ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.

ಕೆಂಡಸಂಪಿಗೆಯ ಮೂಲಕ ಎಲ್ಲರ ಮನಗೆದ್ದಿದ್ದ ನಾಯಕ “ವಿಕ್ಕಿ ವರುನ್” ಹಾಗೂ ಕಿರಿಕ್ ಪಾರ್ಟಿ ಸಿನಿಮಾದ “ಸಂಯುಕ್ತ ಹೆಗ್ಡೆ” ನಟಿಸಿರುವ *#ಕಾಲೇಜ್ ಕುಮಾರ್* ಟ್ರೈಲರ್ ಬಿಡುಗಡೆಯಾದ ಒಂದೇ ದಿನದಲ್ಲಿ 2 ಲಕ್ಷ ವೀಕ್ಷಣೆಗಳನ್ನು ಪಡೆದು ಮುನ್ನುಗ್ಗುತಿದೆ..

ಇದಕ್ಕಿಂತ ಹೆಚ್ಚಿನದು ಏನೆಂದರೆ ಬಾಲಿವುಡ್ ನ ಮೆಗಾ ಪ್ರಾಜೆಕ್ಟ್ ಎಂದೇ ಕರೆಯುತ್ತಿರುವ “ಪದ್ಮಾವತಿ” ಸಿನಿಮಾದ ಟ್ರೈಲರ್ ಯೂಟ್ಯೂಬ್ ನಲ್ಲಿ ಸತತವಾಗಿ ಟಾಪ್ 1 ಟ್ರೆಂಡ್ ನಲ್ಲಿ ಮುನ್ನುಗ್ಗುತಿತ್ತು.. ಆದರೆ ಈ ಓಟಕ್ಕೆ ನಮ್ಮ *”ಕಾಲೇಜ್ ಕುಮಾರ್”* ಚಿತ್ರದ ಟ್ರೈಲರ್ ಬ್ರೇಕ್ ಹಾಕಿ ನಂಬರ್ 1 ನಲ್ಲಿ ಟ್ರೆಂಡ್ ನಲ್ಲಿದೆ..

ಅಲೆಮಾರಿ ಚಿತ್ರವನ್ನು ನಿರ್ದೇಶನ ಮಾಡಿರುವ ಹರಿ ಸಂತೋಷ್ ಈ ಚಿತ್ರದ ನಿರ್ದೇಶನದ ಜವಬ್ದಾರಿಯನ್ನು ಹೊತ್ತಿದ್ದಾರೆ..ಈಗಾಗಲೇ ಜಾನ್ ಜಾನಿ ಜನಾರ್ದನ್ ಚಿತ್ರ ನಿರ್ಮಾಣ ಮಾಡಿರುವ “M R ಬ್ಯಾನರ್” ಅಡಿಯಲ್ಲಿ *L ಪದ್ಮನಾಭ* ರವರು ಈ ಸಿನಿಮಾ ವನ್ನು ನಿರ್ಮಾಣ ಮಾಡುತ್ತಿದ್ದಾರೆ.. ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ರವಿಶಂಕರ್ ಹಾಗೂ ಶೃತಿ ರವರು ಕಾಣಿಸಿಕೊಂಡಿದ್ದಾರೆ.. *ಅರ್ಜುನ್ ಜನ್ಯ* ಮ್ಯೂಸಿಕ್ ನೀಡಿರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಎಲ್ಲರ ಮನ ಗೆದ್ದಿದೆ.. ವಿಶೇಷ ಎಂದರೆ ಜೀ ಕನ್ನಡದ ಪ್ರಖ್ಯಾತ ಸಿಂಗಿಂಗ್ ಶೋ ಸರಿಗಮಪ ಖ್ಯಾತಿಯ ಸಂಜಿತ್ ಹೆಗ್ಡೆ ಈ ಚಿತ್ರದಲ್ಲಿ ಒಂದು ಹಾಡನ್ನು ಹಾಡಿದ್ದಾರೆ.. ಈ ಮೂಲಕ *L ಪದ್ಮನಾಭ* ರವರು ಹೊಸ ಪ್ರತಿಭೆಗಳಿಗೆ ಅವಕಾಶವನ್ನು ನೀಡಿದ್ದಾರೆ..

ಕಿರಿಕ್ ಪಾರ್ಟಿಯ ನಂತರ ಮತ್ತೊಂದು ಕಾಲೇಜ್ ಕತೆಯುಳ್ಳ ಸಿನಿಮಾ ಇದಾಗಿರುವುದರಿಂದ ಜನರಲ್ಲಿ ಕ್ಯೂರಿಯಾಸಿಟಿ ಯನ್ನು ಕ್ರಿಯೇಟ್ ಮಾಡಿದೆ.. ಸಿನಿಮಾ ಅತಿ ಶೀಘ್ರದಲ್ಲಿ ಬಿಡುಗಡೆ ಯಾಗುವುದೆಂದು ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡ ತಿಳಿಸಿದೆ.. ಹಾಡುಗಳು ಹಾಗೂ ಟ್ರೈಲರ್ ಮೂಲಕ ಹೊಸದೊಂದು ಹಿಟ್ ನೀಡುವ ಭರವಸೆಯ ಸಿನಿಮಾ ಎನಿಸಿಕೊಂಡಿರುವ ಕಾಲೇಜ್ ಕುಮಾರ್ ಚಿತ್ರತಂಡಕ್ಕೆ ಶುಭವಾಗಲಿ..

ಕನ್ನಡದಲ್ಲಿ ಅಂತ ಒಳ್ಳೆ ಸಿನಿಮಾ ಬರುವುದಿಲ್ಲ ಎನ್ನುವವರ ಬಾಯಿ ಮುಚ್ಚಿಸುವಂತಿದೆ “ಕಾಲೇಜ್ ಕುಮಾರ್” ಟ್ರೈಲರ್.. ಏನೇ ಆಗಲಿ ನಮ್ಮ ಕನ್ನಡದ ಸಿನಿಮಾ ಒಂದು ಬಾಲಿವುಡ್ ನವರಿಗೆ ಕಾಂಪಿಟೇಟರ್ ಆಗಿ ನಿಂತಿರುವುದು ನಮಗೆ ಹೆಮ್ಮೆಯೇ ಸರಿ..

ಸ್ಯಾಂಡಲ್ವುಡ್ ಸ್ಟಾರ್ ಗಳು ಈಗಾಗಲೇ ಟ್ರೈಲರ್ ನೋಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.. ನೀವು ಕೂಡ ಈ ಯೂತ್ ಫುಲ್ ಕಾಲೇಜ್ ಕತೆಯುಳ್ಳ ಸಿನಿಮಾದ ಅಧ್ಬುತ ಟ್ರೈಲರ್ ಅನ್ನು ಈ ಲಿಂಕ್ ಮೂಲಕ ಒಮ್ಮೆ ನೋಡಿ..

ಕನ್ನಡ ಸಿನಿಮಾವನ್ನು ಪ್ರೋತ್ಸಾಹಿಸಿ.. ಶೇರ್ ಮಾಡುವ ಮೂಲಕ ಇತರರಿಗೂ ತಿಳಿಯುವಂತೆ ಮಾಡಿ..
ಜೈ ಕರ್ನಾಟಕ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Wednesday, December 1, 2021) ನೀವು ಚೈತನ್ಯದಿಂದ ತುಂಬಿರುತ್ತೀರಿ ಮತ್ತು ಇಂದು ಅಸಾಮಾನ್ಯವಾದದ್ದೇನಾದರೂ ಸಾಧಿಸುತ್ತೀರಿ. ನಿಮ್ಮ ಮೂಲಕ ಹಣವನ್ನು ಉಳಿಸಲು ಮಾಡಲಾಗಿರುವ ಪ್ರಯತ್ನವು ಇಂದು ವಿಫಲವಾಗಬಹುದು, ಹೇಗಾದರೂ, ನೀವು ಅದರ ಬಗ್ಗೆ ಚಿಂತಿಸಬೇಕಾಗಿಲ್ಲ, ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸುತ್ತದೆ. ಪತ್ನಿಯೊಂದಿಗೆ ಜಗಳ ಮಾನಸಿಕ ಒತ್ತಡಕ್ಕೆ ಕಾರಣವಾಗಬಹುದು. ಅನವಶ್ಯಕ ಒತ್ತಡ ತೆಗೆದುಕೊಳ್ಳುವ ಅಗತ್ಯವಿಲ್ಲ. ಜೀವನದಲ್ಲಿ ಮಹತ್ವದ ವಿಷಯವೆಂದರೆ ನಾವು ಮಾರ್ಪಡಿಸಲು ಸಾಧ್ಯವಿಲ್ಲದ ವಿಷಯಗಳನ್ನು ಒಪ್ಪಿಕೊಳ್ಳಲು ಕಲಿಯುವುದಾಗಿದೆ. ನಿಮ್ಮ ಕಣ್ಣುಗಳು ಅದೆಷ್ಟು ಪ್ರಕಾಶಮಾನವಾಗಿವೆಯೆಂದರೆ ಅವು ನಿಮ್ಮ ಪ್ರೇಮಿಯ…
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…
ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.