ಸುದ್ದಿ

ಕಣ್ಣಲ್ಲಿ ನೀರು ತುಂಬುತ್ತೆ ಆ ಪುಟ್ಟ ಬಾಲಕನ ಮನಕಲಕುವ ಕಥೆ…..!

63

ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ‌ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ‌ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು.

ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ ಡೌನ್ ಸಿಂಡ್ರೋಮ್ ಎಂಬ ಅನುವಂಶೀಯ ಖಾಯಿಲೆಯಿಂದ ಬಳಲುತ್ತಿದ್ದ. ಒಮ್ಮೆ ಆದಿತ್ಯ ತಮ್ಮ ತಂದೆಯ ಹುಟ್ಟುಹಬ್ಬದ ಪ್ರಯುಕ್ತ ಅನಾಥಾಶ್ರಮಕ್ಕೆ ಹೋಗಿದ್ದಾಗ ಈ ಬಾಲಕನನ್ನು ನೋಡಿದ್ದಾರೆ. ಆದರೆ ಈ ಬಾಲಕನೊಂದಿಗೆ ಯಾರೊಬ್ಬರೂ ಸಮಯ ಕಳೆಯುತ್ತಿರಲಿಲ್ಲ.

ಆದ್ದರಿಂದ ಆದಿತ್ಯ ದತ್ತು ಪಡೆಯಲು ಮುಂದಾದರು. ಆದರೆ ದತ್ತು ಪಡೆಯಲು 30 ವರ್ಷ ಆಗದೇ ಇರುವುದರಿಂದ ಕಾನೂನು ಸಮಸ್ಯೆ ಎದುರಾಯಿತು.

ದತ್ತು ಪಡೆಯುವ ಪ್ರಕ್ರಿಯೆಯಲ್ಲಿ ಹಲವು ಬಾರಿ ಅನಾಥಶ್ರಮಕ್ಕೆ ಭೇಟಿ ನೀಡಿದಾಗ ಅಲ್ಲಿ ಮಕ್ಕಳ ಸಾಕಾಣಿಕೆ ಹಾಗೂ ಅಂಗಗಳನ್ನು ಕದಿಯುತ್ತಿರುವ‌ ಬಗ್ಗೆ ಅನುಮಾನ ಬಂದಿದೆ.

ಹಲವು ಸಂಘ-ಸಂಘಟನೆ ಹಾಗೂ ಸರಕಾರಕ್ಕೆ ಪತ್ರ ಬರೆದ ಪರಿಣಾಮ ಇದೀಗ ಆದಿತ್ಯ, ಬಾಲಕನನ್ನು ದತ್ತು ಪಡೆಯಲು ಅವಕಾಶ ಸಿಕ್ಕಿದೆ. ಇದರೊಂದಿಗೆ ಅನಾಥಾಶ್ರಮಗಳಲ್ಲಿ ನಡೆಯುವ ಅನಾಚಾರದ ಬಗ್ಗೆ ತನಿಖೆಗೆ ಮುಂದಾಗಿದೆ ಎಂದು ತಿಳಿದುಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…

  • ಸುದ್ದಿ

    ಗಾರ್ಮೆಂಟ್ಸ್ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ …!

    ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ  ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ  ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ  ನಡೆದ  ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…

  • ರಾಜಕೀಯ

    ಚಾಮರಾಜ ಕ್ಷೇತ್ರದಿಂದ ಈ ಬಾರಿ ಹರೀಶ್ ಗೌಡರು!ಇದುವರೆಗೂ ನಡೆದ ಚುನಾವಣೆಯಲ್ಲಿ ಗೆದ್ದವರು,ಸೋತವರ ವಿವರ ಇಲ್ಲಿದೆ ನೋಡಿ…

    ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.

  • ದೇವರು-ಧರ್ಮ

    ಇಲ್ಲಿ ಎಲ್ಲರೂ ಕೋಮುವಾದಿಗಳೇ..!!! ಹೇಗೆ ಗೊತ್ತಾ? ಈ ಲೇಖನಿ ಓದಿ…

    ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.

  • ಸುದ್ದಿ

    ಮೋದಿ ಸರಕಾರದಿಂದ ಕೊನೆಯ ಬಜೆಟ್..ಮಧ್ಯಮ ವರ್ಗಕ್ಕೆ ಬಂಪರ್ ಆಫರ್!ಈ ಬಜೆಟ್ ನಿಂದ ನಿಮಗೆಷ್ಟು ಲಾಭ..ಇಲ್ಲಿದೆ ಸಂಪೂರ್ಣ ಮಾಹಿತಿ…

    ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…

  • ಸುದ್ದಿ

    ಅಧಿಕಾರಕ್ಕೆ ಬರ್ತಿದ್ದಂತೆ ಬಿಗ್​ ಶಾಕ್​ ಕೊಟ್ಟ ಬಿಜೆಪಿ…!

    ಬೆಂಗಳೂರು,  ಟಿಪ್ಪು ಜಯಂತಿ ಪ್ರತಿ ವರ್ಷವೂ ಒಂದಲ್ಲಾ ಒಂದು ವಿವಾದದಿಂದ್ಲೇ ಸುದ್ದಿಯಾಗೋ ವಿಷ್ಯವಿದು. ಇದನ್ನೇ ಮುಂದಿಟ್ಕೊಂಡು ಹಲವರು ವೋಟ್​ ಬ್ಯಾಂಕ್​ ರಾಜಕೀಯ ಮಾಡಿದ್ದೂ ಇದೆ. ಮೂರು ವರ್ಷದ ಹಿಂದೆ ಆಚರಣೆಗೆ ಬಂದಿದ್ದ ಟಿಪ್ಪು ಜಯಂತಿಗೀಗ ಬ್ರೇಕ್​ ಬಿದ್ದಿದೆ. ಬಿಎಸ್​ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೇರ್ತಿದ್ದಂತೆ ವಿವಾದಿತ ಟಿಪ್ಪು ಜಯಂತಿಗೆ ಬ್ರೇಕ್​ಹಾಕಿದ್ದಾರೆ. ಇನ್ಮುಂದೆ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುವಂತಿಲ್ಲ ಅಂತಾ ಹುಕುಂ ಹೊರಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿಗೆ ಮುನ್ನುಡಿ ಇಟ್ಟಿತ್ತು. ಇದ್ರಂತೆಯೇ…