ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಂದು ಸಾಂಬಾರು ಮತ್ತು ಎಲ್ಲಾ ವಗ್ಗರಣೆಗಳಲ್ಲಿ ಕರಿಬೇವು ಇದ್ದೇ ಇರುತ್ತದೆ.ಆದ್ರೆ 90ಭಾಗ ಜನ ಊಟದಲ್ಲಿ ಕರಿಬೇವು ತಿನ್ನದೇ ಬಿಸಾಡುತ್ತಾರೆ.ಆದ್ರೆ ಕರಿಬೇವು ಬರಿ ಅಡುಗೆಗೆ ಮಾತ್ರ ಸೀಮಿತವಾಗಿಲ್ಲ.
*ಆಮ್ಲಪಿತ್ತದಿಂದ (‘ಎಸಿಡಿಟಿ”ಯಿಂದ) ಬಳಲುವವರು ಕರಿಬೇವಿನ ಮರದ ತೊಗಟೆಯ ಒಂದು ಚಮಚೆ ಪುಡಿಯನ್ನು ನೀರಲ್ಲಿ ಬೆರೆಸಿ ಸೇವಿಸಬೇಕು.
ಕರಿಬೇವಿನ ತಾಜಾ ಎಲೆಗಳಿಂದ ತೆಗೆದ ಶುದ್ಧ ರಸವನ್ನು ಕಣ್ಣಲ್ಲಿ ಹಾಕಿದರೆ ಕಣ್ಣಿನ ಪೊರೆಬರುವುದನ್ನು ತಡೆಯಬಹುದು.(ರಸ ತಯಾರಿಸುವಾಗ ಎಚ್ಚರ ಅವಶ್ಯ, ಸ್ವಚ್ಛತೆ ಬಹುಮುಖ್ಯ.)
*ಆಮಶಂಕೆ ಭೇದಿಯಾಗುತ್ತಿದ್ದರೆ ಕರಿಬೇವಿನ ಕಷಾಯ ಉತ್ತಮ. * ರಕ್ತಭೇದಿಯ ಬಾಧೆ ಇದ್ದವರು ಕರಿಬೇವಿನ ಚಟ್ನಿ ತಿನ್ನಬೇಕು.
*ಕರಿಬೇವಿನ ಎಣ್ಣೆ ಬಳಸಿದರೆ ತಲೆಗೂದಲು ಉದುರುವಿಕೆ ನಿಲ್ಲುತ್ತದೆ, ಕೂದಲು ಕಪ್ಪಾಗಿ, ಸೊಂಪಾಗಿ ಬೆಳೆಯುತ್ತವೆ.
*ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.
*ತಲೆಗೆ ಹಚ್ಚುವ ಎಣ್ಣೆಗೆ ಸ್ವಲ್ಪ ಕರಿಬೇವಿನ ಎಲೆ ಹಾಕಿ ಕುದಿಸಿ ಆ ಎಣ್ಣೆಯನ್ನು ತಲೆಗೆ ಹಚ್ಚುವುದು ಒಳ್ಳೆಯದು.
*ಜ್ವರದಿಂದ ಬಳಲುವಾಗ ಕರಿಬೇವಿನ ಕಷಾಯ ಸೇವಿಸಿದರೆ ದಾಹ, ಉಷ್ಣತೆ ಕಡಿಮೆಯಾಗುತ್ತದೆ.
*ಬೊಜ್ಜು ಕರಗಿಸಬೇಕೆನ್ನುವವರಿಗೆ ಸುಲಭೋಪಾಯ- ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಕರಿಬೇವಿನ ಎಲೆ(10ರಿಂದ 20) ತಿನ್ನಬೇಕು.
*ದಿನವೂ ಕರಿಬೇವಿನ ಎಲೆ ತಿಂದರೆ ದೇಹದ ತೂಕ ಕಡಿಮೆಯಾಗುವುದು.
*ಮೂಲವ್ಯಾಧಿಯಿಂದ ಬಳಲುವವರು ಕರಿಬೇವಿನ ಚಿಗುರು ಎಲೆಗಳನ್ನು ಜೇನುತುಪ್ಪದಲ್ಲಿ ಅದ್ದಿ ತಿನ್ನಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ…
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…