ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ..
ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ.
ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು.
ಕೊರೊನಾ ವೈರಸ್ ಸೋಂಕು ಎಂದರೇನು?

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.
ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು.ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು.
ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು.
ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ.
ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.

ಕೊರೊನಾ ವೈರಸ್ ಹಬ್ಬುವುದು ಹೇಗೆ?
*ಸಾಮಾನ್ಯವಾಗಿ ಕೊರೊನಾ ವೈರಸ್ ಒಬ್ಬ ಮನುಷ್ಯನಿಂದ ಮತ್ತೊಬ್ಬನಿಗೆ ಹಬ್ಬುವುದು.
*ಶೀನು ಮತ್ತು ಕೆಮ್ಮಿನ ಗಾಳಿಯಿಂದ.
*ತುಂಬಾ ಹತ್ತಿರ ದೈಹಿಕ ಸಂಪರ್ಕದಿಂದ. ಉದಾಹರಣೆಗೆ ಸ್ಪರ್ಶ ಮತ್ತು ಹಸ್ತಲಾಘವ
*ವೈರಸ್ ಇರುವ ವಸ್ತುವನ್ನು ಮುಟ್ಟುವುದು, ಇದರ ಬಳಿಕ ಬಾಯಿ, ಮೂಗು ಅಥವಾ ಕಣ್ಣುಗಳನ್ನು ಕೈ ತೊಳೆಯದೆ ಮುಟ್ಟಿದರೆ.
*ಅಪರೂಪದಲ್ಲಿ ಮಲದ ಮೂಲಕ

ಕೊರೊನಾ ವೈರಸ್ ಸೋಂಕಿನಿಂದ ಆಗುವ ಅಪಾಯಗಳು?
ಯಾರಿಗೂ ಕೊರೊನಾ ವೈರಸ್ ಬರಬಹುದು. ಆದರೆ ಸಣ್ಣ ಮಕ್ಕಳಿಗೆ ಇದು ಬೇಗನೆ ಹರಡುವುದು. ಅಮೆರಿಕಾದಲ್ಲಿ ಇದು ಚಳಿಗಾಲದಲ್ಲಿ ಕಂಡುಬರುವಂತಹ ಸಾಮಾನ್ಯ ಸಮಸ್ಯೆಯಾಗಿದೆ.

ಕೊರೊನಾ ವೈರಸ್ ನ ಕೆಲವು ಲಕ್ಷಣಗಳು ಯಾವುದು?
ಕೊರೊನಾ ವೈರಸ್ ಯಾವ ರೀತಿಯದ್ದು ಮತ್ತು ಸೋಂಕು ಎಷ್ಟು ಗಂಭೀರವಾಗಿದೆ ಎನ್ನುವುದರ ಮೇಲೆ ಇದರ ಲಕ್ಷಣವು ಅವಲಂಬಿಸಿದೆ. ಶೀತದಂತಹ ಶ್ವಾಸಕೋಶದ ಮೇಲ್ಬಾಗದ ಸೋಂಕಿಗೆ ಒಳಗಾಗಿದ್ದರೆ ಆಗ ನಿಮ್ಮಲ್ಲಿ ಈ ರೀತಿಯ ಕೆಲವು ಲಕ್ಷಣಗಳೂ ಕಾಣಿಸಿಕೊಳ್ಳುವುದು.
*ಮೂಗು ಸೋರುವುದು
*ತಲೆನೋವು
*ಕೆಮ್ಮು
*ಗಂಟು ನೋವು
*ಜ್ವರ
*ಸಂಪೂರ್ಣವಾಗಿ ಅನಾರೋಗ್ಯ
ಈ ರೋಗದ ವೈರಸ್ಗಳು ತುಂಬಾನೇ ಡೇಂಜರಸ್
ಕೆಲವು ಕೊರೊನಾ ವೈರಸ್ಗಳು ತೀವ್ರ ರೀತಿಯ ಲಕ್ಷಣಗಳನ್ನು ತೋರಿಸುವುದು. ಈ ಸೋಂಕು ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾ ಆಗಿ ಪರಿವರ್ತನೆ ಆಗಬಹುದು.
ಇದರ ಪ್ರಮುಖ ಲಕ್ಷಣಗಳೆಂದರೆ*ಕಫದೊಂದಿಗೆ ಕೆಮ್ಮು*ಉಸಿರು ಕಟ್ಟುವಿಕೆ*ಎದೆ ನೋವು ಅಥವಾ ಕೆಮ್ಮು ಅಥವಾ ಉಸಿರಾಟದ ವೇಳೆ ಬಿಗಿ ಹಿಡಿತ*ಹೃದಯ ಮತ್ತು ಶ್ವಾಸಕೋಶದ ಕಾಯಿಲೆ ಇರುವವರಲ್ಲಿ ಈ ತೀವ್ರವಾದ ಲಕ್ಷಣಗಳು ಸಾಮಾನ್ಯ.
*ಇದರೊಂದಿಗೆ ದುರ್ಬಲ ಪ್ರತಿರೋಧಕ ವ್ಯವಸ್ಥೆ ಹೊಂದಿರುವಂತಹ ಶಿಶುಗಳು ಮತ್ತು ವಯಸ್ಸಾದವರಲ್ಲಿ ಇದು ಸಾಮಾನ್ಯ.
ಕೊರೊನಾ ವೈರಸ್ ಪತ್ತೆ ಮಾಡುವುದು ಹೇಗೆ?



ಕೊರೊನಾ ವೈರಸ್ ಸೋಂಕಿಗೆ ಯಾವುದೇ ರೀತಿಯ ನಿರ್ದಿಷ್ಟ ಚಿಕಿತ್ಸೆಗಳಿಲ್ಲ. ಕೆಲವು ಜನರು ಅವರಾಗಿಯೇ ಚೇತರಿಸಿಕೊಳ್ಳುವರು. ಆದರೆ ಇದರ ಲಕ್ಷಣಗಳನ್ನು ಈ ರೀತಿಯಾಗಿ ಕಡಿಮೆ ಮಾಡಬಹುದು.
*ನೋವು, ಜ್ವರ ಮತ್ತು ಕೆಮ್ಮಿಗೆ ಮಾತ್ರೆ ತೆಗೆದುಕೊಳ್ಳುವುದು. ಮಕ್ಕಳಿಗೆ ಆಸ್ಪಿರಿನ್ ಕೊಡಬೇಡಿ. ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಔಷಧಿ ನೀಡಬೇಡಿ.
*ಕೆಮ್ಮು ಮತ್ತು ಗಂಟಲು ನೋವು ಕಡಿಮೆ ಮಾಡಲು ಬಿಸಿ ನೀರಿನ ಸ್ನಾನ ಮಾಡುವುದು ಒಳ್ಳೆಯದು.
*ಸಾಕಷ್ಟು ವಿಶ್ರಾಂತಿ ಪಡೆಯಿರಿ.
ನೀರಿನಾಂಶ ಹೆಚ್ಚು ಸೇವಿಸಿ.

ಈಗ ಮನುಷ್ಯರಲ್ಲಿ ಕಾಡುವ ಕೊರೊನಾ ವೈರಸ್ ಗೆ ಯಾವುದೇ ರೀತಿಯ ಔಷಧಿಯಿಲ್ಲ. ಆದರೆ ಇದು ಹರಡದಂತೆ ತಡೆಯುವ ಮೂಲಕ ಅಪಾಯವನ್ನು ಕಡಿಮೆ ಮಾಡಬಹುದು. ಇದಕ್ಕೆ ನೀವು ಈ ರೀತಿ ಮಾಡಿ.
*ಸೋಪ್ ಮತ್ತು ನೀರು ಹಾಕಿ 20 ಸೆಕೆಂಡು ಕಾಲ ಕೈ ತೊಳೆಯಿರಿ.
* ತೊಳೆಯದೆ ಮುಖ, ಮೂಗು ಅಥವಾ ಬಾಯಿಯನ್ನು ಮುಟ್ಟಲು ಹೋಗಬೇಡಿ.
*ಅನಾರೋಗ್ಯದಲ್ಲಿರುವ ಜನರೊಂದಿಗೆ ಹತ್ತಿರದ ಸಂಪರ್ಕವಿಟ್ಟುಕೊಳ್ಳಬೇಡಿ.
*ಪದೇ ಪದೇ ಮುಟ್ಟುತ್ತಲಿರುವ ಜಾಗವನ್ನು ಆಗಾಗ ಚೆನ್ನಾಗಿ ಸ್ವಚ್ಛ ಮಾಡಿಟ್ಟುಕೊಳ್ಳಿ.
*ಕೆಮ್ಮು ಮತ್ತು ಶೀನು ಬಂದ ವೇಳೆ ಟಿಶ್ಯೂ ಅಡ್ಡ ಹಿಡಿಯಿರಿ. ಇದರ ಬಳಿಕ ಟಿಶ್ಯೂ ಬಿಸಾಕಿ, ಕೈಗಳನ್ನು ತೊಳೆಯಿರಿ.
*ಅನಾರೋಗ್ಯವಿದ್ದರೆ ಮನೆಯಲ್ಲೇ ಉಳಿಯಿರಿ.
ವಿಳಾಸ: MAYOON N
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…
ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.
ಬಿಗ್ ಬಾಸ್ ಶಾಕಿಂಗ್ ಸುದ್ದಿ ಮನೆಯಿಂದ ಹೊರಬಂದಿದೆ. ಅನಾರೋಗ್ಯದ ಕಾರಣಕ್ಕೆ ಮೊದಲ ದಿನವೇ ಮನೆಯಿಂದ ಹೊರಬಂದಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಕುರಿತಂತೆ ಬಿಗ್ ಬಾಸ್ ಸುದ್ದಿಯನ್ನು ನೀಡಿದೆ. ರವಿ ಬೆಳಗರೆ ಆರೋಗ್ಯದ ಪರಿಶೀಲನೆ ಮಾಡಲಾಗಿದ್ದು ಟಾಸ್ಕ್ ಗಳಲ್ಲಿ ಅವರು ಭಾಗವಹಿಸಲು ಸಾಧ್ಯವಿಲ್ಲ. ಹಾಗಾಗಿ ರವಿ ಬೆಳಗೆರೆ ಈ ಶನಿವಾರದವರೆಗೆ ಮನೆಯಲ್ಲಿ ಅತಿಥಿಯಾಗಿ ಮುಂದುವರಿಯಲಿದ್ದಾರೆ ಎಂದು ಬಿಗ್ ಬಾಸ್ ಹೇಳಿದ್ದಾರೆ. ಅಲ್ಲಿಗೆ ರವಿ ಬೆಳಗೆರೆ ಅವರ ವೋಟಿಂಗ್ ಸಹ ಬಂದ್ ಆಗಲಿದೆ. ಸ್ಪರ್ಧಿಯಾಗಿ ಮನೆ ಒಳ ಪ್ರವೇಶ ಮಾಡಿದ್ದ…