ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ..
ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ.
ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್ ಎಸ್) ಕಾಣಿಸಿಕೊಳ್ಳುವುದು ಮತ್ತು ಇದು ಹೊಟ್ಟೆಯ ಮೇಲೂ ಪರಿಣಾಮ ಬೀರುವುದು.
ಕೊರೊನಾ ವೈರಸ್ ಸೋಂಕು ಎಂದರೇನು?

ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.
ಕೆಲವು ಕೊರೊನಾ ವೈರಸ್ ಕೇವಲ ಪ್ರಾಣಿಗಳ ಮೇಲೆ ಮಾತ್ರ ಪರಿಣಾಮ ಬೀರುವುದು.ಇನ್ನು ಕೆಲವು ವೈರಸ್ ಗಳು ಮನುಷ್ಯರ ಮೇಲೆ ಕೂಡ ಪರಿಣಾಮ ಬೀರುವುದು.
ಇದು ಸಾಮಾನ್ಯ ಶೀತದಂತಹ ಲಘು ಪ್ರಮಾಣದಿಂದ ಮಧ್ಯಮ ಪ್ರಮಾಣದ ಮೇಲ್ಭಾಗದ ಶ್ವಾಸಕೋಶದ ಸೋಂಕನ್ನು ಉಂಟು ಮಾಡುವುದು.
ಆದರೆ ಇದು ಕೆಲವೊಂದು ಸಲ ತೀವ್ರ ರೀತಿಯ ನ್ಯುಮೋನಿಯಾ ಮತ್ತು ಬ್ರಾಂಕೈಟಿಸ್ ಉಂಟು ಮಾಡುವುದು. ಮನುಷ್ಯರನ್ನು ಕಾಡುವಂತಹ ಕೊರೊನಾ ವೈರಸ್ ನಲ್ಲಿ ಹಲವು ವಿಧಗಳು ಇವೆ.
ಇದರಲ್ಲಿ ಮೆರ್ಸ್ ಮತ್ತು ಸಾರ್ಸ್ ವೈರಸ್ ಸೇರಿದೆ.

ಕೊರೊನಾ ವೈರಸ್ ಹಬ್ಬುವುದು ಹೇಗೆ?
*ಸಾಮಾನ್ಯವಾಗಿ ಕೊರೊನಾ ವೈರಸ್ ಒಬ್ಬ ಮನುಷ್ಯನಿಂದ ಮತ್ತೊಬ್ಬನಿಗೆ ಹಬ್ಬುವುದು.
*ಶೀನು ಮತ್ತು ಕೆಮ್ಮಿನ ಗಾಳಿಯಿಂದ.
*ತುಂಬಾ ಹತ್ತಿರ ದೈಹಿಕ ಸಂಪರ್ಕದಿಂದ. ಉದಾಹರಣೆಗೆ ಸ್ಪರ್ಶ ಮತ್ತು ಹಸ್ತಲಾಘವ
*ವೈರಸ್ ಇರುವ ವಸ್ತುವನ್ನು ಮುಟ್ಟುವುದು, ಇದರ ಬಳಿಕ ಬಾಯಿ, ಮೂಗು ಅಥವಾ ಕಣ್ಣುಗಳನ್ನು ಕೈ ತೊಳೆಯದೆ ಮುಟ್ಟಿದರೆ.
*ಅಪರೂಪದಲ್ಲಿ ಮಲದ ಮೂಲಕ

ಕೊರೊನಾ ವೈರಸ್ ಸೋಂಕಿನಿಂದ ಆಗುವ ಅಪಾಯಗಳು?
ಯಾರಿಗೂ ಕೊರೊನಾ ವೈರಸ್ ಬರಬಹುದು. ಆದರೆ ಸಣ್ಣ ಮಕ್ಕಳಿಗೆ ಇದು ಬೇಗನೆ ಹರಡುವುದು. ಅಮೆರಿಕಾದಲ್ಲಿ ಇದು ಚಳಿಗಾಲದಲ್ಲಿ ಕಂಡುಬರುವಂತಹ ಸಾಮಾನ್ಯ ಸಮಸ್ಯೆಯಾಗಿದೆ.

ಕೊರೊನಾ ವೈರಸ್ ನ ಕೆಲವು ಲಕ್ಷಣಗಳು ಯಾವುದು?
ಕೊರೊನಾ ವೈರಸ್ ಯಾವ ರೀತಿಯದ್ದು ಮತ್ತು ಸೋಂಕು ಎಷ್ಟು ಗಂಭೀರವಾಗಿದೆ ಎನ್ನುವುದರ ಮೇಲೆ ಇದರ ಲಕ್ಷಣವು ಅವಲಂಬಿಸಿದೆ. ಶೀತದಂತಹ ಶ್ವಾಸಕೋಶದ ಮೇಲ್ಬಾಗದ ಸೋಂಕಿಗೆ ಒಳಗಾಗಿದ್ದರೆ ಆಗ ನಿಮ್ಮಲ್ಲಿ ಈ ರೀತಿಯ ಕೆಲವು ಲಕ್ಷಣಗಳೂ ಕಾಣಿಸಿಕೊಳ್ಳುವುದು.
*ಮೂಗು ಸೋರುವುದು
*ತಲೆನೋವು
*ಕೆಮ್ಮು
*ಗಂಟು ನೋವು
*ಜ್ವರ
*ಸಂಪೂರ್ಣವಾಗಿ ಅನಾರೋಗ್ಯ
ಈ ರೋಗದ ವೈರಸ್ಗಳು ತುಂಬಾನೇ ಡೇಂಜರಸ್
ಕೆಲವು ಕೊರೊನಾ ವೈರಸ್ಗಳು ತೀವ್ರ ರೀತಿಯ ಲಕ್ಷಣಗಳನ್ನು ತೋರಿಸುವುದು. ಈ ಸೋಂಕು ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾ ಆಗಿ ಪರಿವರ್ತನೆ ಆಗಬಹುದು.
ಇದರ ಪ್ರಮುಖ ಲಕ್ಷಣಗಳೆಂದರೆ*ಕಫದೊಂದಿಗೆ ಕೆಮ್ಮು*ಉಸಿರು ಕಟ್ಟುವಿಕೆ*ಎದೆ ನೋವು ಅಥವಾ ಕೆಮ್ಮು ಅಥವಾ ಉಸಿರಾಟದ ವೇಳೆ ಬಿಗಿ ಹಿಡಿತ*ಹೃದಯ ಮತ್ತು ಶ್ವಾಸಕೋಶದ ಕಾಯಿಲೆ ಇರುವವರಲ್ಲಿ ಈ ತೀವ್ರವಾದ ಲಕ್ಷಣಗಳು ಸಾಮಾನ್ಯ.
*ಇದರೊಂದಿಗೆ ದುರ್ಬಲ ಪ್ರತಿರೋಧಕ ವ್ಯವಸ್ಥೆ ಹೊಂದಿರುವಂತಹ ಶಿಶುಗಳು ಮತ್ತು ವಯಸ್ಸಾದವರಲ್ಲಿ ಇದು ಸಾಮಾನ್ಯ.
ಕೊರೊನಾ ವೈರಸ್ ಪತ್ತೆ ಮಾಡುವುದು ಹೇಗೆ?



ಕೊರೊನಾ ವೈರಸ್ ಸೋಂಕಿಗೆ ಯಾವುದೇ ರೀತಿಯ ನಿರ್ದಿಷ್ಟ ಚಿಕಿತ್ಸೆಗಳಿಲ್ಲ. ಕೆಲವು ಜನರು ಅವರಾಗಿಯೇ ಚೇತರಿಸಿಕೊಳ್ಳುವರು. ಆದರೆ ಇದರ ಲಕ್ಷಣಗಳನ್ನು ಈ ರೀತಿಯಾಗಿ ಕಡಿಮೆ ಮಾಡಬಹುದು.
*ನೋವು, ಜ್ವರ ಮತ್ತು ಕೆಮ್ಮಿಗೆ ಮಾತ್ರೆ ತೆಗೆದುಕೊಳ್ಳುವುದು. ಮಕ್ಕಳಿಗೆ ಆಸ್ಪಿರಿನ್ ಕೊಡಬೇಡಿ. ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮಿನ ಔಷಧಿ ನೀಡಬೇಡಿ.
*ಕೆಮ್ಮು ಮತ್ತು ಗಂಟಲು ನೋವು ಕಡಿಮೆ ಮಾಡಲು ಬಿಸಿ ನೀರಿನ ಸ್ನಾನ ಮಾಡುವುದು ಒಳ್ಳೆಯದು.
*ಸಾಕಷ್ಟು ವಿಶ್ರಾಂತಿ ಪಡೆಯಿರಿ.
ನೀರಿನಾಂಶ ಹೆಚ್ಚು ಸೇವಿಸಿ.

ಈಗ ಮನುಷ್ಯರಲ್ಲಿ ಕಾಡುವ ಕೊರೊನಾ ವೈರಸ್ ಗೆ ಯಾವುದೇ ರೀತಿಯ ಔಷಧಿಯಿಲ್ಲ. ಆದರೆ ಇದು ಹರಡದಂತೆ ತಡೆಯುವ ಮೂಲಕ ಅಪಾಯವನ್ನು ಕಡಿಮೆ ಮಾಡಬಹುದು. ಇದಕ್ಕೆ ನೀವು ಈ ರೀತಿ ಮಾಡಿ.
*ಸೋಪ್ ಮತ್ತು ನೀರು ಹಾಕಿ 20 ಸೆಕೆಂಡು ಕಾಲ ಕೈ ತೊಳೆಯಿರಿ.
* ತೊಳೆಯದೆ ಮುಖ, ಮೂಗು ಅಥವಾ ಬಾಯಿಯನ್ನು ಮುಟ್ಟಲು ಹೋಗಬೇಡಿ.
*ಅನಾರೋಗ್ಯದಲ್ಲಿರುವ ಜನರೊಂದಿಗೆ ಹತ್ತಿರದ ಸಂಪರ್ಕವಿಟ್ಟುಕೊಳ್ಳಬೇಡಿ.
*ಪದೇ ಪದೇ ಮುಟ್ಟುತ್ತಲಿರುವ ಜಾಗವನ್ನು ಆಗಾಗ ಚೆನ್ನಾಗಿ ಸ್ವಚ್ಛ ಮಾಡಿಟ್ಟುಕೊಳ್ಳಿ.
*ಕೆಮ್ಮು ಮತ್ತು ಶೀನು ಬಂದ ವೇಳೆ ಟಿಶ್ಯೂ ಅಡ್ಡ ಹಿಡಿಯಿರಿ. ಇದರ ಬಳಿಕ ಟಿಶ್ಯೂ ಬಿಸಾಕಿ, ಕೈಗಳನ್ನು ತೊಳೆಯಿರಿ.
*ಅನಾರೋಗ್ಯವಿದ್ದರೆ ಮನೆಯಲ್ಲೇ ಉಳಿಯಿರಿ.
ವಿಳಾಸ: MAYOON N
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗಾಗಲೇ ಬಜೆಟ್ ಮಂಡಿಸಿದ್ದು, ಈ ಬಜೆಟ್’ನಲ್ಲಿ ಬಡವರಿಗೆ ಬಿಪಿಎಲ್ ಕಾರ್ಡುದಾರರಿಗೆ ಆರೋಗ್ಯದ ವಿಚಾರವಾಗಿ ಬಂಪರ್ ಕೊಡುಗೆಯನ್ನು ಘೋಷಿಸಿದ್ದರು. ಹೌದು, ಕೇಂದ್ರಸರ್ಕಾರದ ಮಹತ್ವದ ಯೋಜೆನೆಯಾದ ‘ಆಯುಷ್ಮಾನ್ ಭಾರತ್’ ವಿಮೆ ಯೋಜನೆ ಈಗಾಗಲೇ ಜಾರಿಯಾಗಿದ್ದು, ಈ ಯೋಜನೆಯಿಂದ ಬಡವರು ಮತ್ತು ಬಿಪಿಎಲ್ ಕಾರ್ಡುದಾರರು ಸೇರಿದಂತೆ ಭಾರತದ ಸುಮಾರು 10 ಕೋಟಿ ಕುಟುಂಬಗಳಿಗೆ ಈ ಯೋಜನೆಯಿಂದ ಉಪಯೋಗವಾಗಲಿದೆ.ಈ ಕುಟುಂಬಗಳು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳನ್ನು ಆಸ್ಪತ್ರೆ ವೈದ್ಯಕೀಯ ಖರ್ಚಿಗಾಗಿ, ಈ ವಿಮಾ ಯೋಜನೆ ಅಡಿಯಲ್ಲಿ…
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…
ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…
ವಿವಿಧತೆಯಲ್ಲಿ ಏಕತೆಯನ್ನು ಕಾಣುವ ದೇಶ ನಮ್ಮ ಭಾರತ. ಇಲ್ಲಿ ಪ್ರತಿ ಕಿಲೋಮೀಟರ್ ಗೂ ನಮ್ಮ ಸಂಸ್ಕೃತಿ , ಸಂಪ್ರದಾಯ, ಭಾಷೆ , ಪದ್ಧತಿ ಬದಲಾಗುತ್ತ ಹೋಗುತ್ತದೆ. ಇಲ್ಲಿ ಪ್ರತೀ ರಾಜ್ಯಕ್ಕೂ ತನ್ನದೇ ಆದ ಭಾಷೆ, ಸಂಪ್ರದಾಯ, ಸಂಸ್ಕೃತಿ, ಕಲೆ , ಆಚಾರ ವಿಚಾರಗಳು ಇವೆ. ಅಂತೆಯೇ ತನ್ನದೇ ಆದ ವಿಶಿಷ್ಟ ಅಡುಗೆ ಶೈಲಿಗಳನ್ನು ಈ ರಾಜ್ಯಗಳು ಹೊಂದಿವೆ. ಇಡ್ಲಿ , ವಡೆ, ಮಸಾಲ ದೋಸೆ ತಮಿಳು ನಾಡಿನಲ್ಲಿ ಸುಪ್ರಸಿದ್ದ. ಈ ತಿಂಡಿಗಳ ಹೆಸರು ಕೇಳಿದೊಡನೆಯೇ ಹೊರ ಜನರಿಗೆ…
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….