ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.
ನಿರ್ಮಾಪಕ ಮುನಿರತ್ನ ಅವರ ಬಹು ನಿರೀಕ್ಷಿತ ಸಿನಿಮಾ ಕುರುಕ್ಷೇತ್ರ ಇತಿಹಾಸ ಸೃಷ್ಟಿಸಲು ಮುಂದಾಗಿದೆ, ಕೇವಲ ಇನ್ನೂ ಅರ್ಧ ಮಾತ್ರ ಶೂಟಿಂಗ್ ಬಾಕಿಯಿದೆ. ಹೀಗಿರುವಾಗಲೇ ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು 9 ಕೋಟಿ ರೂ.ಗೆ ಮಾರಾಟವಾಗಿದೆ.
ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್ ಹಕ್ಕು ದಾಖಲೆಗೆ ಮಾರಾಟ..!
ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್ ಹಕ್ಕು ದಾಖಲೆ ಬೆಲೆ ರೂ.6 ಕೋಟಿಗೆ ಮಾರಾಟ! ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು ಪಡೆಯಲು ಹಲವರು ಪ್ರಯತ್ನ ಪಟ್ಟರು, ಆದರೆ ಅಂತಿಮವಾಗಿ ಆದಿತ್ಯ ಅವರಿಗೆ ಸಿಕ್ಕಿದೆ. ಜೊತೆಗೆ ಅತ್ಯಧಿಕ ಹಣಕ್ಕೆ ಮಾರಾಟವಾಗಿದೆ ಎಂದು ಮೂಲಗಳು ತಿಳಿಸಿವೆ.
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟ..!
ಯಾವಾಗಲೂ ಹೂಡಿಕೆದಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ ಆರಂಭದಲ್ಲಿ 4ಕೋಟಿರು ಗೆ ಕೋಟ್ ಮಾಡಲಾಗಿತ್ತು. ಅಂತಿಮವಾಗಿ 9 ಕೋಟಿಗೆ ಮಾರಾಟವಾಗಿದೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ.
ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 5೦ನೇ ಸಿನಿಮಾ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಸರ್ಜಾ, ರವಿಚಂದ್ರನ್, ಅಂಬರೀಶ್, ಶ್ರೀನಾಥ್, ಅನಂತ್ ನಾಗ್, ಸೇರಿದಂತೆ ಹಲವು ಕಲಾವಿದರ ದೊಡ್ಡ ತಾರಾಗಣವೇ ಇದೆ. ಈ ಸಿನಿಮಾಗಾಗಿ ಸುಮಾರು 8೦ ಕೋಟಿ ರು ಬಂಡವಾಳ ಹೂಡಿದ್ದಾರಂತೆ.
ಹೈದರಾಬಾದ್ ನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಚಿತ್ರೀಕರಣ ನಡೆಯುತ್ತಿದ್ದು ಸಿನಿಮಾ ಶೂಟಿಂಗ್ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸಿನಿಮಾ ಬಿಡುಗಡೆಗೆ ಮುನ್ನವೇ ಅದರ ಲಾಭದ ಬಗ್ಗೆ ನಿರೀಕ್ಷೆ ಮೂಡಲಾಗಿದೆ ಸ್ಯಾಟಲೈಟ್, ಹಕ್ಕು ಡಬ್ಬಿಂಗ್ ಹಕ್ಕು ಸೇರಿದಂತೆ ಸಿನಿಮಾ 1೦೦ ಕೋಟಿ ಲಾಭ ಗಳಿಸಲಿದೆ ಎಂದು ಅಂದಾಜು ಮಾಡಲಾಗಿದೆ.
ದಕ್ಷಿಣ ಭಾರತೀಯ ಭಾಷೆಗಳಿಗೆ ಡಬ್ಬಿಂಗ್:-
ತಮಿಳು, ತೆಲುಗು, ಮಲಯಾಳಂ ಭಾಷೆಗಳ ಡಬ್ಬಿಂಗ್ ಹಕ್ಕು 2೦ ಕೋಟಿ ರು ಗೆ ಮಾರಾಟವಾಗಿದೆ, ಇನ್ನೂ ಸಂಗೀತ ಸೇರಿದಂತೆ ಸ್ಯಾಟ್ಲೈಟ್ ಮಾರಾಟ ಹಕ್ಕುಗಳಿಂದ ಹಾಕಿರುವ ಬಂಡವಾಳ ವಾಪಸ್ ಬರುತ್ತದೆ ಎನ್ನಲಾಗುತ್ತಿದೆ.
ಸಿನಿಮಾ ಬಿಡುಗಡೆ ಯಾವಾಗ..?
ಈ ತ್ರಿಡಿ ಸಿನಿಮಾ ಕರ್ನಾಟಕದ 6೦ ಥಿಯೇಟರ್ ಗಳಲ್ಲಿ ಮೊದಲ ವಾರದಲ್ಲೇ 15ರಿಂದ 2೦ ಕೋಟಿ ರು. ಕಲೆಕ್ಷನ್ ಮಾಡುತ್ತದೆ, ಭಾರತಾದ್ಯಂತ ವಿತರಣಾ ಹಕ್ಕು ಸೇರಿದಂತೆ ಹಲವು ಮೂಲಗಳಿಂದ ಲಾಭಪಡೆಯಲಿದೆ ಎಲಾಗುತ್ತಿದೆ . 2018ರ ಸಂಕ್ರಾಂತಿ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….
ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…
ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…
ನವದೆಹಲಿ: ಈ ಯುವಕ-ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಅದೇನಾಯಿಯೋ ಯುವಕ ಮದುವೆಯಾಗಲು ನಿರಾಕರಿಸಿದ. ನಮ್ಮ ಸಂಬಂಧವನ್ನು ಮುರಿದುಕೊಳ್ಳೋಣ ಎಂದು ಯುವತಿ ಬಳಿ ಹೇಳಿದ. ಅದನ್ನು ಕೇಳಿದ ಯುವತಿ ಅಳಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ ಬದಲಿಗೆ ಕ್ರೂರವಾಗಿ ಸೇಡು ತೀರಿಸಿಕೊಂಡಳು. ಘಟನೆ ನಡೆದಿದ್ದು ದೆಹಲಿಯ ವಿಕಾಸಪುರಿಯಲ್ಲಿ. ಜೂನ್ 11ರಂದು ಬೈಕ್ನಲ್ಲಿ ಹೋಗುತ್ತಿದ್ದರು. ಯುವಕ ಅದಾಗಲೇ ಮದುವೆ ಬೇಡ ಎಂದಿದ್ದ. ಬೈಕ್ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಆತನ ಬಳಿ ಹೆಲ್ಮೆಟ್ ತೆಗೆಯುವಂತೆ ಕೇಳಿದ್ದಾಳೆ. ಆತ ತೆಗೆದಕೂಡಲೇ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ….
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.