ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.
ಹೊರಗಿನಿಂದ ಬೂದು-ಹಸಿರುಮಿಶ್ರಿತ ಸಿಪ್ಪೆ ಹೊಂದಿದ್ದರೂ ಒಳಗಣ ತಿರುಳು ಕೇಸರಿ ಅಥವಾ ಕಿತ್ತಳೆ ಬಣ್ಣ ಹೊಂದಿರುವ ಕೇಸರಿ ಕರಬೂಜ ಬೇಸಿಗೆಯ ಫಲವಾಗಿದ್ದು ಇತರ ಕರಬೂಜ ಹಣ್ಣುಗಳಂತೆಯೇ ಸಿಹಿಯಾದ ಮತ್ತು ಹೆಚ್ಚು ನೀರಿನಂಶವನ್ನು ಹೊಂದಿರುವ ಹಣ್ಣಾಗಿದೆ. ಕಲ್ಲಂಗಡಿಯಂತೆಯೇ ಈ ಹಣ್ಣಿನ ಸೇವನೆಯಿಂದ ವಿಶೇಷವಾಗಿ ಬೇಸಿಗೆಯಲ್ಲಿ ಎದುರಾಗುವ ನಿರ್ಜಲೀಕರಣದಿಂದ ಪಾರಾಗಬಹುದು.
ಅಷ್ಟೇ ಅಲ್ಲ, ಎಲ್ಲರಿಗೂ ಇಷ್ಟವಾಗುವ ಈ ಹಣ್ಣು ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿರುವವರಿಗೂ ಉತ್ತಮ ಆಯ್ಕೆಯಾಗಿದೆ. ನೀರಿನಂಶ ಮತ್ತು ವಿವಿಧ ಪೋಷಕಾಂಶಗಳು ಹೆಚ್ಚಿದ್ದರೂ ಕ್ಯಾಲೋರಿಗಳು ಕಡಿಮೆ ಇರುವ ಕಾರಣ ಕೊಬ್ಬು ಹೆಚ್ಚಿಸದೇ ದೇಹಕ್ಕೆ ಶಕ್ತಿ ಒದಗಿಸುವ ಮೂಲಕ ಆರೋಗ್ಯಕರ ಹಣ್ಣುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುತ್ತದೆ.
೧. ಕರಬೂಜದ ರಸವನ್ನು ನಿತ್ಯುವೂ ಎರಡು ಲೋಟಗಳಷ್ಟು ಮೂರರಿಂದ ಐದುವಾರ ಸೇವಿಸಿದರೆ ಕಜ್ಜಿ, ಗಜಕರ್ಣ ಮುಂತಾದ ಚರ್ಮರೋಗಗಳು ಗುಣವಾಗುತ್ತವೆ.
೨. ಕರಬೂಜ ತಂಪು ಗುಣ ಹೊಂದಿದ್ದು ತಕ್ತವನ್ನು ಶುದ್ಧಿಸುತ್ತದೆ ಹಾಗೂ ಪಿತ್ತವನ್ನು ಶಮನ ಗೊಳಿಸುತ್ತದೆ.
ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ:-
ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಪೊಟ್ಯಾಶಿಯಂ ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುತ್ತದೆ ಹಾಗೂ ಅಧಿಕ ರಕ್ತದೊತ್ತಡವನ್ನು ಕಡಿಮೆಯಾಗಿಸಲು ನೆರವಾಗುತ್ತದೆ.
ತೂಕ ಇಳಿಸಲು ನೆರವಾಗುತ್ತದೆ:-
ಇದರಲ್ಲಿ ಅತಿ ಕಡಿಮೆ ಪರ್ಯಾಪ್ತ ಕೊಬ್ಬು ಹಾಗೂ ಅತಿ ಕಡಿಮೆ ಕ್ಯಾಲೋರಿಗಳಿರುವ ಕಾರಣ ತೂಕ ಏರದಿರಲು ನೆರವಾಗುತ್ತದೆ.
ಅಲ್ಲದೇ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಕರಗುವ ನಾರು ಹೊಟ್ಟೆ ತುಂಬಿರುವ ಭಾವನೆಯನ್ನು ಮೂಡಿಸಿ ಹೊಟ್ಟೆಯ ಹಸಿವಿನ ಭಾವನೆ ಬರದಂತೆ ನೋಡಿಕೊಳ್ಳುತ್ತದೆ.
ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ:-
ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಎ ಮತ್ತು ಸಿ ಕಣ್ಣುಗಳಿಗೆ ಅಗತ್ಯವಾದ ಪೋಷಕಾಂಶಗಳಾಗಿದ್ದು ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿರಿಸಲು ನೆರವಾಗುತ್ತವೆ.
ಕ್ಯಾನ್ಸರ್ ಬರುವುದರಿಂದ ರಕ್ಷಣೆ ಒದಗಿಸುತ್ತದೆ:-
ಇದರಲ್ಲಿರುವ ವಿಟಮಿನ್ ಸಿ ಹಾಗೂ ಬೀಟಾ ಕ್ಯಾರೋಟೀನ್ ಎಂಬ ಆಂಟಿ ಆಕ್ಸಿಡೆಂಟ್ ದೇಹದಲ್ಲಿ ಕ್ಯಾನ್ಸರ್ ಉಂಟುಮಾಡಬಹುದಾದ ಫ್ರೀ ರ್ಯಾಡಿಕಲ್ ಎಂಬ ಕಣಗಳನ್ನು ಹಿಮ್ಮೆಟ್ಟಿಸುವ ಕ್ಷಮತೆ ಹೊಂದಿದ್ದು ಈ ಮೂಲಕ ದೇಹದ ಜೀವಕೋಶಗಳಿಗೆ ಈ ಕಣಗಳು ಹಾನಿ ಮಾಡುವುದರಿಂದ ರಕ್ಷಿಸುತ್ತದೆ.
ಕೆಮ್ಮಿನಿಂದ ರಕ್ಷಣೆ ಒದಗಿಸುತ್ತದೆ:-
ಒಂದು ವೇಳೆ ಗಂಟಲಿನಲ್ಲಿ ಕಫ ತುಂಬಿಕೊಂಡು ಕೆಮ್ಮು ಸತತವಾಗಿ ಬಾಧಿಸುತ್ತಿದ್ದರೆ ಈ ಹಣ್ಣುಗಳನ್ನು ತಿನ್ನುವ ಮೂಲಕ ಕಫ ಸಡಿಲಗೊಂಡು ಸುಲಭವಾಗಿ ನಿವಾರಿಸಲು ಸಾಧ್ಯವಾಗುತ್ತದೆ ಹಾಗೂ ಈ ಮೂಲಕ ಕೆಮ್ಮು ಸಹಾ ಇಲ್ಲವಾಗುತ್ತದೆ.
ಧೂಮಪಾನ ವರ್ಜಿಸಲು ನೆರವಾಗುತ್ತದೆ:-
ಕೇಸರಿ ಕರಬೂಜದಲ್ಲಿರುವ ಕೆಲವು ಪೋಷಕಾಂಶಗಳು ವ್ಯಸನದಿಂದ ಹೊರಬರಲು ಮಾನಸಿಕ ಬಲ ನೀಡುತ್ತವೆ. ಈ ಬಲ ಧೂಮಪಾನ, ಮದ್ಯಪಾನಗಳಂತಹ ಅನಾರೋಗ್ಯಕರ ಅಭ್ಯಾಸಗಳನ್ನು ವರ್ಜಿಸಲು ನೆರವಾಗುತ್ತದೆ.
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:-
ಈ ಹಣ್ಣುಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆ ಹೊಂದಿದ್ದು ಇದಕ್ಕೆ ಈ ಹಣ್ಣಿನಲ್ಲಿರುವ ವಿಟಮಿನ್ ಸಿ ಪ್ರಮುಖ ಕಾರಣವಾಗಿದೆ. ಈ ಹಣ್ಣಿನ ಸೇವನೆಯಿಂದ ದೇಹದಲ್ಲಿ ಹೆಚ್ಚಿನ ಪ್ರಮಾಣದ ಬಿಳಿರಕ್ತಕಣಗಳನ್ನು ಉತ್ಪತ್ತಿಸಲು ಪ್ರಚೋದನೆ ದೊರಕುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನ ಸೇವೆಗೆಂದು ತೆರೆಯುವ ಆಸ್ಪತ್ರೆಗಳು ಈಗ ತೀರಾ ವಿರಳ. ಯಾವುದಾದರು ಕಾಯಿಲೆ ಎಂದು ಖಾಸಗಿ ಆಸ್ಪತ್ರೆಗೆ ಸೇರಿದರೆ ರೋಗಿಯು, ರೋಗದಿಂದಲ್ಲ, ಆಸ್ಪತೆರ್ಗಳು ನೀಡುವ ಬಿಲ್ಲಿನಿಂದ ಸಾಯುತ್ತಾನೆ. ಇನ್ನು ಆಸ್ಪತ್ರೆ ಯಾವ ರೀತಿ ವ್ಯವಹಾರ ಮಾಡುತ್ತಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…
ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….