ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು. ಬಂಡವಾಳ ಕಡಿಮೆ, ಗಳಿಕೆ ಜಾಸ್ತಿ ಅದಕ್ಕಾಗಿ ಕನ್ನಡ ಕಂಪಿನ ಮಾಧ್ಯಮದಿಂದ ಕೆಳಗೆ ಉಲ್ಲೇಖಿಸಿದ ಬಿಜನೆಸ್ ಗಳಿಗೆ ತಗಲುವ ವೆಚ್ಚದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದೆ. ನಿಮಗೆ ಉಪಯೋಗವಾದರೆ ಒಳ್ಳೆಯದು.

1.ವಾಟರ್ ಪ್ಲಾಂಟ್ :-
ಜನರ ಅನಿಸಿಕೆ ಮತ್ತು ಅನುಭವಗಳ ಪ್ರಕಾರ ನಗರ ಪಟ್ಟಣಗಳಲ್ಲಿ ಲೋಕಲ್ ಬಾಡಿಗಳ ಮೂಲಕ ಸರಬರಾಜು ಮಾಡುವ ನೀರು ಅಶುದ್ಧ ಮತ್ತು ಕುಡಿಯಲು ಯೋಗ್ಯ ವಿರುವದಿಲ್ಲ. ಆದಕಾರಣ ಜನ ಪ್ರಾಯವೆಟ್ ಆರ್. ಓ ನೀರು, ಬಾಟಲ್ ಬಂದ್ ನೀರಿನ ಬೇಡಿಕೆ ಮಾಡುತ್ತಾರೆ. ಈ ಬೇಡಿಕೆಯನ್ನು ಪೂರೈಸಲು ನಾವು ಯಾಕೆ ಇಂತಹ ಪ್ಲಾಂಟಗಳನ್ನು ಪ್ರಾರಂಭಿಸಬಾರದು? ಇಂತಹ ಪ್ಲಾಂಟ್ ನ್ನು ನಿರ್ಮಿಸಲು ಮೊದಲು ಯೋಚಿಸುವದೆನೆಂದರೆ ನೀರಿನ ಟಿ ಡಿ ಎಸ್ ಲೇವಲ್ ಜಾಸ್ತಿ ಇರಬಾರದು. ನಂತರ ಸರಕಾರದಿಂದ ಲಾಯಸನ್ಸ್ ಮತ್ತು ಐ ಎಸ್ ಐ ನಂಬರ್ ತೆಗೆದುಕೊಳ್ಳುವದು ಮಹತ್ವದ್ದು.

ಎಷ್ಟೋ ಕಂಪನಿಗಳು ಕಮರ್ಶಿಯಲ್ಲಾಗಿ ಆರ್ ಓ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಇದರ ವೆಚ್ಚ 50 ಸಾವಿರ ₹ ಗಳಿಂದ 2 ಲಕ್ಷ ₹ ಗಳ ವರೆಗೆ ತಗಲುವದು. ಜೊತೆಗೆ ಕಡಿಮೆ ಎಂದರೆ 100 ಜಾರ್ ಗಳನ್ನು ಖರೀದಿಸ ಬೇಕಾಗುವದು. ಅವು 20 ಲೀಟರ್ ಕ್ಯಾಪೆಸಿಟಿ ಇರುವಂತಹದು. ಇವೆಲ್ಲವುಗಳಲ್ಲಿ ನಿಮಗೆ 4 ರಿಂದ 5 ಲಕ್ಷ ₹ ಗಳವರೆಗೆ ಖರ್ಚಾಗುವದು. ಈ ಹಣ ನಿಮಗೆ ಹೆಚ್ಚು ಅನಿಸಿದರೆ ಲೋನ್ ಸಲುವಾಗಿ ಬ್ಯಾಂಕ್ ಗೂ ಸಹ ಅಪ್ಲಾಯ್ ಮಾಡಬಹುದು. ಈ ತರಹದ ಪ್ಲಾಂಟ್ ಒಂದನ್ನು ಪ್ರಾರಂಭಿಸಿದರೆ ಪ್ರತಿ ಗಂಟೆಗೆ 1000 ಲೀಟರ್ ನೀರಿನ ಪ್ರೋಡಕ್ಶನ್ ವಾಗುವದರಿಂದ ನೀವು ಕಡಿಮೆ ಎಂದರೆ 30 ರಿಂದ 50 ಸಾವಿರ ₹ ಗಳನ್ನು ಗಳಿಸಬಹುದು.
2.ಚಿಲಿಂಗ್ ಪ್ಲಾಂಟ್ :-
ನಗರ ಪಟ್ಟಣಗಳಲ್ಲಿ ಬಾಟಲ್ ಜೊತೆಗೆ 10 ರಿಂದ 15 ಲೀಟರ್ ಕ್ಯಾನ್ ಗಳಲ್ಲೂ ನೀರಿನ ಸಪ್ಲಾಯ್ ಮಾಡಲಾಗುತ್ತದೆ. ಈ ನೀರು ಚಿಲಿಂಗ್ ಪ್ಲಾಂಟ್ ನಿಂದ ಸರಬರಾಜು ಮಾಡಲಾಗುತ್ತದೆ. ಆರ್ ಓ ನೀರಿನ ಪ್ಲಾಂಟ್ ತರಹನೆ ಒಂದು ಒಳ್ಳೆಯ ಗ್ರಾವುಂಡ್ ವಾಟರ್ ಕ್ವಾಲಿಟಿ ಹಾಗೆ ಇದ್ದರೆ ಚಿಲಿಂಗ್ ಪ್ಲಾಂಟ್ ಇನ್ ಸ್ಟಾಲ್ ಮಾಡಿ ಕೊಡುತ್ತಾರೆ.

ಈ ಚಿಲಿಂಗ್ ವಾಟರ್ ಪ್ಲಾಂಟನಲ್ಲಿ ನೀರಿನಲ್ಲಿಯ ಬ್ಯಾಕ್ಟೇರಿಯಾಗಳನ್ನು ಸಾಯಿಸಿ ನೀರನ್ನು ತಂಪು ಮಾಡುತ್ತಾರೆ. ಈ ನೀರನ್ನು ದಿನಾಲು ಮನೆಗಳಿಗೆ, ಅಂಗಡಿಗಳಿಗೆ ಪೂರೈಕೆ ಮಾಡುವರು. ಈ ಪ್ಲಾಂಟ್ ವ್ಯವಸಾಯಕ್ಕೆ 2 ರಿಂದ 4 ಲಕ್ಷ ₹ ಗಳ ಖರ್ಚು ತಗಲುವದು. ಇದರಿಂದ ಪ್ರತಿ ತಿಂಗಳು 30 ರಿಂದ 40 ಸಾವಿರ ₹ ಗಳ ಗಳಿಕೆ ಸಾಧ್ಯ.
3.ದೊಡ್ಡ ದೊಡ್ಡ ಕಂಪನಿಗಳ ಡೀಲರ್ ಶಿಪ್ ತೆಗೆದುಕೊಳ್ಳುವದು:-
ದೇಶದಲ್ಲಿ ಅನೇಕ ದೊಡ್ಡ ಕಂಪನಿಗಳು ಬಾಟಲ್ ನೀರಿನ ವ್ಯವಸಾಯ ಮಾಡುತ್ತಿದ್ದಾರೆ. ಇವುಗಳಲ್ಲಿ ಬಿಸಲೆರಿ, ಎಕ್ವಾಫಿನಾ, ಕಿನ್ಲೆ ಈ ಬ್ರಾಂಡ್ ಗಳ 200 ಎಂ ಎಲ್ ನಿಂದ ಹಿಡಿದು ಲೀಟರ್ ವರೆಗೆ ಹಾಗೂ ಲೀಟರ್ ಮೇಲ್ಪಟ್ಟು ಸಹ ದೊಡ್ಡ ಬಾಟಲ್ ಗಳಿಗೆ ಮಾರ್ಕೆಟ್ ನಲ್ಲಿ ತುಂಬಾ ಬೇಡಿಕೆ ಇದೆ.

ನೀವು ಈ ಕಂಪನಿಗಳ ಡಿಸ್ಟ್ರಿಬ್ಯುಷನ್ ತೆಗೆದುಕೊಂಡು ವ್ಯಾಪಾರ ಮಾಡಬಹುದು. ಕಡಿಮೆ ಎಂದರೆ ಇದರಲ್ಲಿ ನಿಮಗೆ 5 ಲಕ್ಷ ₹ ಗಳ ವರೆಗೆ ಬಂಡವಾಳ ಹೂಡಬೇಕಾಗುವದು. ಈ ಬಂಡವಾಳದಲ್ಲಿ ಹೆಚ್ಚು ಸಹ ಮಾಡಬಹುದು.
4.ವಾಟರ್ ಎ ಟಿ ಎಂ ನಿಂದಲೂ ಬಿಜನೆಸ್ ಪ್ರಾರಂಭಿಸಬಹುದು:-
ಎಷ್ಟೋ ಕಂಪನಿಗಳು ವಾಟರ್ ಎ ಟಿ ಎಂ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಅದನ್ನು ನೀವು ಖರೀದಿಸಿ ಬೇರೆ ಬೇರೆ ಸ್ಥಳಗಳಲ್ಲಿ ಇನ್ಸ್ಟಾಲ್ ಮಾಡಬಹುದು. ಮತ್ತು ನೀವು ಈ ಕಂಪನಿಗಳ ಪ್ರೆಂಚಾಯಜಿಯನ್ನು ಸಹ ತೆಗೆದುಕೊಳ್ಳಬಹುದು. ಉದಾಹರಣೆಗೆ ಪಿರಾಮಲ್ ಸರ್ವಜಲ ಹೆಸರಿನ ಕಂಪನಿ ವ್ಯಾಪಾರಿಗಳಿಗೆ ಫ್ರೆಂಚಾಯಿಜಿಯನ್ನು ಕೊಡುತ್ತಿದೆ. ಇದರಲ್ಲಿ ಕಂಪನಿಯ ಕಡೆಯಿಂದಲೆ ಇನ್ ಸ್ಟಾಲೆಶನ್, ಮೆಂಟನೆನ್ಸ್, ರಿಪ್ಲೆಸ್ ಮೆಂಟ್ ತರಹದ ಎಲ್ಲ ಸರ್ವಿಸಗಳನ್ನು ಕೊಡುತ್ತಾರೆ. ಇಂಥ ಎ ಟಿ ಎಂ ಗಳ ಮುಖಾಂತರ ನೀವು ತಿಂಗಳಿಗೆ 25 ರಿಂದ 50 ಸಾವಿರ ₹ ಗಳ ಗಳಿಕೆ ತಿಂಗಳಿಗೆ ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಸಿಎಂ ಬದಲಾವಣೆ ವಿವಾದ ಕರ್ನಾಟಕದಲ್ಲಿ ಇತ್ತೀಚೆಗೆ ಸಿಎಂ ಬದಲಾವಣೆ ವಿಚಾರ ಮತ್ತೆ ತೀವ್ರ ಚರ್ಚೆಗೆ ಬಂದಿದೆ. ರಾಜಕೀಯ ವಲಯದಲ್ಲಿ ಇದು “ಪವರ್ ಶೇರ್” (ಅಧಿಕಾರ ಹಂಚಿಕೆ) ಮತ್ತು ಒಳರಾಜಕೀಯ ಸಂಘರ್ಷದ ಪ್ರಮುಖ ವಿಷಯವಾಗಿದೆ. ಹಿನ್ನೆಲೆ ಏನು? 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದಾಗಸಿದ್ದರಾಮಯ್ಯ ಸಿಎಂ ಆಗಿಡಿ.ಕೆ. ಶಿವಕುಮಾರ್ ಡಿಸಿಎಂ ಆಗಿ ನೇಮಕಗೊಂಡರು. ಆಗಿನಿಂದಲೇ “2.5 ವರ್ಷ ಸಿದ್ದರಾಮಯ್ಯ – ನಂತರ ಡಿಕೆಶಿ ಸಿಎಂ” ಎಂಬ ಅನೌಪಚಾರಿಕ ಒಪ್ಪಂದ ಇದೆ ಎಂಬ ಮಾತು ರಾಜಕೀಯದಲ್ಲಿ ಹರಿದಾಡುತ್ತಿದೆ. ಈಗ ಮತ್ತೆ…
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…
ಬೆಳಗ್ಗಿನ ಸಮಯದಲ್ಲಿ ಎದ್ದ ತಕ್ಷಣ ನಿಮ್ಮ ನಿತ್ಯಕರ್ಮಗಳನ್ನು ಮುಗಿಸಿದ ನಂತರ ಬೆಳಗಿನ ಜಾವ ಲಿಂಬೆ ರಸ ಬೆರೆಸಿದ ನೀರನ್ನು ಸೇವಿಸಲು ಮರೆಯದಿರಿ! ನಿಂಬೆರಸ ಕುಡಿಯೋದ್ರಿಂದ ಸಿಗುವಂತ ಲಾಭಗಳೇನು? ಇಲ್ಲಿದೆ ನೋಡಿ… *ನಿಂಬೆಯಲ್ಲಿ ಆ್ಯಂಟಿಆಕ್ಸಿಡೆಂಟ್, ವಿಟಮಿನ್ ಹಾಗೂ ಇನ್ನಿತರ ಕೆಲವೊಂದು ಪೋಷಕಾಂಶಗಳು ಜೀರ್ಣಾಂಗ ವ್ಯವಸ್ಥೆ, ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ. *ಬಾಯಿಯ ದುರ್ವಾಸನೆ ನಿವಾರಿಸುತ್ತದೆ ಹಲ್ಲು ಮತ್ತು ಒಸಡುಗಳು ಸಹಾ ಸುಸ್ಥಿತಿಯಲ್ಲಿರುತ್ತವೆ. ಹಲ್ಲುನೋವು ಮೊದಲಾದ ತೊಂದರೆಗಳಿಂದ ಮುಕ್ತರಾಗಲು ನೆರವಾಗುತ್ತದೆ. *ನಿಂಬೆಯ ಅತ್ಯುತ್ತಮ…
ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್ ಲ್ಯಾಂಚ್ಶೈರ್ನ ಬ್ಲ್ಯಾಕ್ಬರ್ನ್ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…