ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ.

ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ ಎಣ್ಣೆ ಬಳಕೆಯಾಗಿರುತ್ತೋ ದೇವರೆ ಬಲ್ಲ. ಆದರೆ ಈ ರೀತಿ ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸೋದ್ರಿಂದ ಆರೋಗ್ಯ ಹದಗೆಡುವುದ್ರಲ್ಲಿ ಎರಡು ಮಾತಿಲ್ಲ.

ಒಮ್ಮೆ ಎಣ್ಣೆಯನ್ನ ಬಳಸಿದ ನಂತರ ಅದೇ ಎಣ್ಣೆಯನ್ನ ಮತ್ತೆ ಮತ್ತೆ ಅಡುಗೆಗೆ ಬಳಸೋದ್ರಿಂದ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚಿರುತ್ತದೆ. ಎಣ್ಣೆಯನ್ನು ಪದೇ ಪದೇ ಬಿಸಿ ಮಾಡುವುದರಿಂದ ಇದರಲ್ಲಿ ರೆಡಿಕ್ಲಸ್ ಎಂಬ ಅಂಶ ಉತ್ಪತ್ತಿಯಾಗತೊಡಗುತ್ತೆ. ಇದರಿಂದ ಎಣ್ಣೆಯಲ್ಲಿ ರೋ ಎಂಟಿ ಓಕ್ಸಿಡೆಂಟ್ ನ ಪ್ರಮಾಣ ಕಡಿಮೆಯಾಗುತ್ತೆ. ಇದರ ಪರಿಣಾಮ ಕ್ಯಾನ್ಸರ್ ಕಾಣಿಸಿಕೊಳ್ಳುವ ಸಂಭವ ಹೆಚ್ಚಾಗಿರುತ್ತೆ.

ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸೋದ್ರಿಂದ ಹೃದಯ ಸಂಬಂಧಿ ಖಾಯಿಲೆಗಳು ಕಾಡುತ್ತವೆ. ಇತ್ತೀಚಿನ ದಿನಗಳಲ್ಲಿ ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗಲು ಇದು ಕೂಡಾ ಒಂದು ಕಾರಣ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…
ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…
ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಹೇಳಿದರು. ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್ ಬಳಕೆದಾರರು ಜಿಪಿಎಸ್ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…
ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….
ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…