ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

ನಿರ್ಮಾಪಕ ಮುನಿರತ್ನ ಅವರ ಬಹು ನಿರೀಕ್ಷಿತ ಸಿನಿಮಾ ಕುರುಕ್ಷೇತ್ರ ಇತಿಹಾಸ ಸೃಷ್ಟಿಸಲು ಮುಂದಾಗಿದೆ, ಕೇವಲ ಇನ್ನೂ ಅರ್ಧ ಮಾತ್ರ ಶೂಟಿಂಗ್ ಬಾಕಿಯಿದೆ. ಹೀಗಿರುವಾಗಲೇ ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು 9 ಕೋಟಿ ರೂ.ಗೆ ಮಾರಾಟವಾಗಿದೆ.
ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್ ಹಕ್ಕು ದಾಖಲೆಗೆ ಮಾರಾಟ..!
ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್ ಹಕ್ಕು ದಾಖಲೆ ಬೆಲೆ ರೂ.6 ಕೋಟಿಗೆ ಮಾರಾಟ! ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು ಪಡೆಯಲು ಹಲವರು ಪ್ರಯತ್ನ ಪಟ್ಟರು, ಆದರೆ ಅಂತಿಮವಾಗಿ ಆದಿತ್ಯ ಅವರಿಗೆ ಸಿಕ್ಕಿದೆ. ಜೊತೆಗೆ ಅತ್ಯಧಿಕ ಹಣಕ್ಕೆ ಮಾರಾಟವಾಗಿದೆ ಎಂದು ಮೂಲಗಳು ತಿಳಿಸಿವೆ.

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟ..!
ಯಾವಾಗಲೂ ಹೂಡಿಕೆದಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ ಆರಂಭದಲ್ಲಿ 4ಕೋಟಿರು ಗೆ ಕೋಟ್ ಮಾಡಲಾಗಿತ್ತು. ಅಂತಿಮವಾಗಿ 9 ಕೋಟಿಗೆ ಮಾರಾಟವಾಗಿದೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ.
ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 5೦ನೇ ಸಿನಿಮಾ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಸರ್ಜಾ, ರವಿಚಂದ್ರನ್, ಅಂಬರೀಶ್, ಶ್ರೀನಾಥ್, ಅನಂತ್ ನಾಗ್, ಸೇರಿದಂತೆ ಹಲವು ಕಲಾವಿದರ ದೊಡ್ಡ ತಾರಾಗಣವೇ ಇದೆ. ಈ ಸಿನಿಮಾಗಾಗಿ ಸುಮಾರು 8೦ ಕೋಟಿ ರು ಬಂಡವಾಳ ಹೂಡಿದ್ದಾರಂತೆ.

ಹೈದರಾಬಾದ್ ನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಚಿತ್ರೀಕರಣ ನಡೆಯುತ್ತಿದ್ದು ಸಿನಿಮಾ ಶೂಟಿಂಗ್ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸಿನಿಮಾ ಬಿಡುಗಡೆಗೆ ಮುನ್ನವೇ ಅದರ ಲಾಭದ ಬಗ್ಗೆ ನಿರೀಕ್ಷೆ ಮೂಡಲಾಗಿದೆ ಸ್ಯಾಟಲೈಟ್, ಹಕ್ಕು ಡಬ್ಬಿಂಗ್ ಹಕ್ಕು ಸೇರಿದಂತೆ ಸಿನಿಮಾ 1೦೦ ಕೋಟಿ ಲಾಭ ಗಳಿಸಲಿದೆ ಎಂದು ಅಂದಾಜು ಮಾಡಲಾಗಿದೆ.
ದಕ್ಷಿಣ ಭಾರತೀಯ ಭಾಷೆಗಳಿಗೆ ಡಬ್ಬಿಂಗ್:-
ತಮಿಳು, ತೆಲುಗು, ಮಲಯಾಳಂ ಭಾಷೆಗಳ ಡಬ್ಬಿಂಗ್ ಹಕ್ಕು 2೦ ಕೋಟಿ ರು ಗೆ ಮಾರಾಟವಾಗಿದೆ, ಇನ್ನೂ ಸಂಗೀತ ಸೇರಿದಂತೆ ಸ್ಯಾಟ್ಲೈಟ್ ಮಾರಾಟ ಹಕ್ಕುಗಳಿಂದ ಹಾಕಿರುವ ಬಂಡವಾಳ ವಾಪಸ್ ಬರುತ್ತದೆ ಎನ್ನಲಾಗುತ್ತಿದೆ.

ಸಿನಿಮಾ ಬಿಡುಗಡೆ ಯಾವಾಗ..?
ಈ ತ್ರಿಡಿ ಸಿನಿಮಾ ಕರ್ನಾಟಕದ 6೦ ಥಿಯೇಟರ್ ಗಳಲ್ಲಿ ಮೊದಲ ವಾರದಲ್ಲೇ 15ರಿಂದ 2೦ ಕೋಟಿ ರು. ಕಲೆಕ್ಷನ್ ಮಾಡುತ್ತದೆ, ಭಾರತಾದ್ಯಂತ ವಿತರಣಾ ಹಕ್ಕು ಸೇರಿದಂತೆ ಹಲವು ಮೂಲಗಳಿಂದ ಲಾಭಪಡೆಯಲಿದೆ ಎಲಾಗುತ್ತಿದೆ . 2018ರ ಸಂಕ್ರಾಂತಿ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಲೋಕಸಭಾ ಚುನಾವಣೆಯಲ್ಲಿ ತಾವು ಶಿಫಾರಸ್ಸು ಮಾಡಿದ ಅಭ್ಯರ್ಥಿಗಳಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಮಣೆ ಹಾಕಿರುವುದರಿಂದ ಹೈಕಮಾಂಡ್ ನಾಯಕರ ವಿರುದ್ಧ ಮುನಿಸಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳದೆ ಕಳೆದ ಮೂರು ದಿನಗಳಿಂದ ಮನೆಯಲ್ಲಿಯೇ ಇದ್ದಾರೆಂದು ಹೇಳಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ರಮೇಶ್ ಕತ್ತಿ ಅವರ ಬದಲಿಗೆ ಅಣ್ಣಾ ಸಾಹೇಬ ಜೊಲ್ಲೆಯವರಿಗೆ ಟಿಕೆಟ್ ನೀಡಿರುವುದು ಯಡಿಯೂರಪ್ಪನವರಿಗೆ…
ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2 ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…