ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಕನ್ನಡ ಭಾಷೆಯು ಪ್ರಾಚೀನ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು ಇದಕ್ಕೆ ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ. ದೇಶದ ಭಾಷೆಗಳಲ್ಲಿ ಕನ್ನಡ ಭಾಷೆಯೂ ಪ್ರಮುಖವಾಗಿದ್ದು ಇತ್ತೀಚೆಗೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಂತಹ ಭಾಷೆ ನಮ್ಮ ಕನ್ನಡ.
ಆದರೆ ಪ್ರಸ್ತುತ ಕನ್ನಡ ಭಾಷೆಯ ಸ್ಥಿತಿಗತಿಯನ್ನು ಗಮನಿಸುತ್ತಿದ್ದರೆ ಎಲ್ಲೋ ಒಂದು ಕಡೆ ನಮ್ಮ ಪರಭಾಷೆಯ ಮೇಲಿರುವ ವ್ಯಾಮೋಹದಿಂದ ನಮ್ಮ ತಾಯಿಯ ಸಮಾನದ ಕನ್ನಡ ಭಾಷೆಯು ಅಪಾಯದಂಚಿನಲ್ಲಿ ಸಿಕ್ಕಿ ಕೊಂಡಿದೆ. ಇಂದು ಯಾವುದೇ ಕ್ಷೇತ್ರದಲ್ಲಿ ನೋಡಿದರೂ ಅಲ್ಲಿ ಇಂಗ್ಲಿಷಿಗೆ ದೊರೆಯುವ ಪ್ರಾಮುಖ್ಯತೆ ಕನ್ನಡಕ್ಕೆ ದೊರೆತಿಲ್ಲ.
ಅನ್ಯ ರಾಜ್ಯಗಳಲ್ಲಿ ಅವರು ತಮ್ಮ ಮಾತೃಭಾಷೆಗೆ ಕೊಡುವ ಪ್ರಾಮುಖ್ಯತೆ ನಮ್ಮ ಕನ್ನಡಿಗರಿಗೆ ಇಲ್ಲ. ಹೊರ ರಾಜ್ಯದಿಂದ ಬಂದ ಕೆಲವರು ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವಂತಹ ಅನೇಕ ಕಹಿ ಪ್ರಸಂಗಗಳು ದಿನ ಬೆಳಗಾದರೆ ನಮ್ಮ ಕಣ್ಣೆದುರು ನಡೆಯುತ್ತಲೇ ಇವೆ.
ಕನ್ನಡಿಗರು ಎಷ್ಟರ ಮಟ್ಟಿಗೆ ಭಾಷೆಯನ್ನು ದೂರ ಸರಿಸುತ್ತಿದ್ದಾರೆ, ಬೇರೆ ರಾಜ್ಯದವರು ಇಲ್ಲಿ ಬಂದು ನೆಲಸಿಯೂ ಕನ್ನಡ ಕಲಿಯುವ ಶ್ರಮ ನಿಮಗೆ ಬೇಡವೆಂದು ಕನ್ನಡಿಗರೇ ಅವರ ಭಾಷೆಯನ್ನು ಕಲಿತು ಅವರಿಗೆ ಸಹಕಾರ ಮಾಡುವಷ್ಟು ಪರ ಭಾಷಾಭಿಮಾನವುಳ್ಳವರು.
ಇಂದು ಕರ್ನಾಟಕದಲ್ಲಿ ಇತರೆ ಭಾಷೆಗಳಾದ ತಮಿಳು, ತೆಲುಗು, ಹಿಂದಿ, ಇಂಗ್ಲಿಷ್ ಭಾಷೆಗೆ ದೊರೆಯುತ್ತಿರುವ ಮಹತ್ವ ಕನ್ನಡಕ್ಕಿಲ್ಲ. ದಾರಿಯಲ್ಲಿ ಯಾರಾದರೂ ಅನ್ಯ ಭಾಷೆಯಲ್ಲಿ ಕೇಳಿದರೆ ಅವರಿಗೆ ಭಾಷೆ ತಿಳಿದಿದ್ದರೂ ಅವರು ತಮ್ಮ ಭಾಷೆಯಲ್ಲೇ ಉತ್ತರಿಸುವ ಭಾಷಾಭಿಮಾನಿಗಳು.
ಭಾರತದಲ್ಲಿ ಜಾತ್ಯತೀತ, ಭಾಷಾತೀತ, ರಾಷ್ಟ್ರದಂತೆ ಬದುಕಬೇಕು ನಿಜ. ಆದರೆ ಎಲ್ಲರಿಗೂ ಭಾಷಾಭಿಮಾನ ಮುಖ್ಯವಾಗಿ ಇರಬೇಕು. ಅನೇಕ ವರ್ಷಗಳ ಹಿಂದೆ ಸಾಮನ್ಯ ಭಾಷೆಗಳಲ್ಲಿ ಒಂದಾಗಿದ್ದ ಇಂಗ್ಲಿಷ್ ಇಂದು ಪ್ರಪಂಚದ ಪ್ರಮುಖ ಭಾಷೆಯಾಗಲು ಸಾಧ್ಯವಾಗುತ್ತಿರಲಿಲ್ಲ.
ಅಲ್ಲಿನ ದಾರ್ಶನಿಕರು ಸಾಹಿತಿಗಳು ಮತ್ತು ಇತರರ ಶ್ರಮದಿಂದ ಮಾತ್ರ ಇದು ಇಂದು ಪ್ರಮುಖ ಭಾಷೆಯಾಗಿದೆ. ಚೀನಾದಂತಹ ಶ್ರೀಮಂತ ದೇಶದಲ್ಲಿ ಇಂಗ್ಲಿಷ್ ತಿಳಿಯದವರೇ ಹೆಚ್ಚು. ಅಲ್ಲಿನ ಅನೇಕರಿಗೆ ಇಂಗ್ಲಿಷ್ ಭಾಷೆಯ ಗಂಧವೇ ತಿಳಿದಿಲ್ಲ. ಆದರೂ ಅದು ಅಭಿವೃದ್ಧಿ ಹೊಂದಿದ ರಾಷ್ಟ್ರ. ಇಂಗ್ಲಿಷ್ ಬೇಕು ಆದರೆ, ಅಗತ್ಯವಿದ್ದಲ್ಲಿ ಮಾತ್ರ.
ಅನಾವಶ್ಯಕವಾಗಿ ಇಂಗ್ಲಿಷ್ ಮಾತನಾಡುವುದರಿಂದ ಕೀರ್ತಿ ಹಚ್ಚುತ್ತದೆಂದು ಭಾವನೆಯಿಂದ ಇಂದು ಕನ್ನಡವನ್ನು ಕೀಳರಿಮೆಯ ದೃಷ್ಟಿಯಿಂದ ನೋಡುತ್ತಿರುವವರೆ ಹೆಚ್ಚು. ಇದರ ಉದ್ದೇಶ ಅನ್ಯ ಭಾಷೆಯಭಾಷೆಯನ್ನು ಸಹ ಪ್ರೀತಿಸಿ, ಗೌರವಿಸಿ, ಆದರೆ ಕನ್ನಡವನ್ನು ಬೆಳೆಸಬೇಕೆಂಬುದು.
ಕುವೆಂಪು ಅವರ ನುಡಿಯಂತೆ ‘ಎಲ್ಲಾದರು ಇರು ನೀ ಕನ್ನಡವಾಗಿರು’ ಎಂಬಂತೆ ಕನ್ನಡವನ್ನು ಪ್ರೀತಿಸೊಣ….ಕನ್ನಡವನ್ನು ಬೆಳೆಸೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.
ಇಂಜಿನಿಯರಿಂಗ್, ವೈದ್ಯ ಸೇರಿದಂತೆ ತಿಂಗಳಿಗೆ ಸಂಬಳ ಸಿಗುವಂತಹ ಹುದ್ದೆಗಳನ್ನು ಮಾತ್ರ ಎಲ್ಲರೂ ಗೌರವದಿಂದ ನೋಡ್ತಾರೆ. ಸಣ್ಣ ಪುಟ್ಟ ವ್ಯಾಪಾರ, ಟೀ ವ್ಯಾಪಾರದ ಹೆಸರು ಕೇಳಿದ್ರೆ ಬಹುತೇಕರು ಮೂಗು ಮುರಿಯುತ್ತಾರೆ. ಆದ್ರೆ ಟೀ ಸಣ್ಣ ವ್ಯಾಪಾರವಲ್ಲ. ಟೀ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂಬುದನ್ನು ಪುಣೆ ಯುವಕ ತೋರಿಸಿಕೊಟ್ಟಿದ್ದಾನೆ. ಪುಣೆಯಲ್ಲಿ ಯೇವ್ಲೆ ಟೀ ಹೌಸ್ ಪ್ರಸಿದ್ಧಿ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿಯನ್ನು ಈ ಟೀ ಹೌಸ್ ಹೊಂದಿದೆ. ಪುಣೆಯಲ್ಲಿಯೇ ಮೂರು ಸ್ಟಾಲ್ ಗಳನ್ನು ಇದು…
ಪಂಡಿತ್ ಶ್ರೀ ರಾಮ್ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9535503456ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ9 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9535503456 call/ whatsapp ಮೇಷ : ಪ್ರೀತಿಯ ಶಕ್ತಿ…