News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸಿದ್ದಲ್ಲಿ ಈ ಭಯಂಕರ ಖಾಯಿಲೆ ಗ್ಯಾರಂಟಿ..!

380

ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್​​, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ.

ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ ಎಣ್ಣೆ ಬಳಕೆಯಾಗಿರುತ್ತೋ ದೇವರೆ ಬಲ್ಲ. ಆದರೆ ಈ ರೀತಿ ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸೋದ್ರಿಂದ ಆರೋಗ್ಯ ಹದಗೆಡುವುದ್ರಲ್ಲಿ ಎರಡು ಮಾತಿಲ್ಲ.

ಒಮ್ಮೆ ಎಣ್ಣೆಯನ್ನ ಬಳಸಿದ ನಂತರ ಅದೇ ಎಣ್ಣೆಯನ್ನ ಮತ್ತೆ ಮತ್ತೆ ಅಡುಗೆಗೆ ಬಳಸೋದ್ರಿಂದ ಕ್ಯಾನ್ಸರ್​ ಬರುವ ಸಾಧ್ಯತೆ ಹೆಚ್ಚಿರುತ್ತದೆ. ಎಣ್ಣೆಯನ್ನು ಪದೇ ಪದೇ ಬಿಸಿ ಮಾಡುವುದರಿಂದ ಇದರಲ್ಲಿ ರೆಡಿಕ್ಲಸ್​​ ಎಂಬ ಅಂಶ ಉತ್ಪತ್ತಿಯಾಗತೊಡಗುತ್ತೆ. ಇದರಿಂದ ಎಣ್ಣೆಯಲ್ಲಿ ರೋ ಎಂಟಿ ಓಕ್ಸಿಡೆಂಟ್​​ ನ ಪ್ರಮಾಣ ಕಡಿಮೆಯಾಗುತ್ತೆ. ಇದರ ಪರಿಣಾಮ ಕ್ಯಾನ್ಸರ್​​ ಕಾಣಿಸಿಕೊಳ್ಳುವ ಸಂಭವ ಹೆಚ್ಚಾಗಿರುತ್ತೆ.

ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸೋದ್ರಿಂದ ಹೃದಯ ಸಂಬಂಧಿ ಖಾಯಿಲೆಗಳು ಕಾಡುತ್ತವೆ. ಇತ್ತೀಚಿನ ದಿನಗಳಲ್ಲಿ ಕೊಲೆಸ್ಟ್ರಾಲ್​ ಸಮಸ್ಯೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗಲು ಇದು ಕೂಡಾ ಒಂದು ಕಾರಣ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯೋದ್ರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ..?

    ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು. * ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ. * ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ. * ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ….

  • ಕರ್ನಾಟಕದ ಸಾಧಕರು

    ಸಿಂಪಲ್ ಕನ್ನಡಿಗನ ಮೇರು ಸಾಧನೆ.!ಇವರು ವಿಶಿಷ್ಟ ಶೈಲಿಯ ಸಂಗೀತಗಾರನಾಗಿದ್ದೇ ರೋಚಕ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೆಂತ್ಯ ತಿನ್ನೋದ್ರಿಂದ ನಿಮ್ಮ ಆರೋಗ್ಯದ ಮೇಲೆ ಏನೆಲ್ಲಾ ಅದ್ಭುತ ಪ್ರಯೋಜನಗಳಾಗುತ್ತೆ ಗೊತ್ತಾ..!

    ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…

  • inspirational

    ನಿಮ್ಮ ನೆನಪೇ ನಿತ್ಯ ಜ್ಯೋತಿ ನಿಮ್ಮ ಸ್ಮರಣೆಯೇ ಅಮರ ಪ್ರೀತಿ. ಅಂಬಿಗೆ ಸುಮಲತಾ ಶುಭಾಶಯ

    ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…

  • ಸಿನಿಮಾ

    ಕನ್ನಡಿಗರಿಗೆ ಚಳ್ಳೆ ಹಣ್ಣು ತಿನ್ನಿಸಿದ್ರಾ ರಶ್ಮಿಕಾ…ಬಯಲಾಯ್ತು ಇವರು ಹೇಳಿದ ಮಹಾ ಸುಳ್ಳು…

    ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…

  • Uncategorized

    ಮಾಲೂರಿನ ಯಶವಂತಪುರ ರಾಜ್ಯದ ಮೊದಲ ಡಿಜಿಟಲ್ ಹಳ್ಳಿ

    ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.