ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ..
ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ.
ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು.
ಕೊರೊನಾ ವೈರಸ್ ಸೋಂಕು ಎಂದರೇನು?
ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.
ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು.ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು.
ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು.
ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ.
ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.
ಕೊರೊನಾ ವೈರಸ್ ಹಬ್ಬುವುದು ಹೇಗೆ?
*ಸಾಮಾನ್ಯವಾಗಿ ಕೊರೊನಾ ವೈರಸ್ ಒಬ್ಬ ಮನುಷ್ಯನಿಂದ ಮತ್ತೊಬ್ಬನಿಗೆ ಹಬ್ಬುವುದು.
*ಶೀನು ಮತ್ತು ಕೆಮ್ಮಿನ ಗಾಳಿಯಿಂದ.
*ತುಂಬಾ ಹತ್ತಿರ ದೈಹಿಕ ಸಂಪರ್ಕದಿಂದ. ಉದಾಹರಣೆಗೆ ಸ್ಪರ್ಶ ಮತ್ತು ಹಸ್ತಲಾಘವ
*ವೈರಸ್ ಇರುವ ವಸ್ತುವನ್ನು ಮುಟ್ಟುವುದು, ಇದರ ಬಳಿಕ ಬಾಯಿ, ಮೂಗು ಅಥವಾ ಕಣ್ಣುಗಳನ್ನು ಕೈ ತೊಳೆಯದೆ ಮುಟ್ಟಿದರೆ.
*ಅಪರೂಪದಲ್ಲಿ ಮಲದ ಮೂಲಕ
ಕೊರೊನಾ ವೈರಸ್ ಸೋಂಕಿನಿಂದ ಆಗುವ ಅಪಾಯಗಳು?
ಯಾರಿಗೂ ಕೊರೊನಾ ವೈರಸ್ ಬರಬಹುದು. ಆದರೆ ಸಣ್ಣ ಮಕ್ಕಳಿಗೆ ಇದು ಬೇಗನೆ ಹರಡುವುದು. ಅಮೆರಿಕಾದಲ್ಲಿ ಇದು ಚಳಿಗಾಲದಲ್ಲಿ ಕಂಡುಬರುವಂತಹ ಸಾಮಾನ್ಯ ಸಮಸ್ಯೆಯಾಗಿದೆ.
ಕೊರೊನಾ ವೈರಸ್ ನ ಕೆಲವು ಲಕ್ಷಣಗಳು ಯಾವುದು?
ಕೊರೊನಾ ವೈರಸ್ ಯಾವ ರೀತಿಯದ್ದು ಮತ್ತು ಸೋಂಕು ಎಷ್ಟು ಗಂಭೀರವಾಗಿದೆ ಎನ್ನುವುದರ ಮೇಲೆ ಇದರ ಲಕ್ಷಣವು ಅವಲಂಬಿಸಿದೆ. ಶೀತದಂತಹ ಶ್ವಾಸಕೋಶದ ಮೇಲ್ಬಾಗದ ಸೋಂಕಿಗೆ ಒಳಗಾಗಿದ್ದರೆ ಆಗ ನಿಮ್ಮಲ್ಲಿ ಈ ರೀತಿಯ ಕೆಲವು ಲಕ್ಷಣಗಳೂ ಕಾಣಿಸಿಕೊಳ್ಳುವುದು.
*ಮೂಗು ಸೋರುವುದು
*ತಲೆನೋವು
*ಕೆಮ್ಮು
*ಗಂಟು ನೋವು
*ಜ್ವರ
*ಸಂಪೂರ್ಣವಾಗಿ ಅನಾರೋಗ್ಯ
ಈ ರೋಗದ ವೈರಸ್ಗಳು ತುಂಬಾನೇ ಡೇಂಜರಸ್
ಕೆಲವು ಕೊರೊನಾ ವೈರಸ್ಗಳು ತೀವ್ರ ರೀತಿಯ ಲಕ್ಷಣಗಳನ್ನು ತೋರಿಸುವುದು. ಈ ಸೋಂಕು ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾ ಆಗಿ ಪರಿವರ್ತನೆ ಆಗಬಹುದು.
ಇದರ ಪ್ರಮುಖ ಲಕ್ಷಣಗಳೆಂದರೆ*ಕಫದೊಂದಿಗೆ ಕೆಮ್ಮು*ಉಸಿರು ಕಟ್ಟುವಿಕೆ*ಎದೆ ನೋವು ಅಥವಾ ಕೆಮ್ಮು ಅಥವಾ ಉಸಿರಾಟದ ವೇಳೆ ಬಿಗಿ ಹಿಡಿತ*ಹೃದಯ ಮತ್ತು ಶ್ವಾಸಕೋಶದ ಕಾಯಿಲೆ ಇರುವವರಲ್ಲಿ ಈ ತೀವ್ರವಾದ ಲಕ್ಷಣಗಳು ಸಾಮಾನ್ಯ.
*ಇದರೊಂದಿಗೆ ದುರ್ಬಲ ಪ್ರತಿರೋಧಕ ವ್ಯವಸ್ಥೆ ಹೊಂದಿರುವಂತಹ ಶಿಶುಗಳು ಮತ್ತು ವಯಸ್ಸಾದವರಲ್ಲಿ ಇದು ಸಾಮಾನ್ಯ.
ಕೊರೊನಾ ವೈರಸ್ ಪತ್ತೆ ಮಾಡುವುದು ಹೇಗೆ?
ಕೊರೊನಾ ವೈರಸ್ ಸೋಂಕಿಗೆ ಯಾವುದೇ ರೀತಿಯ ನಿರ್ದಿಷ್ಟ ಚಿಕಿತ್ಸೆಗಳಿಲ್ಲ. ಕೆಲವು ಜನರು ಅವರಾಗಿಯೇ ಚೇತರಿಸಿಕೊಳ್ಳುವರು. ಆದರೆ ಇದರ ಲಕ್ಷಣಗಳನ್ನು ಈ ರೀತಿಯಾಗಿ ಕಡಿಮೆ ಮಾಡಬಹುದು.
*ನೋವು, ಜ್ವರ ಮತ್ತು ಕೆಮ್ಮಿಗೆ ಮಾತ್ರೆ ತೆಗೆದುಕೊಳ್ಳುವುದು. ಮಕ್ಕಳಿಗೆ ಆಸ್ಪಿರಿನ್ ಕೊಡಬೇಡಿ. ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಔಷಧಿ ನೀಡಬೇಡಿ.
*ಕೆಮ್ಮು ಮತ್ತು ಗಂಟಲು ನೋವು ಕಡಿಮೆ ಮಾಡಲು ಬಿಸಿ ನೀರಿನ ಸ್ನಾನ ಮಾಡುವುದು ಒಳ್ಳೆಯದು.
*ಸಾಕಷ್ಟು ವಿಶ್ರಾಂತಿ ಪಡೆಯಿರಿ.
ನೀರಿನಾಂಶ ಹೆಚ್ಚು ಸೇವಿಸಿ.
ಈಗ ಮನುಷ್ಯರಲ್ಲಿ ಕಾಡುವ ಕೊರೊನಾ ವೈರಸ್ ಗೆ ಯಾವುದೇ ರೀತಿಯ ಔಷಧಿಯಿಲ್ಲ. ಆದರೆ ಇದು ಹರಡದಂತೆ ತಡೆಯುವ ಮೂಲಕ ಅಪಾಯವನ್ನು ಕಡಿಮೆ ಮಾಡಬಹುದು. ಇದಕ್ಕೆ ನೀವು ಈ ರೀತಿ ಮಾಡಿ.
*ಸೋಪ್ ಮತ್ತು ನೀರು ಹಾಕಿ 20 ಸೆಕೆಂಡು ಕಾಲ ಕೈ ತೊಳೆಯಿರಿ.
* ತೊಳೆಯದೆ ಮುಖ, ಮೂಗು ಅಥವಾ ಬಾಯಿಯನ್ನು ಮುಟ್ಟಲು ಹೋಗಬೇಡಿ.
*ಅನಾರೋಗ್ಯದಲ್ಲಿರುವ ಜನರೊಂದಿಗೆ ಹತ್ತಿರದ ಸಂಪರ್ಕವಿಟ್ಟುಕೊಳ್ಳಬೇಡಿ.
*ಪದೇ ಪದೇ ಮುಟ್ಟುತ್ತಲಿರುವ ಜಾಗವನ್ನು ಆಗಾಗ ಚೆನ್ನಾಗಿ ಸ್ವಚ್ಛ ಮಾಡಿಟ್ಟುಕೊಳ್ಳಿ.
*ಕೆಮ್ಮು ಮತ್ತು ಶೀನು ಬಂದ ವೇಳೆ ಟಿಶ್ಯೂ ಅಡ್ಡ ಹಿಡಿಯಿರಿ. ಇದರ ಬಳಿಕ ಟಿಶ್ಯೂ ಬಿಸಾಕಿ, ಕೈಗಳನ್ನು ತೊಳೆಯಿರಿ.
*ಅನಾರೋಗ್ಯವಿದ್ದರೆ ಮನೆಯಲ್ಲೇ ಉಳಿಯಿರಿ.
ವಿಳಾಸ: MAYOON N
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 19 ಜನವರಿ, 2019 ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮಗೆ ಗೊತ್ತಿದ್ದ…
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…
ನಾವೆಲ್ಲಾ ತಿಳಿದಂತೆ ಪಾರ್ವತಿ-ಪರಶಿವನ ಪುತ್ರನಾದ ಗಣೇಶನ ಶಿರವನ್ನು ಶಿವ ತನ್ನ ತ್ರಿಶೂಲದಿಂದ ಕಡಿದುರುಳಿಸಿದ ಬಳಿಕ ಆತನಿಗೆ ಆನೆಯ ಮುಖವೊಂದನ್ನು ಜೋಡಿಸಲಾಗುತ್ತದೆ. ಅಂದಿನಿಂದ ಇಂದಿನವರೆಗೂ ಗಣಪತಿಯನ್ನು ಗಜಮುಖ ರೂಪದಲ್ಲಿಯೇ ಪೂಜಿಸುತ್ತೇವೆ. ಆದರೆ ನಮಗೆಲ್ಲ ತಿಳಿಯದಿರುವ ವಿಚಾರವೆಂದರೆ ತಮಿಳುನಾಡಿನ ತಿಲತರ್ಪಣ ಪುರಿಯಲ್ಲಿ ನರ ಮುಖದ ಗಣೇಶನನ್ನು ಪೂಜಿಸಲಾಗುತ್ತದೆ ಎನ್ನುವುದು. ಗಣೇಶನನ್ನು ಆತನ ಮೂಲ ರೂಪವಾದ ‘ಆದಿ ವಿನಾಯಕ’ ರೂಪದಲ್ಲಿ ಪೂಜಿಸುವ ಜಗತ್ತಿನ ಏಕೈಕ ದೇವಾಲಯವಿದು. ತಮಿಳುನಾಡಿನ ಕುತ್ನೂರಿನಿಂದ ಎರಡು ಕಿ.ಮೀ ದೂರದಲ್ಲಿರುವ ತಿಲತರ್ಪಣ ಪುರಿ ದೇವಸ್ಥಾನದಲ್ಲಿ ನರಮುಖ ಆದಿವಿನಾಯಕನನ್ನು ಪೂಜಿಸಲಾಗುತ್ತದೆ….