ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.

ರಾಷ್ಟ್ರಪತಿಗಳ ಈ ಹೇಳಿಕೆಗೆ ಪೂರಕ ಎನ್ನುವಂತೆ ತಾವು ನ್ಯಾಯಾಧೀಶರಾಗಿದ್ದ 28 ವರ್ಷಗಳಲ್ಲಿ 2000ಕ್ಕೂ ಅಧಿಕ ಪ್ರಕರಣಗಳ
ತೀರ್ಪುಗಳನ್ನು ಕನ್ನಡ ಭಾಷೆಯಲ್ಲೇ ನೀಡಿ, ನ್ಯಾಯಾಂಗ ಕ್ಷೇತ್ರದಲ್ಲೂ ತಮ್ಮ ಕನ್ನಡ ಪ್ರೀತಿ ಮೆರೆದಿ ದ್ದಾರೆ ನಿವೃತ್ತ ನ್ಯಾ.ಎಸ್.ಎಚ್. ಮಿಟ್ಟಲಕೋಡ ಅವರು… ಮೂಲತಃ ಧಾರವಾಡದವರೇ ಆದ ನ್ಯಾ.ಮಿಟ್ಟಲಕೋಡ ಅವರು ಪ್ರಾಥಮಿಕ ಶಾಲೆಯಲ್ಲಿದ್ದಾಗಿನಿಂದಲೂ ತಮ್ಮ ಕನ್ನಡ ಪ್ರೀತಿಯನ್ನು ಆಯ್ಕೆ ಮಾಡಿಕೊಂಡ ವಕೀಲ ವೃತ್ತಿ, ನಂತರ ನ್ಯಾಯಾಧೀಶರಾಗಿ ನೀಡುವ ತೀರ್ಪುಗಳಲ್ಲೂ ತುಂಬಿ “ಕನ್ನಡ ಕಾನೂನು ಸಾಹಿತ್ಯ’ ಎನ್ನುವ ಹೊಸ ಪ್ರಕಾರವೊಂದರ ಹುಟ್ಟಿಗೂ ಕಾರಣರಾಗಿದ್ದಾರೆ.
ದಾವಣಗೆರೆಯಲ್ಲಿ ಸಾವಿರ:-
ಶಿವಮೊಗ್ಗ, ಕಾರವಾರ, ಚಿತ್ರದುರ್ಗ, ಕೊಪ್ಪಳ ಸೇರಿದಂತೆ ಅನೇಕ ಕಡೆ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲೂ ಕನ್ನಡ ತೀರ್ಪು ನೀಡುತ್ತಿದ್ದ ಅವರಿಗೆ ನ್ಯಾಯಾಲಯಗಳಲ್ಲಿನ ಶೀಘ್ರ ಲಿಪಿಕಾರರು ಮತ್ತು ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ನೌಕರರ ಕೊರತೆ ಇತ್ತು. ಹೀಗಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲು ತಡಕಾಡಬೇಕಿತ್ತು.

ಕೊನೆಗೆ ಒಂದೊಂದು ತೀರ್ಪುಗಳನ್ನು ಸುದೀರ್ಘವಾಗಿ ಬರೆಯಬೇಕಿದ್ದರಿಂದ ಕಚೇರಿ ಅವಧಿ ಮುಗಿಸಿ ಟೈಪ್ವೈಟರ್ನ್ನು ತಮ್ಮ ಮನೆಗೆ ತರಿಸಿಕೊಂಡು ತಡರಾತ್ರಿವರೆಗೂ ಕುಳಿತು ಕಷ್ಟವಾದರೂ ತೀರ್ಪಿನ ಪ್ರತಿ ಕನ್ನಡದಲ್ಲೇ ಪೂರ್ಣಗೊಳಿಸುತ್ತಿದ್ದರು.
ಹೈಕೋರ್ಟ್ನಲ್ಲೂ ಬರಲಿ:-
ಜೆಎಂಎಫ್ಸಿ ಮತ್ತು ಜಿಲ್ಲಾ ಕೋರ್ಟ್ಗಳಲ್ಲಿ ಕರ್ನಾಟಕ ಏಕೀಕರಣದ ನಂತರ ಕನ್ನಡ ಭಾಷೆಯಲ್ಲಿ ತೀರ್ಪು ನೀಡಲು ಸರ್ಕಾರ ಅನುಮತಿ ನೀಡಿತು.

ಆದರೆ ಇಂದಿಗೂ ಪರಿಪೂರ್ಣವಾಗಿ ಇದು ಜಾರಿಯಾಗಿಲ್ಲ. ಇನ್ನು ಹೈಕೋರ್ಟ್ನಲ್ಲಿ ಸದ್ಯಕ್ಕೆ ಕನ್ನಡದಲ್ಲಿ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಲು ಅವಕಾಶವಿಲ್ಲ. ಆದರೆ ಇಂಗ್ಲಿಷ್ ಮೂಲ ದಾಖಲೆ ಜೊತೆಗೆ ಕನ್ನಡದ ದಾಖಲೆ ಪ್ರತಿಯೊಂದನ್ನು ಸಲ್ಲಿಸಬಹುದು ಅಷ್ಟೇ. ಹೈಕೋರ್ಟ್ ನ್ಯಾಯಾಧೀಶರು ಹೊರ ರಾಜ್ಯಗಳಿಂದ ಬಂದವರಾಗಿರುವುದರಿಂದ ಇದು ಇಂಗ್ಲಿಷ್ನಲ್ಲೇ ಇರಬೇಕು ಎನ್ನುವ ನಿಯಮವಿದೆ.
ಕನ್ನಡದಲ್ಲೇ ಮೊದಲ ತೀರ್ಪು:-
1977ರಲ್ಲಿ ಧಾರವಾಡದ ಸರ್ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿ ವಕೀಲಿ ವೃತ್ತಿ ಆರಂಭಿಸಿದ ಅವರು, 1985ರಲ್ಲಿ ಚಿಕ್ಕನಾಯಕನಹಳ್ಳಿ ಮುನ್ಸಿಫ್-ಮ್ಯಾಜಿಸ್ಟ್ರೇಟ್ ಆದರು. ನ್ಯಾಯಾಧೀಶರಾಗಿ ತಮ್ಮ ಎದುರಿಗೆ ಬಂದ ಮೊದಲ ಪ್ರಕರಣದ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದರು. ನಂತರ ಅಥಣಿ, ಸೊರಬ, ಬಂಟ್ವಾಳ, ಸಾಗರದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗಲೂ ಕನ್ನಡ ಪ್ರೀತಿ ಮುಂದುವರಿಯಿತು.

ಕ್ರಿಮಿನಲ್, ಕಂದಾಯ, ಸಿವಿಲ್, ತೆರಿಗೆ ಇಲಾಖೆ, ಸಹಕಾರ ಇಲಾಖೆಗೆ  ಸಂಬಂಧಿಸಿದ ಎಲ್ಲಾ ಬಗೆಯ ಪ್ರಕರಣಗಳ ತೀರ್ಪು ಕನ್ನಡದಲ್ಲಿ ನೀಡಿದ್ದು ಇವರ ಕನ್ನಡ ಪ್ರೀತಿಗೆ ಸಾಕ್ಷಿ ಕಾನೂನು ಕ್ಷೇತ್ರದ ತೀರ್ಪು ಗಳು ಸ್ಥಳೀಯ ಭಾಷೆಯಲ್ಲೇ ಬಂದರೆ ನ್ಯಾಯ ಕೇಳಲು ಬಂದ ವರಿಗೂ ತಮ್ಮ ಪ್ರಕರಣದ ಸಮಗ್ರ ಮಾಹಿತಿ ಲಭಿಸುತ್ತದೆ. ಜೊತೆಗೆ ಕನ್ನಡ ಕಾನೂನು ಸಾಹಿತ್ಯವೂ ವೃದ್ಧಿಯಾಗುತ್ತದೆ. 
 ನ್ಯಾ.ಎಸ್.ಎಚ್. ಮಿಟ್ಟಲಕೋಡ ನಿವೃತ್ತ ನ್ಯಾಯಾಧೀಶರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….
ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.