ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಕನ್ನಡ ಭಾಷೆಯು ಪ್ರಾಚೀನ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು ಇದಕ್ಕೆ ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ. ದೇಶದ ಭಾಷೆಗಳಲ್ಲಿ ಕನ್ನಡ ಭಾಷೆಯೂ ಪ್ರಮುಖವಾಗಿದ್ದು ಇತ್ತೀಚೆಗೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಂತಹ ಭಾಷೆ ನಮ್ಮ ಕನ್ನಡ.
ಆದರೆ ಪ್ರಸ್ತುತ ಕನ್ನಡ ಭಾಷೆಯ ಸ್ಥಿತಿಗತಿಯನ್ನು ಗಮನಿಸುತ್ತಿದ್ದರೆ ಎಲ್ಲೋ ಒಂದು ಕಡೆ ನಮ್ಮ ಪರಭಾಷೆಯ ಮೇಲಿರುವ ವ್ಯಾಮೋಹದಿಂದ ನಮ್ಮ ತಾಯಿಯ ಸಮಾನದ ಕನ್ನಡ ಭಾಷೆಯು ಅಪಾಯದಂಚಿನಲ್ಲಿ ಸಿಕ್ಕಿ ಕೊಂಡಿದೆ. ಇಂದು ಯಾವುದೇ ಕ್ಷೇತ್ರದಲ್ಲಿ ನೋಡಿದರೂ ಅಲ್ಲಿ ಇಂಗ್ಲಿಷಿಗೆ ದೊರೆಯುವ ಪ್ರಾಮುಖ್ಯತೆ ಕನ್ನಡಕ್ಕೆ ದೊರೆತಿಲ್ಲ.
ಅನ್ಯ ರಾಜ್ಯಗಳಲ್ಲಿ ಅವರು ತಮ್ಮ ಮಾತೃಭಾಷೆಗೆ ಕೊಡುವ ಪ್ರಾಮುಖ್ಯತೆ ನಮ್ಮ ಕನ್ನಡಿಗರಿಗೆ ಇಲ್ಲ. ಹೊರ ರಾಜ್ಯದಿಂದ ಬಂದ ಕೆಲವರು ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವಂತಹ ಅನೇಕ ಕಹಿ ಪ್ರಸಂಗಗಳು ದಿನ ಬೆಳಗಾದರೆ ನಮ್ಮ ಕಣ್ಣೆದುರು ನಡೆಯುತ್ತಲೇ ಇವೆ.
ಕನ್ನಡಿಗರು ಎಷ್ಟರ ಮಟ್ಟಿಗೆ ಭಾಷೆಯನ್ನು ದೂರ ಸರಿಸುತ್ತಿದ್ದಾರೆ, ಬೇರೆ ರಾಜ್ಯದವರು ಇಲ್ಲಿ ಬಂದು ನೆಲಸಿಯೂ ಕನ್ನಡ ಕಲಿಯುವ ಶ್ರಮ ನಿಮಗೆ ಬೇಡವೆಂದು ಕನ್ನಡಿಗರೇ ಅವರ ಭಾಷೆಯನ್ನು ಕಲಿತು ಅವರಿಗೆ ಸಹಕಾರ ಮಾಡುವಷ್ಟು ಪರ ಭಾಷಾಭಿಮಾನವುಳ್ಳವರು.
ಇಂದು ಕರ್ನಾಟಕದಲ್ಲಿ ಇತರೆ ಭಾಷೆಗಳಾದ ತಮಿಳು, ತೆಲುಗು, ಹಿಂದಿ, ಇಂಗ್ಲಿಷ್ ಭಾಷೆಗೆ ದೊರೆಯುತ್ತಿರುವ ಮಹತ್ವ ಕನ್ನಡಕ್ಕಿಲ್ಲ. ದಾರಿಯಲ್ಲಿ ಯಾರಾದರೂ ಅನ್ಯ ಭಾಷೆಯಲ್ಲಿ ಕೇಳಿದರೆ ಅವರಿಗೆ ಭಾಷೆ ತಿಳಿದಿದ್ದರೂ ಅವರು ತಮ್ಮ ಭಾಷೆಯಲ್ಲೇ ಉತ್ತರಿಸುವ ಭಾಷಾಭಿಮಾನಿಗಳು.
ಭಾರತದಲ್ಲಿ ಜಾತ್ಯತೀತ, ಭಾಷಾತೀತ, ರಾಷ್ಟ್ರದಂತೆ ಬದುಕಬೇಕು ನಿಜ. ಆದರೆ ಎಲ್ಲರಿಗೂ ಭಾಷಾಭಿಮಾನ ಮುಖ್ಯವಾಗಿ ಇರಬೇಕು. ಅನೇಕ ವರ್ಷಗಳ ಹಿಂದೆ ಸಾಮನ್ಯ ಭಾಷೆಗಳಲ್ಲಿ ಒಂದಾಗಿದ್ದ ಇಂಗ್ಲಿಷ್ ಇಂದು ಪ್ರಪಂಚದ ಪ್ರಮುಖ ಭಾಷೆಯಾಗಲು ಸಾಧ್ಯವಾಗುತ್ತಿರಲಿಲ್ಲ.
ಅಲ್ಲಿನ ದಾರ್ಶನಿಕರು ಸಾಹಿತಿಗಳು ಮತ್ತು ಇತರರ ಶ್ರಮದಿಂದ ಮಾತ್ರ ಇದು ಇಂದು ಪ್ರಮುಖ ಭಾಷೆಯಾಗಿದೆ. ಚೀನಾದಂತಹ ಶ್ರೀಮಂತ ದೇಶದಲ್ಲಿ ಇಂಗ್ಲಿಷ್ ತಿಳಿಯದವರೇ ಹೆಚ್ಚು. ಅಲ್ಲಿನ ಅನೇಕರಿಗೆ ಇಂಗ್ಲಿಷ್ ಭಾಷೆಯ ಗಂಧವೇ ತಿಳಿದಿಲ್ಲ. ಆದರೂ ಅದು ಅಭಿವೃದ್ಧಿ ಹೊಂದಿದ ರಾಷ್ಟ್ರ. ಇಂಗ್ಲಿಷ್ ಬೇಕು ಆದರೆ, ಅಗತ್ಯವಿದ್ದಲ್ಲಿ ಮಾತ್ರ.
ಅನಾವಶ್ಯಕವಾಗಿ ಇಂಗ್ಲಿಷ್ ಮಾತನಾಡುವುದರಿಂದ ಕೀರ್ತಿ ಹಚ್ಚುತ್ತದೆಂದು ಭಾವನೆಯಿಂದ ಇಂದು ಕನ್ನಡವನ್ನು ಕೀಳರಿಮೆಯ ದೃಷ್ಟಿಯಿಂದ ನೋಡುತ್ತಿರುವವರೆ ಹೆಚ್ಚು. ಇದರ ಉದ್ದೇಶ ಅನ್ಯ ಭಾಷೆಯಭಾಷೆಯನ್ನು ಸಹ ಪ್ರೀತಿಸಿ, ಗೌರವಿಸಿ, ಆದರೆ ಕನ್ನಡವನ್ನು ಬೆಳೆಸಬೇಕೆಂಬುದು.
ಕುವೆಂಪು ಅವರ ನುಡಿಯಂತೆ ‘ಎಲ್ಲಾದರು ಇರು ನೀ ಕನ್ನಡವಾಗಿರು’ ಎಂಬಂತೆ ಕನ್ನಡವನ್ನು ಪ್ರೀತಿಸೊಣ….ಕನ್ನಡವನ್ನು ಬೆಳೆಸೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…
ಅಡುಗೆ ಮನೆಯಲ್ಲಿರುವ ಅಡುಗೆ ಸೋಡಾದ ಬಗ್ಗೆ ಹಲವರಿಗೆ ತಿಳಿದಿಲ್ಲ, ಅದನ್ನ ಕೇವಲ ಅಡುಗೆಗೆ ಮಾತ್ರ ಬಳಸುತ್ತಾರೆ ಎಂದು ತಳಿದಿದ್ದಾರೆ. ಆದರೆ ಇದರಿಂದ ಅಡುಗೆಗೆ ಮಾತ್ರವಲ್ಲದೆ ಹಲವು ಅರೋಗ್ಯ ಸಮಸ್ಯೆಗಳಿಗೂ ಸಹ ಬಳಸ ಬಹುದು. ಅದು ಹೇಗೆ ಎಂಬುದು ಇಲ್ಲಿದೆ ನೋಡಿ.
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…
ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…
ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…
ಬಿಗ್ಬಾಸ್ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್ಬಾಸ್ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್ನಾಗ್ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್ನಾಗ್ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್ ನಟ ತನ್ನ ಮಾರ್ಕೆಟ್ ಬಿದ್ದಾಗ ವ್ಯಾನ್ ಒಳಗೆ ಕ್ಯಾಂಟೀನ್ ಇಟ್ಟುಕೊಂಡು ಓಡಾಡುತ್ತಿದ್ದರು….