ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ.
ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು.
ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ. ಕೃತಕ ಬುದ್ಧಿ ಮತ್ತೆ ಮೂಲಕ ವೇರಾ ಇಂಟರ್ವ್ಯೂ ಪಡೆಯಲಿದೆ.
ಜಾಬ್ ಸೈಟ್ ಗಳಲ್ಲಿ ರೆಸ್ಯೂಮ್ ಸ್ಕ್ಯಾನ್ ಮಾಡುವ ವೇರಾ ನಂತ್ರ ಶಾರ್ಟ್ ಲಿಸ್ಟ್ ಸಿದ್ಧಪಡಿಸುತ್ತದೆ. ಅಭ್ಯರ್ಥಿಗೆ ಕರೆ ಮಾಡಿ ಅಥವಾ ಇ-ಮೇಲ್ ಮಾಡಿ ಈ ಬಗ್ಗೆ ಮಾಹಿತಿ ನೀಡುತ್ತದೆ. ರೋಬೋಟ್ ವೇರಾ ಕೆಲಸದ ಒತ್ತಡವನ್ನು ಕಡಿಮೆ ಮಾಡುತ್ತದೆ. ಕೋಪ, ಖುಷಿ, ದುಃಖ ಇದ್ರ ಬಗ್ಗೆ ವೇರಾಗೆ ಹೇಳಿ ಕೊಡಲಾಗ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.
ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ. ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್…
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…