ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ.

ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್ ಹಿಡ್ಕೊಂಡು ಹಾಡೋಕೆ ಶುರು ಮಾಡ್ತಾರೆ.

ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂದಿಗನೂರಿನವರಾದ ಪರಶುರಾಮ್, ಕಳೆದ ಎಂಟು ವರ್ಷದಿಂದ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಪರಶುರಾಮ್ಗೆ ಶಾಲಾ ದಿನಗಳಿಂದಲೂ ಹಾಡು ಹೇಳೋ ಹುಚ್ಚು. ಹೀಗಾಗಿ ಇದೀಗ ಇಲಾಖೆಯ ಅನುಮತಿ ಪಡೆದು ಬಸ್ಸಲ್ಲೂ ಗಾಯನ ಮುಂದುವರಿಸಿದ್ದಾರೆ.

ಅಂದ ಹಾಗೇ ಪರಶುರಾಮ್ ಎಲ್ಲೂ ಹೋಗಿ ಸಂಗೀತ ಕಲಿತಿಲ್ಲ. ಆದರೂ ಶೃತಿ, ರಾಗ, ಲಯ ತಪ್ಪದಂತೆ ಹಾಡಿ ನಿತ್ಯ ನೂರಾರು ಪ್ರಯಾಣಿಕರನ್ನು ರಂಜಿಸುತ್ತಾರೆ. ಈ ಮೂಲಕ ಅಭಿಮಾನಿಗಳನ್ನೂ ಗಳಿಸಿಕೊಂಡಿದ್ದಾರೆ. ಈ ಭಾಗದಲ್ಲಿ ನಿತ್ಯ ಸಂಚರಿಸೋ ಸರಕಾರಿ ನೌಕರರು, ವಿದ್ಯಾರ್ಥಿಗಳು ತಮ್ಮ ಒತ್ತಡ ಕಡಿಮೆ ಮಾಡಿಕೊಳ್ಳಲು ಈ ಬಸ್ ಹತ್ತುವುದಾಗಿ ಪ್ರಯಾಣಿಕರೊಬ್ಬರು ಹೇಳಿದ್ದಾರೆ.
ಒಟ್ಟಿನಲ್ಲಿ ಪರಶುರಾಮ್ ತನ್ನ ಗಾಯನದ ಮೂಲಕ ಪ್ರಯಾಣಿಕರನ್ನು ತನ್ನತ್ತ ಸೆಳೆಯುತ್ತಿದ್ದಾರೆ. ವೃತ್ತಿಯ ಜೊತೆಗೆ ತನ್ನ ಹವ್ಯಾಸ ಮುಂದುವರಿಸುತ್ತಾ ಎಲ್ಲರಿಗೂ ಮಾದರಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.