ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.

ಕೆಂಡಸಂಪಿಗೆಯ ಮೂಲಕ ಎಲ್ಲರ ಮನಗೆದ್ದಿದ್ದ ನಾಯಕ “ವಿಕ್ಕಿ ವರುನ್” ಹಾಗೂ ಕಿರಿಕ್ ಪಾರ್ಟಿ ಸಿನಿಮಾದ “ಸಂಯುಕ್ತ ಹೆಗ್ಡೆ” ನಟಿಸಿರುವ *#ಕಾಲೇಜ್ ಕುಮಾರ್* ಟ್ರೈಲರ್ ಬಿಡುಗಡೆಯಾದ ಒಂದೇ ದಿನದಲ್ಲಿ 2 ಲಕ್ಷ ವೀಕ್ಷಣೆಗಳನ್ನು ಪಡೆದು ಮುನ್ನುಗ್ಗುತಿದೆ..

ಇದಕ್ಕಿಂತ ಹೆಚ್ಚಿನದು ಏನೆಂದರೆ ಬಾಲಿವುಡ್ ನ ಮೆಗಾ ಪ್ರಾಜೆಕ್ಟ್ ಎಂದೇ ಕರೆಯುತ್ತಿರುವ “ಪದ್ಮಾವತಿ” ಸಿನಿಮಾದ ಟ್ರೈಲರ್ ಯೂಟ್ಯೂಬ್ ನಲ್ಲಿ ಸತತವಾಗಿ ಟಾಪ್ 1 ಟ್ರೆಂಡ್ ನಲ್ಲಿ ಮುನ್ನುಗ್ಗುತಿತ್ತು.. ಆದರೆ ಈ ಓಟಕ್ಕೆ ನಮ್ಮ *”ಕಾಲೇಜ್ ಕುಮಾರ್”* ಚಿತ್ರದ ಟ್ರೈಲರ್ ಬ್ರೇಕ್ ಹಾಕಿ ನಂಬರ್ 1 ನಲ್ಲಿ ಟ್ರೆಂಡ್ ನಲ್ಲಿದೆ..

ಅಲೆಮಾರಿ ಚಿತ್ರವನ್ನು ನಿರ್ದೇಶನ ಮಾಡಿರುವ ಹರಿ ಸಂತೋಷ್ ಈ ಚಿತ್ರದ ನಿರ್ದೇಶನದ ಜವಬ್ದಾರಿಯನ್ನು ಹೊತ್ತಿದ್ದಾರೆ..ಈಗಾಗಲೇ ಜಾನ್ ಜಾನಿ ಜನಾರ್ದನ್ ಚಿತ್ರ ನಿರ್ಮಾಣ ಮಾಡಿರುವ “M R ಬ್ಯಾನರ್” ಅಡಿಯಲ್ಲಿ *L ಪದ್ಮನಾಭ* ರವರು ಈ ಸಿನಿಮಾ ವನ್ನು ನಿರ್ಮಾಣ ಮಾಡುತ್ತಿದ್ದಾರೆ.. ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ರವಿಶಂಕರ್ ಹಾಗೂ ಶೃತಿ ರವರು ಕಾಣಿಸಿಕೊಂಡಿದ್ದಾರೆ.. *ಅರ್ಜುನ್ ಜನ್ಯ* ಮ್ಯೂಸಿಕ್ ನೀಡಿರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಎಲ್ಲರ ಮನ ಗೆದ್ದಿದೆ.. ವಿಶೇಷ ಎಂದರೆ ಜೀ ಕನ್ನಡದ ಪ್ರಖ್ಯಾತ ಸಿಂಗಿಂಗ್ ಶೋ ಸರಿಗಮಪ ಖ್ಯಾತಿಯ ಸಂಜಿತ್ ಹೆಗ್ಡೆ ಈ ಚಿತ್ರದಲ್ಲಿ ಒಂದು ಹಾಡನ್ನು ಹಾಡಿದ್ದಾರೆ.. ಈ ಮೂಲಕ *L ಪದ್ಮನಾಭ* ರವರು ಹೊಸ ಪ್ರತಿಭೆಗಳಿಗೆ ಅವಕಾಶವನ್ನು ನೀಡಿದ್ದಾರೆ..

ಕಿರಿಕ್ ಪಾರ್ಟಿಯ ನಂತರ ಮತ್ತೊಂದು ಕಾಲೇಜ್ ಕತೆಯುಳ್ಳ ಸಿನಿಮಾ ಇದಾಗಿರುವುದರಿಂದ ಜನರಲ್ಲಿ ಕ್ಯೂರಿಯಾಸಿಟಿ ಯನ್ನು ಕ್ರಿಯೇಟ್ ಮಾಡಿದೆ.. ಸಿನಿಮಾ ಅತಿ ಶೀಘ್ರದಲ್ಲಿ ಬಿಡುಗಡೆ ಯಾಗುವುದೆಂದು ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡ ತಿಳಿಸಿದೆ.. ಹಾಡುಗಳು ಹಾಗೂ ಟ್ರೈಲರ್ ಮೂಲಕ ಹೊಸದೊಂದು ಹಿಟ್ ನೀಡುವ ಭರವಸೆಯ ಸಿನಿಮಾ ಎನಿಸಿಕೊಂಡಿರುವ ಕಾಲೇಜ್ ಕುಮಾರ್ ಚಿತ್ರತಂಡಕ್ಕೆ ಶುಭವಾಗಲಿ..

ಕನ್ನಡದಲ್ಲಿ ಅಂತ ಒಳ್ಳೆ ಸಿನಿಮಾ ಬರುವುದಿಲ್ಲ ಎನ್ನುವವರ ಬಾಯಿ ಮುಚ್ಚಿಸುವಂತಿದೆ “ಕಾಲೇಜ್ ಕುಮಾರ್” ಟ್ರೈಲರ್.. ಏನೇ ಆಗಲಿ ನಮ್ಮ ಕನ್ನಡದ ಸಿನಿಮಾ ಒಂದು ಬಾಲಿವುಡ್ ನವರಿಗೆ ಕಾಂಪಿಟೇಟರ್ ಆಗಿ ನಿಂತಿರುವುದು ನಮಗೆ ಹೆಮ್ಮೆಯೇ ಸರಿ..

ಸ್ಯಾಂಡಲ್ವುಡ್ ಸ್ಟಾರ್ ಗಳು ಈಗಾಗಲೇ ಟ್ರೈಲರ್ ನೋಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.. ನೀವು ಕೂಡ ಈ ಯೂತ್ ಫುಲ್ ಕಾಲೇಜ್ ಕತೆಯುಳ್ಳ ಸಿನಿಮಾದ ಅಧ್ಬುತ ಟ್ರೈಲರ್ ಅನ್ನು ಈ ಲಿಂಕ್ ಮೂಲಕ ಒಮ್ಮೆ ನೋಡಿ..

ಕನ್ನಡ ಸಿನಿಮಾವನ್ನು ಪ್ರೋತ್ಸಾಹಿಸಿ.. ಶೇರ್ ಮಾಡುವ ಮೂಲಕ ಇತರರಿಗೂ ತಿಳಿಯುವಂತೆ ಮಾಡಿ..
ಜೈ ಕರ್ನಾಟಕ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…
ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…
ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….
ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ಸಬ್ಜಾರ್ ಅಹ್ಮದ್ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್ ವಾನಿ ನಂತರ ಸಬ್ಜಾರ್ ಅಹ್ಮದ್ ಹಿಜ್ಬುಲ್ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.