ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ಈ ಕಪ್ಪು ಬಣ್ಣದ ಕೋಳಿಗಳು  ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.

ರಾಜ್ಯದಲ್ಲಿ ಈ ಖಡಕನಾತ ಕೋಳಿ ಪಾರಂಗಳಿಲ್ಲ  ಮಧ್ಯಪ್ರದೇಶ ಮೂಲದ  ಈ ಜಾತಿಯ ಕೋಳಿಗಳ ಮೂರು ನಾಲ್ಕು ಪಾರಂಗಳನ್ನು  ಕಾಣಬಹುದು. ಆದರೆ, ಇತ್ತೀಚೆಗೆ
ರೈತರಿಂದ ಹೆಚ್ಚು ಬೇಡಿಕೆ ಬರುತ್ತಿದೆ. ಆದ್ದರಿಂದ ಸಿಪಿಡಿಒ ಕನಿಷ್ಟ ಸಾವಿರ ಖಡಕನಾತ ಕೋಳಿಗಳ ಫಾರಂ ಶೀಘ್ರದಲ್ಲೆ ಪ್ರಾರಂಭಿಸಿ , ರಾಜ್ಯದಲ್ಲಿ ಈ ತಳಿಯನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದೆ.

ಈ ಸಂಬಂಧ ಈಗಾಗಲೇ ಪಶು ಸಂಗೋಪನ ಇಲಾಖೆಗೆ ಪತ್ರ ವ್ಯವಹಾರ ನಡೆದಿದೆ. ಇದಕ್ಕೆ ಕೇಂದ್ರದ ಅನುಮೋದನೆ ದೊರೆತು, ಹಣ ಮಂಜೂರಾಗಬೇಕು . ಮುಂಬೈನಲ್ಲಿರುವ ಸಿಪಿಡಿಒ ಕೇಂದ್ರದಿಂದ ಇಲ್ಲಿಗೆ ಖಡಕನಾತ ಕೋಳಿಗಳು ಪೂರೈಕೆ ಆಗಲಿವೆ.ಎಲ್ಲವೂ ಅಂದುಕೊಂಡಂತೆ ಆದರೆ, ಮುಂದಿನ ಕೃಷಿ ಮೇಳದಲ್ಲಿ ಈ ವಿಶಿಷ್ಠ ಜಾತಿಯ ಕೋಳಿಗಳನ್ನು ಸ್ವತಃ ಹೆಸರಘಟ್ಟದ ಸಿಪಿಡಿಒ ದರ್ಶನಕಿಡಲಿದೆ ಎಂದು ಕೇಂದ್ರದ ುಪ ನಿರ್ದೇಶಕರು ತಿಳಿಸಿದ್ದಾರೆ.

ಖಡಕನಾತ ಕೋಳಿಯು ಕಪ್ಪು ರಕ್ತ ಮತ್ತು ಕಪ್ಪು ಮಾಂಸವನ್ನು ಹೊಂದಿದೆ. ಇದನ್ನು ದೇವರಿಗೆ ಅರ್ಪಣೆ ಮಾಡುವುದರಿಂದ ಒಳ್ಳೆಯದಾಗುತ್ತದೆ ಎಂಬ ಕಲ್ಪನೆ ಜನರಲ್ಲಿದೆ. ಇದೇ ಕಾರಣಕ್ಕೆ ಕಪ್ಪುರಕ್ತ ಹೊಂದಿರುವ ಕೋಳಿಗಳಿಗೆ ಬೇಡಿಕೆ ಇದೆ. ಇದು ಮೌಡ್ಯವಾದರೂ, ಜನ ಕೇಳುತ್ತಿರುವುದರಿಂದ  ಪೂರೈಸಬೇಕಾಗಿದೆ ಎಂದು ಮತ್ತೋರ್ವ ಅಧಿಕಾರಿ
ತಿಳಿಸಿದ್ದಾರೆ. ವರ್ಷಕ್ಕೆ 2೦೦ ಮೊಟ್ಟೆ ಕೂಡುವ ಕೋಳಿ ಅಭಿವೃದ್ಧಿ ಇಲ್ಲದಂತೆ  ಹೆಚ್ಚು ಮೊಟ್ಟೆ ಕೊಡುವ ಹಿತ್ತಲಲ್ಲಿ ಸಾಕುವ ಕಾವೇರಿ ಸಾಮರ್ಥ್ಯ ವೃದ್ಧಿಸುವ ಸಂಶೋಧನೆಯಲ್ಲಿ
ಸಿಪಿಡಿಒ ವಿಜ್ಞಾನಿಗಳು ತೊಡಗಿದ್ದು, ಶೀಘ್ರದಲ್ಲೇ ಕಾವೇರಿ ಕೋಳಿ ವಾರ್ಷಿಕ ಕನಿಷ್ಠ 2೦೦ ಮೊಟ್ಟೆಗಳನ್ನು ನೀಡಲಿದೆ.

ಪ್ರಸ್ತುತ 150ರಿಂದ 160 ಮೊಟ್ಟೆಗಳನ್ನು ಈ ಜಾತಿಯ ಕೋಳಿ ನೀಡುತ್ತಿದೆ. ಇದರ ಸಾಮರ್ಥ್ಯವನ್ನು ಈಗ ಕನಿಷ್ಠ 2೦೦ಕ್ಕೆ ಹೆಚ್ಚಿಸುವ ನಿಟ್ಟಿನಲ್ಲಿ ಸಂಶೋಧನೆ ನಡೆದಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.
ಮನುಷ್ಯರು ಟಾಯ್ಲೆಟ್ ನಲ್ಲಿ ಮೂತ್ರ ಮಾಡುತ್ತಾರೆ. ಆದರೆ ಪ್ರಾಣಿಗಳು ಎಲ್ಲೆಂದರಲ್ಲಿ ಮಲಮೂತ್ರ ವಿಸರ್ಜನೆ ಮಾಡುತ್ತದೆ. ಅದರಲ್ಲೂ ನಾಯಿಗಳು ವಾಹನಗಳ ಚಕ್ರಕ್ಕೆ ಅಥವಾ ಮರಕ್ಕೆ ತಾಗಿ ಮೂತ್ರ ಮಾಡುತ್ತದೆ. ಆದರೆ ಅದ್ಯಾಕೆ ಅನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…