ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.

ರಾಜ್ಯದಲ್ಲಿ ಈ ಖಡಕನಾತ ಕೋಳಿ ಪಾರಂಗಳಿಲ್ಲ ಮಧ್ಯಪ್ರದೇಶ ಮೂಲದ ಈ ಜಾತಿಯ ಕೋಳಿಗಳ ಮೂರು ನಾಲ್ಕು ಪಾರಂಗಳನ್ನು ಕಾಣಬಹುದು. ಆದರೆ, ಇತ್ತೀಚೆಗೆ
ರೈತರಿಂದ ಹೆಚ್ಚು ಬೇಡಿಕೆ ಬರುತ್ತಿದೆ. ಆದ್ದರಿಂದ ಸಿಪಿಡಿಒ ಕನಿಷ್ಟ ಸಾವಿರ ಖಡಕನಾತ ಕೋಳಿಗಳ ಫಾರಂ ಶೀಘ್ರದಲ್ಲೆ ಪ್ರಾರಂಭಿಸಿ , ರಾಜ್ಯದಲ್ಲಿ ಈ ತಳಿಯನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ.

ಈ ಸಂಬಂಧ ಈಗಾಗಲೇ ಪಶು ಸಂಗೋಪನ ಇಲಾಖೆಗೆ ಪತ್ರ ವ್ಯವಹಾರ ನಡೆದಿದೆ. ಇದಕ್ಕೆ ಕೇಂದ್ರದ ಅನುಮೋದನೆ ದೊರೆತು, ಹಣ ಮಂಜೂರಾಗಬೇಕು . ಮುಂಬೈನಲ್ಲಿರುವ ಸಿಪಿಡಿಒ ಕೇಂದ್ರದಿಂದ ಇಲ್ಲಿಗೆ ಖಡಕನಾತ ಕೋಳಿಗಳು ಪೂರೈಕೆ ಆಗಲಿವೆ.ಎಲ್ಲವೂ ಅಂದುಕೊಂಡಂತೆ ಆದರೆ, ಮುಂದಿನ ಕೃಷಿ ಮೇಳದಲ್ಲಿ ಈ ವಿಶಿಷ್ಠ ಜಾತಿಯ ಕೋಳಿಗಳನ್ನು ಸ್ವತಃ ಹೆಸರಘಟ್ಟದ ಸಿಪಿಡಿಒ ದರ್ಶನಕಿಡಲಿದೆ ಎಂದು ಕೇಂದ್ರದ ುಪ ನಿರ್ದೇಶಕರು ತಿಳಿಸಿದ್ದಾರೆ.

ಖಡಕನಾತ ಕೋಳಿಯು ಕಪ್ಪು ರಕ್ತ ಮತ್ತು ಕಪ್ಪು ಮಾಂಸವನ್ನು ಹೊಂದಿದೆ. ಇದನ್ನು ದೇವರಿಗೆ ಅರ್ಪಣೆ ಮಾಡುವುದರಿಂದ ಒಳ್ಳೆಯದಾಗುತ್ತದೆ ಎಂಬ ಕಲ್ಪನೆ ಜನರಲ್ಲಿದೆ. ಇದೇ ಕಾರಣಕ್ಕೆ ಕಪ್ಪುರಕ್ತ ಹೊಂದಿರುವ ಕೋಳಿಗಳಿಗೆ ಬೇಡಿಕೆ ಇದೆ. ಇದು ಮೌಡ್ಯವಾದರೂ, ಜನ ಕೇಳುತ್ತಿರುವುದರಿಂದ ಪೂರೈಸಬೇಕಾಗಿದೆ ಎಂದು ಮತ್ತೋರ್ವ ಅಧಿಕಾರಿ
ತಿಳಿಸಿದ್ದಾರೆ. ವರ್ಷಕ್ಕೆ 2೦೦ ಮೊಟ್ಟೆ ಕೂಡುವ ಕೋಳಿ ಅಭಿವೃದ್ಧಿ ಇಲ್ಲದಂತೆ ಹೆಚ್ಚು ಮೊಟ್ಟೆ ಕೊಡುವ ಹಿತ್ತಲಲ್ಲಿ ಸಾಕುವ ಕಾವೇರಿ ಸಾಮರ್ಥ್ಯ ವೃದ್ಧಿಸುವ ಸಂಶೋಧನೆಯಲ್ಲಿ
ಸಿಪಿಡಿಒ ವಿಜ್ಞಾನಿಗಳು ತೊಡಗಿದ್ದು, ಶೀಘ್ರದಲ್ಲೇ ಕಾವೇರಿ ಕೋಳಿ ವಾರ್ಷಿಕ ಕನಿಷ್ಠ 2೦೦ ಮೊಟ್ಟೆಗಳನ್ನು ನೀಡಲಿದೆ.

ಪ್ರಸ್ತುತ 150ರಿಂದ 160 ಮೊಟ್ಟೆಗಳನ್ನು ಈ ಜಾತಿಯ ಕೋಳಿ ನೀಡುತ್ತಿದೆ. ಇದರ ಸಾಮರ್ಥ್ಯವನ್ನು ಈಗ ಕನಿಷ್ಠ 2೦೦ಕ್ಕೆ ಹೆಚ್ಚಿಸುವ ನಿಟ್ಟಿನಲ್ಲಿ ಸಂಶೋಧನೆ ನಡೆದಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಪ್ಪುಹಣ ಹೊಂದಿರುವ ಅನುಮಾನಾಸ್ಪದ ಖಾತೆಯ ಮಾಹಿತಿಗಳನ್ನು ಭಾರತದೊಂದಿದೆ ಹಂಚಿಕೊಳ್ಳುವುದಾಗಿ ಸ್ವಿಡ್ಜರ್ ಲ್ಯಾಂಡ್
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು…
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…