ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ ಕೀಬೋರ್ಡ್ ಅನ್ನು ಬಿಡುಗಡೆ ಮಾಡಿದೆ.
ಇದು ತಮ್ಮ ಆಪಲ್ ಮೊಬೈಲ್ ಸಾಧನಗಳಲ್ಲಿ ಕನ್ನಡವನ್ನು ಬರೆಯಲು, ಬಳಕೆದಾರರು 5 ವರುಷಗಳಿಂದ ಹೋರಾಟ ಮತ್ತು ಪ್ರಚಾರ ಮಾಡುತ್ತಿದ್ದ ಕನ್ನಡಿಗರಿಗೆ ಸಂದ ಜಯವಾಗಿದೆ.
ಈ ಅಭಿಯಾನದಲ್ಲಿ ನಮ್ಮ ಹಳ್ಳಿ ಹುಡುಗ ಚೇತನ್ ರಾಮ್ ರವರು ಕೂಡಾ ಭಾಗಿಯಾಗಿದ್ದು ಇದಕ್ಕಾಗಿ ಅವರು ಕೂಡಾ ಮೇಲ್ಗಳನ್ನು ಮಾಡಿದ್ದಾರೆ. ಹಾಗಾಗಿ ಇದು ಹಳ್ಳಿ ಹುಡುಗರಿಗೆ ಸಂದ ಜಯವಾಗಿದೆ.
ಇತ್ತೀಚಿನ ಬಿಡುಗಡೆಯಾದ ಐಫೋನ್ ಮತ್ತು ಐಪ್ಯಾಡ್ ಬಳುಸುತ್ತಿರುವ ಬಳಕೆದಾರರು ಈಗ ಕನ್ನಡದಲ್ಲಿ ಟಿಪ್ಪಣಿಗಳನ್ನು ಬರೆಯಬಹುದು.
ಹಾಗೂ ಕನ್ನಡದಲ್ಲಿ ಪಠ್ಯ ಮತ್ತು ಇಮೇಲ್ ಸಂದೇಶಗಳನ್ನು ಕಳುಹಿಸಬಹುದು.
ಇತ್ತೀಚಿಗೆ ಸೇರ್ಪಡೆಯಾದ ಭಾರತೀಯ ಭಾಷೆಯಲ್ಲಿ ಮಲಯಾಳಂ ಕೂಡಾ ಒಂದಾಗಿದೆ. ಕಂಪನಿಯು ಈ ಕೀ ಬೋರ್ಡ್ಗಳನ್ನು ಸೇರಿಸುವ ನಿರ್ಧಾರವು ಭಾರತೀಯ ಭಾಷೆಗಳಿಗೆ ನೀಡುವ ಬೆಂಬಲವಾಗಿದೆ. ನಾವು ಪ್ರಪಂಚದಾದ್ಯಂತ ಪ್ರತಿ ಅಪ್ಡೇಟ್ನೊಂದಿಗೆ ಅನೇಕ ಭಾಷೆಗಳನ್ನು ಸಾಧ್ಯವಾದಷ್ಟು ಸೇರಿಸಲು ಪ್ರಯತ್ನಿಸುತ್ತೇವೆ, ಎಂದು “ಆಪಲ್ನ ಇಂಡಿಯನ್ ಡಿವಿಜನ್ನ ಅಧಿಕೃತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕಂಪನಿಯು ಅಮೆರಿಕದ ಕ್ಯುಪರ್ಟಿನೊದಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.
ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.