ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ.
ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ ಸ್ಟಾರ್ ಹೋಟೆಲ್ಗಳಲ್ಲಿ ಈ ಟರ್ಕಿಕೋಳಿಗೆ ಹೆಚ್ಚು ಬೇಡಿಕೆ ಇದೆ.
ಕೋಳಿ ಫಾರಂನಲ್ಲಿ ಬೆಳೆಯುವ ಕೋಳಿಗಳಿಗೆ ಔಷಧಿ ಮತ್ತು ವೈದ್ಯೋಪಚಾರ ಹೆಚ್ಚು, ಮತ್ತು ಈ ಕೋಳಿಗಳನ್ನು ಹೆಚ್ಚು ತಿನ್ನುವುದರಿಂದ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಸಂಶೋಧನೆಗಳು ತಿಳಿಸಿವೆ.
ಹಾಗಾಗಿ ಈ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳಿಗೆ ಬದಲಾಗಿ ನಾಟಿ ಕೋಳಿ ಮತ್ತು ಟರ್ಕಿ ಕೋಳಿಗಳನ್ನು ಸಾಕಿದರೆ ಅದರಿಂದ ಹೆಚ್ಚು ಲಾಭದ ಜೊತೆಗೆ ಆರೋಗ್ಯಕರ ಮಾಂಸವನ್ನು ಕೂಡ ನಾವು ಪಡೆಯಬಹುದು.
ಆರೋಗ್ಯ ಮತ್ತು ಹಣಗಳಿಸುವುದಕ್ಕಾಗಿ ಟರ್ಕಿ ಕೋಳಿ ಮತ್ತು ನಾಟಿ ಕೋಳಿ ಸಾಕಿದರೆ ಕಡಿಮೆ ಕರ್ಚಿನಲ್ಲಿ ಹೆಚ್ಚು ಆದಾಯವನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…
ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…
ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…
1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.
ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…