ ಹಾಗು ಸುರಕ್ಷಿತ ಪ್ರಯಾಣಕ್ಕೆ KSRTC ಬೆಸ್ಟ್. ಅಂದ ಮಾತ್ರಕ್ಕೆ ಬಸ್ ಹತ್ತಿ ಕಿಟಕಿಯ ಆಸನವನ್ನೇ ಆರಿಸಿ ಕುಳಿತುಕೊಂಡೆ. ನಾಲ್ಕೈದು ನಿಮಿಷದ ನಿಲುಗಡೆಯ ನಂತರ ಚಾಲಕ ಬಸ್ ಚಲಾಯಿಸಿದ. ಸಾಮಾನ್ಯವಾಗಿ ಬಸ್ ತಲುಪಿಸುವುದು ಚಾಲಕನಾದರೂ ಪ್ರಯಾಣಿಕರನ್ನು ನಿಭಾಯಿಸುವುದು ನಿರ್ವಾಹಕರು ತಾನೆ? ಅದೆ ನಮ್ಮ ಕಂಡಕ್ಟರ್.

ಬಸ್ 500 ಮೀಟರ್ ಮುಂದೆ ತಲುಪಿತು. ಪ್ರಯಾಣಿಕರೆಲ್ಲರೂ ಮೊಬೈಲ್, ಮಾತುಕತೆಗಳಲ್ಲಿ ನಿರತರಾಗಿದ್ದಾರೆ. ಆಸನಗಳು ಭರ್ತಿಯಾದ ಬಸ್ಸಿನಲ್ಲಿ ಕಂಡಕ್ಟರ್ ಇಲ್ಲವೆಂದು ಯಾರಿಗೂ ಭಾಸವಾಗಲಿಲ್ಲ.
ಸಾರ್ ಕಂಡಕ್ಟರ್ ಇಲ್ಲ ಎಂದು ಯುವಕನೊಬ್ಬ ಕೇಕೆ ಹಾಕಿದ. ಕೇಕೆ ಚಾಲಕನ ಕಿವಿಗೆ ಕೇಳದಿದ್ದರೂ ಕೇಳಿದ ಪ್ರಯಾಣಿಕರೆಲ್ಲರೂ ದಬ್ಬಿಬ್ಬಾಗಿ ಪರಸ್ಪರ ಮುಖ ನೋಡಿ ನಗು ಶುರುಮಾಡಿದರು. ಚಾಲಕನಿಗೆ ವಿಷಯದ ಪರಿವೇ ಇಲ್ಲ. ಪಟ್ಟಣದಲ್ಲಿ ವಾಹನಗಳ ದಟ್ಟಣೆ ಇರುವುದರಿಂದ ನಿಧಾನವಾಗಿ ಚಲಾಯುಸುತ್ತಿದ್ದಾನೆ. ಎಲ್ಲಿಯಾದರೂ ಸ್ಟೋಪ್ ಮಾಡಬೇಕಾದರೆ ಕಂಡಕ್ಟರ್ ನ ಪೀಪಿಯ ಪೀ….. ಶಬ್ಧ ಕೇಳಬೇಕಲ್ಲವೇ..!?
ಹಿಂದಿನಿಂದ ಬಂದ ಯುವಕನೊಬ್ಬ ಚಾಲಕನ ಬಳಿ ತೆರಳಿ ಕಂಡಕ್ಟರ್ ಇಲ್ಲ ಎಂದು ಜೋರಾಗಿ ಕೂಗಿದ. ತಟ್ಟನೆ ಹಿಂದೆ ತಿರುಗಿದೆ ಚಾಲಕ ನಗುತ್ತಾ ಬಸ್ ಬದಿಗೆ ನಿಲ್ಲಿಸಿದ. ಕತ್ತು ತಿರುಗಿಸಿ ಪ್ರಯಾಣಿಕರೊಂದಿಗೆ
ಎಲ್ಲಿ ಹೋದ ಇವ ? ಎಂದು ಕೇಳಿದ. ಹ್ನೇ…. ಕಾಲ್ ಮಾಡಿ ನೋಡು ಎಂದರು ಪ್ರಯಾಣಿಕರು. ನನ್ನತ್ರ ನಂಬರ್ ಇಲ್ಲ ಎಂದ. ಕೇಳಿದ ಪ್ರಯಾಣಿಕರಿಗೆ ಇದೇನೋ ಹಾಸ್ಯ ನಾಟಕದಂತೆ. ಹಾಗಾದ್ರೆ ಸ್ವಲ್ಪ ವೈಟ್ ಮಾಡಿ ಕಂಡಕ್ಟರ್ ಈಕಡೆ ಕಾಲ್ ಮಾಡ್ತಾನೆ ಎಂದರು ಪ್ರಯಾಣಿಕರು. ಇಲ್ಲ ಅವನತ್ರ ನನ್ನ ನಂಬರೂ ಇಲ್ಲಾರೀ ಎಂದನು ಚಾಲಕ.
ನಾವಿಬ್ಬರೂ ಈ ಬಸ್ಸಲ್ಲಿ ಹೊಸಬರು, ಇವತ್ತು ಬೆಳಿಗ್ಗೆ ನೇಮಕವಾಗಿದ್ದಷ್ಟೆ. ಪರಿಚಯವಾಗಲು ಬಿಡುವು ಸಿಗಲಿಲ್ಲ. ಪ್ರಯಾಣಿಕರಿಗೆ ಟಿಕೆಟ್ ಇಲ್ಲದೆ ಮೈಸೂರು ತಲುಪಬಹುದೆಂಬ ಆಸೆಯೇನೋ ಎಲ್ಲರೂ ಫುಲ್ ಖುಷಿಯಲ್ಲಿ.

ತಕ್ಷಣ ಹಿಂದಿನಿಂದ ಜೋರು ಹಾರ್ನ್ ಶಬ್ದ. ತಿರುಗಿ ನೋಡಿದಾಗ ಅತಿವೇಗದಿಂದ ಬಂದ ಆಟೋದಿಂದ ನಗುತ್ತಾ ಇಳಿದು ಬಸ್ಸತ್ತಿದ ಕಂಡಕ್ಟರ್ ಮಾಮ. ಏನಿದ್ದರೂ ಕಂಡಕ್ಟರ್ ಇಲ್ಲದ KSRTC ಒಡೆಯನಿಲ್ಲದ ಮನೆಯಂತಿತ್ತು.
Shafi Anvaari
Kodagarahalli
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು Education Fair 2026 ಪ್ರಮುಖ Education Fairs & Dates Education Worldwide India Fair (Spring 2026) 📅 ದಿನಾಂಕ: 1 ಮೇ 2026 📍 ಸ್ಥಳ: Radisson Blu Atria, ಬೆಂಗಳೂರು 🎯 ಉದ್ದೇಶ: ದೇಶೀಯ ಮತ್ತು ವಿದೇಶಿ ವಿಶ್ವವಿದ್ಯಾಲಯಗಳ ಮಾಹಿತಿ Admission guidance & spot counselling ವಿದ್ಯಾರ್ಥಿಗಳಿಗೆ scholarship & course selection ಸಹಾಯ Collegedunia Mega Career Carnival 📅 ದಿನಾಂಕ: 24 ಮೇ 2026 📍 ಸ್ಥಳ:…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಚಂಡೀಗ .ದಲ್ಲಿ ಡಿಆರ್ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್ಗಾಗಿ ಡಿಆರ್ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….