ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

ಹೊರಗಿನಿಂದ ಬೂದು-ಹಸಿರುಮಿಶ್ರಿತ ಸಿಪ್ಪೆ ಹೊಂದಿದ್ದರೂ ಒಳಗಣ ತಿರುಳು ಕೇಸರಿ ಅಥವಾ ಕಿತ್ತಳೆ ಬಣ್ಣ ಹೊಂದಿರುವ ಕೇಸರಿ ಕರಬೂಜ ಬೇಸಿಗೆಯ ಫಲವಾಗಿದ್ದು ಇತರ ಕರಬೂಜ ಹಣ್ಣುಗಳಂತೆಯೇ ಸಿಹಿಯಾದ ಮತ್ತು ಹೆಚ್ಚು ನೀರಿನಂಶವನ್ನು ಹೊಂದಿರುವ ಹಣ್ಣಾಗಿದೆ. ಕಲ್ಲಂಗಡಿಯಂತೆಯೇ ಈ ಹಣ್ಣಿನ ಸೇವನೆಯಿಂದ ವಿಶೇಷವಾಗಿ ಬೇಸಿಗೆಯಲ್ಲಿ ಎದುರಾಗುವ ನಿರ್ಜಲೀಕರಣದಿಂದ ಪಾರಾಗಬಹುದು.

ಅಷ್ಟೇ ಅಲ್ಲ, ಎಲ್ಲರಿಗೂ ಇಷ್ಟವಾಗುವ ಈ ಹಣ್ಣು ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿರುವವರಿಗೂ ಉತ್ತಮ ಆಯ್ಕೆಯಾಗಿದೆ. ನೀರಿನಂಶ ಮತ್ತು ವಿವಿಧ ಪೋಷಕಾಂಶಗಳು ಹೆಚ್ಚಿದ್ದರೂ ಕ್ಯಾಲೋರಿಗಳು ಕಡಿಮೆ ಇರುವ ಕಾರಣ ಕೊಬ್ಬು ಹೆಚ್ಚಿಸದೇ ದೇಹಕ್ಕೆ ಶಕ್ತಿ ಒದಗಿಸುವ ಮೂಲಕ ಆರೋಗ್ಯಕರ ಹಣ್ಣುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುತ್ತದೆ.
೧. ಕರಬೂಜದ ರಸವನ್ನು ನಿತ್ಯುವೂ ಎರಡು ಲೋಟಗಳಷ್ಟು ಮೂರರಿಂದ ಐದುವಾರ ಸೇವಿಸಿದರೆ ಕಜ್ಜಿ, ಗಜಕರ್ಣ ಮುಂತಾದ ಚರ್ಮರೋಗಗಳು ಗುಣವಾಗುತ್ತವೆ.

೨. ಕರಬೂಜ ತಂಪು ಗುಣ ಹೊಂದಿದ್ದು ತಕ್ತವನ್ನು ಶುದ್ಧಿಸುತ್ತದೆ ಹಾಗೂ ಪಿತ್ತವನ್ನು ಶಮನ ಗೊಳಿಸುತ್ತದೆ.
ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಪೊಟ್ಯಾಶಿಯಂ ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುತ್ತದೆ ಹಾಗೂ ಅಧಿಕ ರಕ್ತದೊತ್ತಡವನ್ನು ಕಡಿಮೆಯಾಗಿಸಲು ನೆರವಾಗುತ್ತದೆ.
ತೂಕ ಇಳಿಸಲು ನೆರವಾಗುತ್ತದೆ:-
ಇದರಲ್ಲಿ ಅತಿ ಕಡಿಮೆ ಪರ್ಯಾಪ್ತ ಕೊಬ್ಬು ಹಾಗೂ ಅತಿ ಕಡಿಮೆ ಕ್ಯಾಲೋರಿಗಳಿರುವ ಕಾರಣ ತೂಕ ಏರದಿರಲು ನೆರವಾಗುತ್ತದೆ.

ಅಲ್ಲದೇ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಕರಗುವ ನಾರು ಹೊಟ್ಟೆ ತುಂಬಿರುವ ಭಾವನೆಯನ್ನು ಮೂಡಿಸಿ ಹೊಟ್ಟೆಯ ಹಸಿವಿನ ಭಾವನೆ ಬರದಂತೆ ನೋಡಿಕೊಳ್ಳುತ್ತದೆ.
ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಎ ಮತ್ತು ಸಿ ಕಣ್ಣುಗಳಿಗೆ ಅಗತ್ಯವಾದ ಪೋಷಕಾಂಶಗಳಾಗಿದ್ದು ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿರಿಸಲು ನೆರವಾಗುತ್ತವೆ.
ಕ್ಯಾನ್ಸರ್ ಬರುವುದರಿಂದ ರಕ್ಷಣೆ ಒದಗಿಸುತ್ತದೆ:-

ಇದರಲ್ಲಿರುವ ವಿಟಮಿನ್ ಸಿ ಹಾಗೂ ಬೀಟಾ ಕ್ಯಾರೋಟೀನ್ ಎಂಬ ಆಂಟಿ ಆಕ್ಸಿಡೆಂಟ್ ದೇಹದಲ್ಲಿ ಕ್ಯಾನ್ಸರ್ ಉಂಟುಮಾಡಬಹುದಾದ ಫ್ರೀ ರ್ಯಾಡಿಕಲ್ ಎಂಬ ಕಣಗಳನ್ನು ಹಿಮ್ಮೆಟ್ಟಿಸುವ ಕ್ಷಮತೆ ಹೊಂದಿದ್ದು ಈ ಮೂಲಕ ದೇಹದ ಜೀವಕೋಶಗಳಿಗೆ ಈ ಕಣಗಳು ಹಾನಿ ಮಾಡುವುದರಿಂದ ರಕ್ಷಿಸುತ್ತದೆ.
ಕೆಮ್ಮಿನಿಂದ ರಕ್ಷಣೆ ಒದಗಿಸುತ್ತದೆ:-

ಒಂದು ವೇಳೆ ಗಂಟಲಿನಲ್ಲಿ ಕಫ ತುಂಬಿಕೊಂಡು ಕೆಮ್ಮು ಸತತವಾಗಿ ಬಾಧಿಸುತ್ತಿದ್ದರೆ ಈ ಹಣ್ಣುಗಳನ್ನು ತಿನ್ನುವ ಮೂಲಕ ಕಫ ಸಡಿಲಗೊಂಡು ಸುಲಭವಾಗಿ ನಿವಾರಿಸಲು ಸಾಧ್ಯವಾಗುತ್ತದೆ ಹಾಗೂ ಈ ಮೂಲಕ ಕೆಮ್ಮು ಸಹಾ ಇಲ್ಲವಾಗುತ್ತದೆ.
ಧೂಮಪಾನ ವರ್ಜಿಸಲು ನೆರವಾಗುತ್ತದೆ:-

ಕೇಸರಿ ಕರಬೂಜದಲ್ಲಿರುವ ಕೆಲವು ಪೋಷಕಾಂಶಗಳು ವ್ಯಸನದಿಂದ ಹೊರಬರಲು ಮಾನಸಿಕ ಬಲ ನೀಡುತ್ತವೆ. ಈ ಬಲ ಧೂಮಪಾನ, ಮದ್ಯಪಾನಗಳಂತಹ ಅನಾರೋಗ್ಯಕರ ಅಭ್ಯಾಸಗಳನ್ನು ವರ್ಜಿಸಲು ನೆರವಾಗುತ್ತದೆ.
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:-

ಈ ಹಣ್ಣುಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆ ಹೊಂದಿದ್ದು ಇದಕ್ಕೆ ಈ ಹಣ್ಣಿನಲ್ಲಿರುವ ವಿಟಮಿನ್ ಸಿ ಪ್ರಮುಖ ಕಾರಣವಾಗಿದೆ. ಈ ಹಣ್ಣಿನ ಸೇವನೆಯಿಂದ ದೇಹದಲ್ಲಿ ಹೆಚ್ಚಿನ ಪ್ರಮಾಣದ ಬಿಳಿರಕ್ತಕಣಗಳನ್ನು ಉತ್ಪತ್ತಿಸಲು ಪ್ರಚೋದನೆ ದೊರಕುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ…
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….