News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ಕರೋನಾ ವೈರಸ್ COVID – 19

31
  • MAYOON N/ BIOTECHNOLOGIST / KOLAR
COVID -19

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ..

ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ.

ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು.​

ಕೊರೊನಾ ವೈರಸ್ ಸೋಂಕು ಎಂದರೇನು?

COVID VIRUS

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.

ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು.ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು.

ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು.

ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ.

ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.

Covid virus @ lung’s

​ಕೊರೊನಾ ವೈರಸ್ ಹಬ್ಬುವುದು ಹೇಗೆ?

*ಸಾಮಾನ್ಯವಾಗಿ ಕೊರೊನಾ ವೈರಸ್ ಒಬ್ಬ ಮನುಷ್ಯನಿಂದ ಮತ್ತೊಬ್ಬನಿಗೆ ಹಬ್ಬುವುದು.

*ಶೀನು ಮತ್ತು ಕೆಮ್ಮಿನ ಗಾಳಿಯಿಂದ.

*ತುಂಬಾ ಹತ್ತಿರ ದೈಹಿಕ ಸಂಪರ್ಕದಿಂದ. ಉದಾಹರಣೆಗೆ ಸ್ಪರ್ಶ ಮತ್ತು ಹಸ್ತಲಾಘವ

*ವೈರಸ್ ಇರುವ ವಸ್ತುವನ್ನು ಮುಟ್ಟುವುದು, ಇದರ ಬಳಿಕ ಬಾಯಿ, ಮೂಗು ಅಥವಾ ಕಣ್ಣುಗಳನ್ನು ಕೈ ತೊಳೆಯದೆ ಮುಟ್ಟಿದರೆ.

*ಅಪರೂಪದಲ್ಲಿ ಮಲದ ಮೂಲಕ

CORONA DISEASE

​ಕೊರೊನಾ ವೈರಸ್ ಸೋಂಕಿನಿಂದ ಆಗುವ ಅಪಾಯಗಳು?

ಯಾರಿಗೂ ಕೊರೊನಾ ವೈರಸ್ ಬರಬಹುದು. ಆದರೆ ಸಣ್ಣ ಮಕ್ಕಳಿಗೆ ಇದು ಬೇಗನೆ ಹರಡುವುದು. ಅಮೆರಿಕಾದಲ್ಲಿ ಇದು ಚಳಿಗಾಲದಲ್ಲಿ ಕಂಡುಬರುವಂತಹ ಸಾಮಾನ್ಯ ಸಮಸ್ಯೆಯಾಗಿದೆ.

SYMPTOMS

​ಕೊರೊನಾ ವೈರಸ್ ನ ಕೆಲವು ಲಕ್ಷಣಗಳು ಯಾವುದು?

ಕೊರೊನಾ ವೈರಸ್ ಯಾವ ರೀತಿಯದ್ದು ಮತ್ತು ಸೋಂಕು ಎಷ್ಟು ಗಂಭೀರವಾಗಿದೆ ಎನ್ನುವುದರ ಮೇಲೆ ಇದರ ಲಕ್ಷಣವು ಅವಲಂಬಿಸಿದೆ. ಶೀತದಂತಹ ಶ್ವಾಸಕೋಶದ ಮೇಲ್ಬಾಗದ ಸೋಂಕಿಗೆ ಒಳಗಾಗಿದ್ದರೆ ಆಗ ನಿಮ್ಮಲ್ಲಿ ಈ ರೀತಿಯ ಕೆಲವು ಲಕ್ಷಣಗಳೂ ಕಾಣಿಸಿಕೊಳ್ಳುವುದು.

*ಮೂಗು ಸೋರುವುದು

*ತಲೆನೋವು

*ಕೆಮ್ಮು

*ಗಂಟು ನೋವು

*ಜ್ವರ

*ಸಂಪೂರ್ಣವಾಗಿ ಅನಾರೋಗ್ಯ

ಈ ರೋಗದ ವೈರಸ್‌ಗಳು ತುಂಬಾನೇ ಡೇಂಜರಸ್

ಕೆಲವು ಕೊರೊನಾ ವೈರಸ್‌ಗಳು ತೀವ್ರ ರೀತಿಯ ಲಕ್ಷಣಗಳನ್ನು ತೋರಿಸುವುದು. ಈ ಸೋಂಕು ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾ ಆಗಿ ಪರಿವರ್ತನೆ ಆಗಬಹುದು.

ಇದರ ಪ್ರಮುಖ ಲಕ್ಷಣಗಳೆಂದರೆ*ಕಫದೊಂದಿಗೆ ಕೆಮ್ಮು*ಉಸಿರು ಕಟ್ಟುವಿಕೆ*ಎದೆ ನೋವು ಅಥವಾ ಕೆಮ್ಮು ಅಥವಾ ಉಸಿರಾಟದ ವೇಳೆ ಬಿಗಿ ಹಿಡಿತ*ಹೃದಯ ಮತ್ತು ಶ್ವಾಸಕೋಶದ ಕಾಯಿಲೆ ಇರುವವರಲ್ಲಿ ಈ ತೀವ್ರವಾದ ಲಕ್ಷಣಗಳು ಸಾಮಾನ್ಯ.

*ಇದರೊಂದಿಗೆ ದುರ್ಬಲ ಪ್ರತಿರೋಧಕ ವ್ಯವಸ್ಥೆ ಹೊಂದಿರುವಂತಹ ಶಿಶುಗಳು ಮತ್ತು ವಯಸ್ಸಾದವರಲ್ಲಿ ಇದು ಸಾಮಾನ್ಯ.

​ಕೊರೊನಾ ವೈರಸ್ ಪತ್ತೆ ಮಾಡುವುದು ಹೇಗೆ?

COVID VIRUS
  • ಕೊರೊನಾ ವೈರಸ್ ಪತ್ತೆ ಮಾಡಲು ವೈದ್ಯರು
  • ವೈದ್ಯಕೀಯ ಇತಿಹಾಸ ತಿಳಿಯುವರು
  • ದೈಹಿಕ ಪರೀಕ್ಷೆ ಮಾಡುವರು
  • ರಕ್ತ ಪರೀಕ್ಷೆ ಮಾಡಬಹುದು.
  • ಕಫ, ಗಂಟಲಿನ ಸ್ವಾಬ್ ನ ಮಾದರಿ ಮತ್ತು ಇತರ ಉಸಿರಾಟದ ಪರೀಕ್ಷೆ ಮಾಡಿಸಬಹುದು.

​ಕೊರೊನಾ ವೈರಸ್ ಗೆ ಚಿಕಿತ್ಸೆಗಳು ಯಾವುದು?

ಕೊರೊನಾ ವೈರಸ್ ಸೋಂಕಿಗೆ ಯಾವುದೇ ರೀತಿಯ ನಿರ್ದಿಷ್ಟ ಚಿಕಿತ್ಸೆಗಳಿಲ್ಲ. ಕೆಲವು ಜನರು ಅವರಾಗಿಯೇ ಚೇತರಿಸಿಕೊಳ್ಳುವರು. ಆದರೆ ಇದರ ಲಕ್ಷಣಗಳನ್ನು ಈ ರೀತಿಯಾಗಿ ಕಡಿಮೆ ಮಾಡಬಹುದು.

*ನೋವು, ಜ್ವರ ಮತ್ತು ಕೆಮ್ಮಿಗೆ ಮಾತ್ರೆ ತೆಗೆದುಕೊಳ್ಳುವುದು. ಮಕ್ಕಳಿಗೆ ಆಸ್ಪಿರಿನ್ ಕೊಡಬೇಡಿ. ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಔಷಧಿ ನೀಡಬೇಡಿ.

*ಕೆಮ್ಮು ಮತ್ತು ಗಂಟಲು ನೋವು ಕಡಿಮೆ ಮಾಡಲು ಬಿಸಿ ನೀರಿನ ಸ್ನಾನ ಮಾಡುವುದು ಒಳ್ಳೆಯದು.

*ಸಾಕಷ್ಟು ವಿಶ್ರಾಂತಿ ಪಡೆಯಿರಿ.

ನೀರಿನಾಂಶ ಹೆಚ್ಚು ಸೇವಿಸಿ.

​ಕೊರೊನಾ ವೈರಸ್ ತಡೆಯಬಹುದೇ?

ಈಗ ಮನುಷ್ಯರಲ್ಲಿ ಕಾಡುವ ಕೊರೊನಾ ವೈರಸ್ ಗೆ ಯಾವುದೇ ರೀತಿಯ ಔಷಧಿಯಿಲ್ಲ. ಆದರೆ ಇದು ಹರಡದಂತೆ ತಡೆಯುವ ಮೂಲಕ ಅಪಾಯವನ್ನು ಕಡಿಮೆ ಮಾಡಬಹುದು. ಇದಕ್ಕೆ ನೀವು ಈ ರೀತಿ ಮಾಡಿ.

*ಸೋಪ್ ಮತ್ತು ನೀರು ಹಾಕಿ 20 ಸೆಕೆಂಡು ಕಾಲ ಕೈ ತೊಳೆಯಿರಿ.

* ತೊಳೆಯದೆ ಮುಖ, ಮೂಗು ಅಥವಾ ಬಾಯಿಯನ್ನು ಮುಟ್ಟಲು ಹೋಗಬೇಡಿ.

*ಅನಾರೋಗ್ಯದಲ್ಲಿರುವ ಜನರೊಂದಿಗೆ ಹತ್ತಿರದ ಸಂಪರ್ಕವಿಟ್ಟುಕೊಳ್ಳಬೇಡಿ.

*ಪದೇ ಪದೇ ಮುಟ್ಟುತ್ತಲಿರುವ ಜಾಗವನ್ನು ಆಗಾಗ ಚೆನ್ನಾಗಿ ಸ್ವಚ್ಛ ಮಾಡಿಟ್ಟುಕೊಳ್ಳಿ.

*ಕೆಮ್ಮು ಮತ್ತು ಶೀನು ಬಂದ ವೇಳೆ ಟಿಶ್ಯೂ ಅಡ್ಡ ಹಿಡಿಯಿರಿ. ಇದರ ಬಳಿಕ ಟಿಶ್ಯೂ ಬಿಸಾಕಿ, ಕೈಗಳನ್ನು ತೊಳೆಯಿರಿ.

*ಅನಾರೋಗ್ಯವಿದ್ದರೆ ಮನೆಯಲ್ಲೇ ಉಳಿಯಿರಿ.

ವಿಳಾಸ: MAYOON N

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ನಿಮ್ಮಲ್ಲಿ ಇದ್ರೆ, ನಿಮ್ಗೆ ಸಿಗಲಿದೆ ಕಾರ್ ಭಾಗ್ಯ..!ಹೇಗೆಂದು ತಿಳಿಯಲು ಮುಂದೆ ನೋಡಿ…

    ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.

  • ದೇಗುಲ ದರ್ಶನ, ದೇವರು

    ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

    ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…

  • ಉಪಯುಕ್ತ ಮಾಹಿತಿ

    ನೀವೂ ಈ ಕೆಲಸ ಮಾಡಿದ್ದೇ ಆದ್ರೆ ಬಂದ್ ಆಗುತ್ತೆ ನಿಮ್ಮ ವಾಟ್ಸಾಪ್ ಖಾತೆ..!ಏಕೆ ಗೊತ್ತಾ..?

    ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…

  • ತಂತ್ರಜ್ಞಾನ, ವಿಸ್ಮಯ ಜಗತ್ತು

    ಇವಳೇ ರೋಬೋಟ್ ತಯಾರಿಸಿ, ಇವಳೇ ರೋಬೋಟ್ ಪ್ರೀತಿಯಲ್ಲಿ ಬಿದ್ದಿದ್ದಾಳೆ..!ಈ ಲೇಖನ ಓದಿ ಶಾಕ್ ಆಗ್ತೀರಾ… ..

    ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

  • ಸುದ್ದಿ

    ಗ್ರಾಹಕರಿಗೆ ಶಾಕ್ ನೀಡಿದ ಏರ್‌ಟೆಲ್, ವೊಡಾಫೋನ್; ಡಿಸೆಂಬರ್‌ 1ರಿಂದ ಕರೆ ದುಬಾರಿ!

    ಜಿಯೋ ಗ್ರಾಹಕರ ಬೆನ್ನಲ್ಲೇ ಏರ್‌ಟೆಲ್‌ ಮತ್ತು ವೊಡಾಫೋನ್‌ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್‌ ಬಿಲ್‌ ಶಾಕ್‌ ತಟ್ಟಲಿದೆ. ವೊಡಾಫೋನ್‌ ಐಡಿಯಾ ಹಾಗೂ ಭಾರ್ತಿ ಏರ್‌ಟೆಲ್‌ ಕಂಪನಿಗಳು ಡಿಸೆಂಬರ್‌ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್‌ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್‌ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…

  • ಸಿನಿಮಾ

    ತನ್ನ ವಿಶೇಷ ಅಭಿಮಾನಿಯೋಬ್ಬರನ್ನ ಭೇಟಿ ಮಾಡಲು ಮುಂದಾಗಿರುವ ಕಿಚ್ಚಾ ಸುದೀಪ್!ಏಕೆ ಗೊತ್ತಾ..?

    ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…