News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಉದ್ಯೋಗ

ಕಡಿಮೆ ಬಂಡವಾಳದಲ್ಲಿ ತಿಂಗಳಿಗೆ 50 ಸಾವಿರದಿಂದ 1 ಲಕ್ಷ ರೂಪಾಯಿಗಳ ವರೆಗೆ ಸಂಪಾದಿಸಬಹುದು..! ತಿಳಿಯಲು ಈ ಲೇಖನ ಓದಿ …

3577

ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು. ಬಂಡವಾಳ ಕಡಿಮೆ, ಗಳಿಕೆ ಜಾಸ್ತಿ ಅದಕ್ಕಾಗಿ ಕನ್ನಡ ಕಂಪಿನ ಮಾಧ್ಯಮದಿಂದ ಕೆಳಗೆ ಉಲ್ಲೇಖಿಸಿದ ಬಿಜನೆಸ್ ಗಳಿಗೆ ತಗಲುವ ವೆಚ್ಚದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದೆ. ನಿಮಗೆ ಉಪಯೋಗವಾದರೆ ಒಳ್ಳೆಯದು.

1.ವಾಟರ್ ಪ್ಲಾಂಟ್ :-
ಜನರ ಅನಿಸಿಕೆ ಮತ್ತು ಅನುಭವಗಳ ಪ್ರಕಾರ ನಗರ ಪಟ್ಟಣಗಳಲ್ಲಿ ಲೋಕಲ್ ಬಾಡಿಗಳ ಮೂಲಕ ಸರಬರಾಜು ಮಾಡುವ ನೀರು ಅಶುದ್ಧ ಮತ್ತು ಕುಡಿಯಲು ಯೋಗ್ಯ ವಿರುವದಿಲ್ಲ. ಆದಕಾರಣ ಜನ ಪ್ರಾಯವೆಟ್ ಆರ್. ಓ ನೀರು, ಬಾಟಲ್ ಬಂದ್ ನೀರಿನ ಬೇಡಿಕೆ ಮಾಡುತ್ತಾರೆ. ಈ ಬೇಡಿಕೆಯನ್ನು ಪೂರೈಸಲು ನಾವು ಯಾಕೆ ಇಂತಹ ಪ್ಲಾಂಟಗಳನ್ನು ಪ್ರಾರಂಭಿಸಬಾರದು? ಇಂತಹ ಪ್ಲಾಂಟ್ ನ್ನು ನಿರ್ಮಿಸಲು ಮೊದಲು ಯೋಚಿಸುವದೆನೆಂದರೆ ನೀರಿನ ಟಿ ಡಿ ಎಸ್ ಲೇವಲ್ ಜಾಸ್ತಿ ಇರಬಾರದು. ನಂತರ ಸರಕಾರದಿಂದ ಲಾಯಸನ್ಸ್ ಮತ್ತು ಐ ಎಸ್ ಐ ನಂಬರ್ ತೆಗೆದುಕೊಳ್ಳುವದು ಮಹತ್ವದ್ದು.

ಎಷ್ಟೋ ಕಂಪನಿಗಳು ಕಮರ್ಶಿಯಲ್ಲಾಗಿ ಆರ್ ಓ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಇದರ ವೆಚ್ಚ 50 ಸಾವಿರ ₹ ಗಳಿಂದ 2 ಲಕ್ಷ ₹ ಗಳ ವರೆಗೆ ತಗಲುವದು. ಜೊತೆಗೆ ಕಡಿಮೆ ಎಂದರೆ 100 ಜಾರ್ ಗಳನ್ನು ಖರೀದಿಸ ಬೇಕಾಗುವದು. ಅವು 20 ಲೀಟರ್ ಕ್ಯಾಪೆಸಿಟಿ ಇರುವಂತಹದು. ಇವೆಲ್ಲವುಗಳಲ್ಲಿ ನಿಮಗೆ 4 ರಿಂದ 5 ಲಕ್ಷ ₹ ಗಳವರೆಗೆ ಖರ್ಚಾಗುವದು. ಈ ಹಣ ನಿಮಗೆ ಹೆಚ್ಚು ಅನಿಸಿದರೆ ಲೋನ್ ಸಲುವಾಗಿ ಬ್ಯಾಂಕ್ ಗೂ ಸಹ ಅಪ್ಲಾಯ್ ಮಾಡಬಹುದು. ಈ ತರಹದ ಪ್ಲಾಂಟ್ ಒಂದನ್ನು ಪ್ರಾರಂಭಿಸಿದರೆ ಪ್ರತಿ ಗಂಟೆಗೆ 1000 ಲೀಟರ್ ನೀರಿನ ಪ್ರೋಡಕ್ಶನ್ ವಾಗುವದರಿಂದ ನೀವು ಕಡಿಮೆ ಎಂದರೆ 30 ರಿಂದ 50 ಸಾವಿರ ₹ ಗಳನ್ನು ಗಳಿಸಬಹುದು.

2.ಚಿಲಿಂಗ್ ಪ್ಲಾಂಟ್ :-
ನಗರ ಪಟ್ಟಣಗಳಲ್ಲಿ ಬಾಟಲ್ ಜೊತೆಗೆ 10 ರಿಂದ 15 ಲೀಟರ್ ಕ್ಯಾನ್ ಗಳಲ್ಲೂ ನೀರಿನ ಸಪ್ಲಾಯ್ ಮಾಡಲಾಗುತ್ತದೆ. ಈ ನೀರು ಚಿಲಿಂಗ್ ಪ್ಲಾಂಟ್ ನಿಂದ ಸರಬರಾಜು ಮಾಡಲಾಗುತ್ತದೆ. ಆರ್ ಓ ನೀರಿನ ಪ್ಲಾಂಟ್ ತರಹನೆ ಒಂದು ಒಳ್ಳೆಯ ಗ್ರಾವುಂಡ್ ವಾಟರ್ ಕ್ವಾಲಿಟಿ ಹಾಗೆ ಇದ್ದರೆ ಚಿಲಿಂಗ್ ಪ್ಲಾಂಟ್ ಇನ್ ಸ್ಟಾಲ್ ಮಾಡಿ ಕೊಡುತ್ತಾರೆ.

ಈ ಚಿಲಿಂಗ್ ವಾಟರ್ ಪ್ಲಾಂಟನಲ್ಲಿ ನೀರಿನಲ್ಲಿಯ ಬ್ಯಾಕ್ಟೇರಿಯಾಗಳನ್ನು ಸಾಯಿಸಿ ನೀರನ್ನು ತಂಪು ಮಾಡುತ್ತಾರೆ. ಈ ನೀರನ್ನು ದಿನಾಲು ಮನೆಗಳಿಗೆ, ಅಂಗಡಿಗಳಿಗೆ ಪೂರೈಕೆ ಮಾಡುವರು. ಈ ಪ್ಲಾಂಟ್ ವ್ಯವಸಾಯಕ್ಕೆ 2 ರಿಂದ 4 ಲಕ್ಷ ₹ ಗಳ ಖರ್ಚು ತಗಲುವದು. ಇದರಿಂದ ಪ್ರತಿ ತಿಂಗಳು 30 ರಿಂದ 40 ಸಾವಿರ ₹ ಗಳ ಗಳಿಕೆ ಸಾಧ್ಯ.

3.ದೊಡ್ಡ ದೊಡ್ಡ ಕಂಪನಿಗಳ ಡೀಲರ್ ಶಿಪ್ ತೆಗೆದುಕೊಳ್ಳುವದು:-

ದೇಶದಲ್ಲಿ ಅನೇಕ ದೊಡ್ಡ ಕಂಪನಿಗಳು ಬಾಟಲ್ ನೀರಿನ ವ್ಯವಸಾಯ ಮಾಡುತ್ತಿದ್ದಾರೆ. ಇವುಗಳಲ್ಲಿ ಬಿಸಲೆರಿ, ಎಕ್ವಾಫಿನಾ, ಕಿನ್ಲೆ ಈ ಬ್ರಾಂಡ್ ಗಳ 200 ಎಂ ಎಲ್ ನಿಂದ ಹಿಡಿದು ಲೀಟರ್ ವರೆಗೆ ಹಾಗೂ ಲೀಟರ್ ಮೇಲ್ಪಟ್ಟು ಸಹ ದೊಡ್ಡ ಬಾಟಲ್ ಗಳಿಗೆ ಮಾರ್ಕೆಟ್ ನಲ್ಲಿ ತುಂಬಾ ಬೇಡಿಕೆ ಇದೆ.

ನೀವು ಈ ಕಂಪನಿಗಳ ಡಿಸ್ಟ್ರಿಬ್ಯುಷನ್ ತೆಗೆದುಕೊಂಡು ವ್ಯಾಪಾರ ಮಾಡಬಹುದು. ಕಡಿಮೆ ಎಂದರೆ ಇದರಲ್ಲಿ ನಿಮಗೆ 5 ಲಕ್ಷ ₹ ಗಳ ವರೆಗೆ ಬಂಡವಾಳ ಹೂಡಬೇಕಾಗುವದು. ಈ ಬಂಡವಾಳದಲ್ಲಿ ಹೆಚ್ಚು ಸಹ ಮಾಡಬಹುದು.

4.ವಾಟರ್ ಎ ಟಿ ಎಂ ನಿಂದಲೂ ಬಿಜನೆಸ್ ಪ್ರಾರಂಭಿಸಬಹುದು:-
ಎಷ್ಟೋ ಕಂಪನಿಗಳು ವಾಟರ್ ಎ ಟಿ ಎಂ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಅದನ್ನು ನೀವು ಖರೀದಿಸಿ ಬೇರೆ ಬೇರೆ ಸ್ಥಳಗಳಲ್ಲಿ ಇನ್ಸ್ಟಾಲ್ ಮಾಡಬಹುದು. ಮತ್ತು ನೀವು ಈ ಕಂಪನಿಗಳ ಪ್ರೆಂಚಾಯಜಿಯನ್ನು ಸಹ ತೆಗೆದುಕೊಳ್ಳಬಹುದು. ಉದಾಹರಣೆಗೆ ಪಿರಾಮಲ್ ಸರ್ವಜಲ ಹೆಸರಿನ ಕಂಪನಿ ವ್ಯಾಪಾರಿಗಳಿಗೆ ಫ್ರೆಂಚಾಯಿಜಿಯನ್ನು ಕೊಡುತ್ತಿದೆ. ಇದರಲ್ಲಿ ಕಂಪನಿಯ ಕಡೆಯಿಂದಲೆ ಇನ್ ಸ್ಟಾಲೆಶನ್, ಮೆಂಟನೆನ್ಸ್, ರಿಪ್ಲೆಸ್ ಮೆಂಟ್ ತರಹದ ಎಲ್ಲ ಸರ್ವಿಸಗಳನ್ನು ಕೊಡುತ್ತಾರೆ. ಇಂಥ ಎ ಟಿ ಎಂ ಗಳ ಮುಖಾಂತರ ನೀವು ತಿಂಗಳಿಗೆ 25 ರಿಂದ 50 ಸಾವಿರ ₹ ಗಳ ಗಳಿಕೆ ತಿಂಗಳಿಗೆ ಪಡೆಯಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ಧನಾಗಮನವಾಗಲಿದೆ…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…

  • ಸುದ್ದಿ

    ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

    ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…

  • ಸರ್ಕಾರದ ಯೋಜನೆಗಳು

    ನಿಮ್ಮ ಮನೆಯಲ್ಲಿ ಕಾರಿದ್ದು ‘ಎಲ್ ಪಿ ಜಿ ಗ್ಯಾಸ್’ ಉಪಯೋಗಿಸುತ್ತಿದಿರಾ..?ಹಾಗಾದ್ರೆ ಈ ಲೇಖನ ಓದಿ ..

    ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.

  • ಸಿನಿಮಾ

    ಆ ಆರೋಪವನ್ನು ಪ್ರೂವ್ ಮಾಡಿದ್ರೆ ಮಂಡ್ಯ ಅಲ್ಲ, ರಾಜ್ಯವನ್ನೇ ಬಿಟ್ಟು ಹೋಗ್ತೀನಿ ಎಂದು ದಳಪತಿಗಳಿಗೆ ಸವಾಲು ಹಾಕಿದ ಯಶ್.!?

    ನಾನು ಜೆಡಿಎಸ್​​ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…

  • ದೇಶ-ವಿದೇಶ

    ಭಾರತದಲ್ಲಿ ಪತ್ನಿಯನ್ನು ಬಿಟ್ಟು ವಿದೇಶಗಳಿಗೆ ಹೋಗುವ ಪತಿಯರಿಗೆ ದೊಡ್ಡ ಶಾಕ್..!ತಿಳಿಯಲು ಈ ಲೇಖನ ಓದಿ…

    ವಿದೇಶಗಳಲ್ಲಿ ಉದ್ಯೋಗ ಮಾಡುತ್ತಾ.. ಕೋಟ್ಯಂತರ ಆಸ್ತಿ ಸಂಪಾದಿಸಿದ್ದೇವೆ… ಎಂದು ಬಹಳಷ್ಟು ಮಂದಿ ಎನ್‌ಆರ್‌ಐಗಳು ನಮ್ಮ ದೇಶದ ಯುವತಿಯನ್ನು ಮದುವೆಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಯುವತಿಯರ ತಂದೆತಾಯಿ ಸಹ ಆ ಯುವಕ ಎಂತಹವನು ಎಂದು ಆಲೋಚಿಸದೆ, ಹಿಂದೆ ಮುಂದೆ ನೋಡದೆ ಲಕ್ಷಾಂತರ ವರದಕ್ಷಿಣೆ ಸುರಿದು ತಮ್ಮ ಹೆಣ್ಣುಮಕ್ಕಳ ಮದುವೆ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಚೆನ್ನಾಗಿದೆ. ಆದರೆ ಆ ಎನ್‌ಆರ್‌ಐ ಅಳಿಯ, ತಮ್ಮ ಮಗಳನ್ನು ಗರ್ಭಿಣಿ ಮಾಡಿ, ಅಥವಾ ಇನ್ಯಾವುದೋ ಕಾರಣಗಳಿಂದ ಆಕೆಯನ್ನು ಬಿಟ್ಟುಬಿಟ್ಟು ವಿದೇಶಗಳಿಗೆ ಹೋಗುತ್ತಿದ್ದಾನೆ. ಅಂತಹ ಸಮಯದಲ್ಲಾಗುತ್ತದೆ ಅವಸ್ಥೆ. ಇಂದಿನ ಬಹಳಷ್ಟು ಹೆಣ್ಣುಮಕ್ಕಳು ಇಂತಹ ತೊಂದರೆ ಅನುಭವಿಸುತ್ತಿದ್ದಾರೆ.

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…