ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.

ಕಪ್ಪು ಉಪ್ಪುನ್ನು ಆಯುರ್ವೇದದಲ್ಲಿ ದೇಹವನ್ನು ತಂಪಾಗಿಸುವ ಪಧಾರ್ಥ ಎಂದು ಹೇಳಲಾಗಿದೆ ಮತ್ತು ಇದನ್ನು ಜೀರ್ಣಕ್ರಿಯೆಗಾಗಿ ಬಳಸಲಾಗುತ್ತದೆ. ಇದು ವಾಯು ಮತ್ತು ಎದೆಯುರಿ ನಿವಾರಣೆಯಲ್ಲಿ ಇದು ತುಂಬಾ ಉಪಯೋಗಕಾರಿ. ಗಳಗಂಡ ರೋಗವನ್ನು ಗುಣಪಡಿಸಲು ಜಮ್ಮುವಿನಲ್ಲಿ ಇದನ್ನು ಬಳಸಲಾಗುತ್ತದೆ.ದಂತಮಂಜನವನ್ನು ತಯಾರಿಸಲು ಸಹ ಇದನ್ನು ಬಳಸಲಾಗುತ್ತದೆ.

ಕಪ್ಪು ಉಪ್ಪಿನ ಉಪಯೋಗಗಳು:-
1.ವಾಯು ಸಂಬಂಧಿತ ರೋಗಗಳನ್ನು ನಿವಾರಿಸುತ್ತದೆ:-
ಇದು ದೇಹದ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಮೂಲಕ ವಾಯು ಸಂಬಂಧಿತ ರೋಗಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ.

2.ಮಲಬದ್ಧತೆ ಮತ್ತು ಹೊಟ್ಟೆ ಉಬ್ಬರವನ್ನು ಶಮನಗೊಳಿಸುತ್ತದೆ.ಕಪ್ಪು ಉಪ್ಪನ್ನು ಪ್ರಮುಖವಾಗಿ ಮಲಬದ್ಧತೆ, ಹೊಟ್ಟೆ ನೋವು, ಮತ್ತು ಅನೇಕ ಉದರ ಸಂಬಂಧಿತ ಕಾಯಿಲೆಗಳನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿರುವುದರ ಜೊತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

3.ಉಸಿರಾಟದ ತೊಂದರೆ ನಿವಾರಣೆ:-
ಕಟ್ಟಿರುವ ಮೂಗು ಮತ್ತು ನೋಯುತ್ತಿರುವ ಗಂಟಲ ಕಾರಣದಿಂದಾಗಿ ಉಸಿರಾಟದ ತೊಂದರೆಗಳನ್ನು ಎದುರಿಸುತ್ತಿದ್ದಲ್ಲಿ ಇದು ನಿವಾರಕವಾಗಿ ಕೆಲಸ ಮಾಡುತ್ತದೆ.

4.ಮಧುಮೇಹವನ್ನು ನಿಯಂತ್ರಿಸುತ್ತದೆ:-
ಸಕ್ಕರೆ ಕಾಯಿಲೆಯನ್ನು ಹೊಂದಿರುವವರಿಗೆ ಇನ್ಸುಲಿನ್ ಪ್ರಮಾಣ ಕಡಿಮೆ ಇರುವ ಕಾರಣ ಇನ್ಸುಲಿನ್ ಮಟ್ಟವನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ ಕಲ್ಲು ಉಪ್ಪು ದೇಹದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಿಸುವುದರಿಂದ ಮಧುಮೇಹಿಗಳಿಗೆ ಇದು ಪ್ರಯೋಜನಕಾರಿಯಾಗಿದೆ.

5.ಕ್ಲೆನ್ಸರ್ ಆಗಿ ಕಾರ್ಯನಿರ್ವಹಿಸುತ್ತದೆ:-
ನಿಮ್ಮ ಚರ್ಮವನ್ನು ಕಾಂತಿಯುತವನ್ನಾಗಿಸಲು ನಿಮ್ಮ ಕ್ಲೆನ್ಸರ್ ಅಥವಾ ಸ್ಕ್ರಬ್ಗೆ ಸ್ವಲ್ಪ ಪ್ರಮಾಣದಲ್ಲಿ ಈ ಉಪ್ಪನ್ನು ಸೇರಿಸಿ ಬಳಸುವುದರಿಂದ ಮುಚ್ಚಿಕೊಂಡಿರುವ ಚರ್ಮದ ರಂಧ್ರಗಳು ಮತ್ತು ಮೊಡವೆಗಳು ಹಾಗೂ ಎಣ್ಣೆಯುಕ್ತ ಚರ್ಮದಿಂದ ಮುಕ್ತಿಹೊಂದಬಹುದು.

6.ಚರ್ಮದ ಮತ್ತು ಪಾದದ ಆರೋಗ್ಯಕ್ಕೆ ಸಹಾಯಕಾರಿ:-
ಇದು ಬಿರುಕು ಬಿಟ್ಟಿರುವ ಪಾದ ಮತ್ತು ಊದಿಕೊಂಡಿರುವ ಪಾದ, ಹಾಗೂ ಮೊಡವೆಗಳ ನಿವಾರಣೆಗೆ ಇದು ಸಹಾಯಕಾರಿಯಾಗಿದೆ ಸ್ನಾನದ ನೀರಿಗೆ ಸ್ವಲ್ಪ ಉಪ್ಪನ್ನು ಹಾಕಿ ಸ್ನಾನ ಮಾಡುವ ಮೂಲಕ ಚರ್ಮದ ಕಾಯಿಲೆಗಳಿಂದ ಮುಕ್ತಿಹೊಂದಬಹುದು.

7.ಕೂದಲು ಉದುರುವಿಕೆಯನ್ನು ನಿಲ್ಲಿಸುತ್ತದೆ:-
ನೀವು ಕೂದಲು ಉದುರುವಿಕೆಯ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಉಪ್ಪು ನಿಮಗೆ ಸಹಾಯಕಾರಿಯಾಗುತ್ತದೆ. ನಿಮ್ಮ ಸ್ನಾನದ ನೀರಿಗೆ ಉಪ್ಪನ್ನು ಹಾರಿ ತಲೆ ಸ್ನಾನ ಮಾಡುವುದರಿಂದ ನಿಮ್ಮ ಕುದಲಿನ ಬೆಳವಣಿಗೆಯನ್ನು ಹೆಚ್ಚುಸುವುದಷ್ಟೇ ಅಲ್ಲ ತಲೆಹೊಟ್ಟಿನ ಸಮಸ್ಯೆಯನ್ನು ನಿವಾರಿಸುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…
ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಮೇಷ ರಾಶಿ ಭವಿಷ್ಯ (Friday, December 31, 2021) ಹೊರಾಂಗಣ ಕ್ರೀಡೆ ನಿಮ್ಮನ್ನು ಸೆಳೆಯುತ್ತದೆ-ಧ್ಯಾನ ಮತ್ತು ಯೋಗ ಲಾಭ ತರುತ್ತವೆ. ನೀವು ಮನೆಯಿಂದ ಹೊರ ಇದ್ದು ಉದ್ಯೋಗ ಅಥವಾ ಅಧ್ಯಯನ ಮಾಡುತ್ತಿದ್ದರೆ, ನಿಮ್ಮ ಹಣ ಮತ್ತು ಸಮಯವನ್ನು ವ್ಯರ್ಥ ಮಾಡುವಂತಹ ಜನರಿಂದ ದೂರವಿರುವುದು ಕಲಿತುಕೊಳ್ಳಬೇಕು. ನೀವು ಮಕ್ಕಳು ಅಥವಾ ನಿಮಗಿಂತ ಕಡಿಮೆ ಅನುಭವಿಯಾಗಿರುವವರ ಜೊತೆ ತಾಳ್ಮೆಯಿಂದಿರಬೇಕು. ಪ್ರಣಯದ ನಡತೆಗಳು ಫಲ ನೀಡುವುದಿಲ್ಲ. ಕಣ್ಣುಗಳು ಎಂದಿಗೂ ಸುಳ್ಳು ಹೇಳುವುದಿಲ್ಲ, ಮತ್ತು ನಿಮ್ಮ ಸಂಗಾತಿಯ ಕಣ್ಣುಗಳು ಇಂದು ನಿಮಗೆ ಏನೋ…