ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು. ಬಂಡವಾಳ ಕಡಿಮೆ, ಗಳಿಕೆ ಜಾಸ್ತಿ ಅದಕ್ಕಾಗಿ ಕನ್ನಡ ಕಂಪಿನ ಮಾಧ್ಯಮದಿಂದ ಕೆಳಗೆ ಉಲ್ಲೇಖಿಸಿದ ಬಿಜನೆಸ್ ಗಳಿಗೆ ತಗಲುವ ವೆಚ್ಚದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದೆ. ನಿಮಗೆ ಉಪಯೋಗವಾದರೆ ಒಳ್ಳೆಯದು.

1.ವಾಟರ್ ಪ್ಲಾಂಟ್ :-
ಜನರ ಅನಿಸಿಕೆ ಮತ್ತು ಅನುಭವಗಳ ಪ್ರಕಾರ ನಗರ ಪಟ್ಟಣಗಳಲ್ಲಿ ಲೋಕಲ್ ಬಾಡಿಗಳ ಮೂಲಕ ಸರಬರಾಜು ಮಾಡುವ ನೀರು ಅಶುದ್ಧ ಮತ್ತು ಕುಡಿಯಲು ಯೋಗ್ಯ ವಿರುವದಿಲ್ಲ. ಆದಕಾರಣ ಜನ ಪ್ರಾಯವೆಟ್ ಆರ್. ಓ ನೀರು, ಬಾಟಲ್ ಬಂದ್ ನೀರಿನ ಬೇಡಿಕೆ ಮಾಡುತ್ತಾರೆ. ಈ ಬೇಡಿಕೆಯನ್ನು ಪೂರೈಸಲು ನಾವು ಯಾಕೆ ಇಂತಹ ಪ್ಲಾಂಟಗಳನ್ನು ಪ್ರಾರಂಭಿಸಬಾರದು? ಇಂತಹ ಪ್ಲಾಂಟ್ ನ್ನು ನಿರ್ಮಿಸಲು ಮೊದಲು ಯೋಚಿಸುವದೆನೆಂದರೆ ನೀರಿನ ಟಿ ಡಿ ಎಸ್ ಲೇವಲ್ ಜಾಸ್ತಿ ಇರಬಾರದು. ನಂತರ ಸರಕಾರದಿಂದ ಲಾಯಸನ್ಸ್ ಮತ್ತು ಐ ಎಸ್ ಐ ನಂಬರ್ ತೆಗೆದುಕೊಳ್ಳುವದು ಮಹತ್ವದ್ದು.

ಎಷ್ಟೋ ಕಂಪನಿಗಳು ಕಮರ್ಶಿಯಲ್ಲಾಗಿ ಆರ್ ಓ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಇದರ ವೆಚ್ಚ 50 ಸಾವಿರ ₹ ಗಳಿಂದ 2 ಲಕ್ಷ ₹ ಗಳ ವರೆಗೆ ತಗಲುವದು. ಜೊತೆಗೆ ಕಡಿಮೆ ಎಂದರೆ 100 ಜಾರ್ ಗಳನ್ನು ಖರೀದಿಸ ಬೇಕಾಗುವದು. ಅವು 20 ಲೀಟರ್ ಕ್ಯಾಪೆಸಿಟಿ ಇರುವಂತಹದು. ಇವೆಲ್ಲವುಗಳಲ್ಲಿ ನಿಮಗೆ 4 ರಿಂದ 5 ಲಕ್ಷ ₹ ಗಳವರೆಗೆ ಖರ್ಚಾಗುವದು. ಈ ಹಣ ನಿಮಗೆ ಹೆಚ್ಚು ಅನಿಸಿದರೆ ಲೋನ್ ಸಲುವಾಗಿ ಬ್ಯಾಂಕ್ ಗೂ ಸಹ ಅಪ್ಲಾಯ್ ಮಾಡಬಹುದು. ಈ ತರಹದ ಪ್ಲಾಂಟ್ ಒಂದನ್ನು ಪ್ರಾರಂಭಿಸಿದರೆ ಪ್ರತಿ ಗಂಟೆಗೆ 1000 ಲೀಟರ್ ನೀರಿನ ಪ್ರೋಡಕ್ಶನ್ ವಾಗುವದರಿಂದ ನೀವು ಕಡಿಮೆ ಎಂದರೆ 30 ರಿಂದ 50 ಸಾವಿರ ₹ ಗಳನ್ನು ಗಳಿಸಬಹುದು.
2.ಚಿಲಿಂಗ್ ಪ್ಲಾಂಟ್ :-
ನಗರ ಪಟ್ಟಣಗಳಲ್ಲಿ ಬಾಟಲ್ ಜೊತೆಗೆ 10 ರಿಂದ 15 ಲೀಟರ್ ಕ್ಯಾನ್ ಗಳಲ್ಲೂ ನೀರಿನ ಸಪ್ಲಾಯ್ ಮಾಡಲಾಗುತ್ತದೆ. ಈ ನೀರು ಚಿಲಿಂಗ್ ಪ್ಲಾಂಟ್ ನಿಂದ ಸರಬರಾಜು ಮಾಡಲಾಗುತ್ತದೆ. ಆರ್ ಓ ನೀರಿನ ಪ್ಲಾಂಟ್ ತರಹನೆ ಒಂದು ಒಳ್ಳೆಯ ಗ್ರಾವುಂಡ್ ವಾಟರ್ ಕ್ವಾಲಿಟಿ ಹಾಗೆ ಇದ್ದರೆ ಚಿಲಿಂಗ್ ಪ್ಲಾಂಟ್ ಇನ್ ಸ್ಟಾಲ್ ಮಾಡಿ ಕೊಡುತ್ತಾರೆ.

ಈ ಚಿಲಿಂಗ್ ವಾಟರ್ ಪ್ಲಾಂಟನಲ್ಲಿ ನೀರಿನಲ್ಲಿಯ ಬ್ಯಾಕ್ಟೇರಿಯಾಗಳನ್ನು ಸಾಯಿಸಿ ನೀರನ್ನು ತಂಪು ಮಾಡುತ್ತಾರೆ. ಈ ನೀರನ್ನು ದಿನಾಲು ಮನೆಗಳಿಗೆ, ಅಂಗಡಿಗಳಿಗೆ ಪೂರೈಕೆ ಮಾಡುವರು. ಈ ಪ್ಲಾಂಟ್ ವ್ಯವಸಾಯಕ್ಕೆ 2 ರಿಂದ 4 ಲಕ್ಷ ₹ ಗಳ ಖರ್ಚು ತಗಲುವದು. ಇದರಿಂದ ಪ್ರತಿ ತಿಂಗಳು 30 ರಿಂದ 40 ಸಾವಿರ ₹ ಗಳ ಗಳಿಕೆ ಸಾಧ್ಯ.
3.ದೊಡ್ಡ ದೊಡ್ಡ ಕಂಪನಿಗಳ ಡೀಲರ್ ಶಿಪ್ ತೆಗೆದುಕೊಳ್ಳುವದು:-
ದೇಶದಲ್ಲಿ ಅನೇಕ ದೊಡ್ಡ ಕಂಪನಿಗಳು ಬಾಟಲ್ ನೀರಿನ ವ್ಯವಸಾಯ ಮಾಡುತ್ತಿದ್ದಾರೆ. ಇವುಗಳಲ್ಲಿ ಬಿಸಲೆರಿ, ಎಕ್ವಾಫಿನಾ, ಕಿನ್ಲೆ ಈ ಬ್ರಾಂಡ್ ಗಳ 200 ಎಂ ಎಲ್ ನಿಂದ ಹಿಡಿದು ಲೀಟರ್ ವರೆಗೆ ಹಾಗೂ ಲೀಟರ್ ಮೇಲ್ಪಟ್ಟು ಸಹ ದೊಡ್ಡ ಬಾಟಲ್ ಗಳಿಗೆ ಮಾರ್ಕೆಟ್ ನಲ್ಲಿ ತುಂಬಾ ಬೇಡಿಕೆ ಇದೆ.

ನೀವು ಈ ಕಂಪನಿಗಳ ಡಿಸ್ಟ್ರಿಬ್ಯುಷನ್ ತೆಗೆದುಕೊಂಡು ವ್ಯಾಪಾರ ಮಾಡಬಹುದು. ಕಡಿಮೆ ಎಂದರೆ ಇದರಲ್ಲಿ ನಿಮಗೆ 5 ಲಕ್ಷ ₹ ಗಳ ವರೆಗೆ ಬಂಡವಾಳ ಹೂಡಬೇಕಾಗುವದು. ಈ ಬಂಡವಾಳದಲ್ಲಿ ಹೆಚ್ಚು ಸಹ ಮಾಡಬಹುದು.
4.ವಾಟರ್ ಎ ಟಿ ಎಂ ನಿಂದಲೂ ಬಿಜನೆಸ್ ಪ್ರಾರಂಭಿಸಬಹುದು:-
ಎಷ್ಟೋ ಕಂಪನಿಗಳು ವಾಟರ್ ಎ ಟಿ ಎಂ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಅದನ್ನು ನೀವು ಖರೀದಿಸಿ ಬೇರೆ ಬೇರೆ ಸ್ಥಳಗಳಲ್ಲಿ ಇನ್ಸ್ಟಾಲ್ ಮಾಡಬಹುದು. ಮತ್ತು ನೀವು ಈ ಕಂಪನಿಗಳ ಪ್ರೆಂಚಾಯಜಿಯನ್ನು ಸಹ ತೆಗೆದುಕೊಳ್ಳಬಹುದು. ಉದಾಹರಣೆಗೆ ಪಿರಾಮಲ್ ಸರ್ವಜಲ ಹೆಸರಿನ ಕಂಪನಿ ವ್ಯಾಪಾರಿಗಳಿಗೆ ಫ್ರೆಂಚಾಯಿಜಿಯನ್ನು ಕೊಡುತ್ತಿದೆ. ಇದರಲ್ಲಿ ಕಂಪನಿಯ ಕಡೆಯಿಂದಲೆ ಇನ್ ಸ್ಟಾಲೆಶನ್, ಮೆಂಟನೆನ್ಸ್, ರಿಪ್ಲೆಸ್ ಮೆಂಟ್ ತರಹದ ಎಲ್ಲ ಸರ್ವಿಸಗಳನ್ನು ಕೊಡುತ್ತಾರೆ. ಇಂಥ ಎ ಟಿ ಎಂ ಗಳ ಮುಖಾಂತರ ನೀವು ತಿಂಗಳಿಗೆ 25 ರಿಂದ 50 ಸಾವಿರ ₹ ಗಳ ಗಳಿಕೆ ತಿಂಗಳಿಗೆ ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.
ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….
ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…
ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….
ಬಾಲಿವುಡ್ ನಟಿ ಅಲಿಯಾ ಭಟ್ ಇದೀಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್ ಈಗ ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್ವಾಟರ್ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್ಗಳನ್ನು ನೀಡುವ ಮೂಲಕ ಹಾಟ್ ಆಗಿ…
ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…