ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ,
ಬಹುತೇಕ ಎಲ್ಲಾ ಜಲಾಶಯಗಳಲ್ಲಿ ಡೆಡ್ ಸ್ಟೋರೆಜ್ ಹಂತ ತಲುಪಿದ್ದು, ಕುಡಿಯಲು ನೀರು ಇಲ್ಲದ ಪರಿಸ್ಥಿತಿ ಎದುರಾಗಿದೆ.ಒಟ್ಟಾರೆ, ಕರ್ನಾಟಕದ ಕಾವೇರಿ ಜಲನಯನ ಪ್ರದೇಶದಲ್ಲಿ 3 ರಿಂದ 4 ಟಿಎಂಸಿ ಇರಬಹುದು, ಇದರಲ್ಲಿ ಮುಂದಿನ ಮಳೆಗಾಲದವರೆಗೂ ಕುಡಿಯುವ ನೀರಿನ ಪೂರೈಕೆಗೆ ಬಳಸಬೇಕಾಗುತ್ತದೆ. ಆದರೆ, ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವುದು ಅವೈಜ್ಞಾನಿಕ ಎಂದು ಕರ್ನಾಟಕದ ಪ್ರತಿನಿಧಿಗಳು ವಾದಿಸಿದ್ದಾರೆ.ಎರಡು ರಾಜ್ಯಗಳಲ್ಲಿ ಮಳೆ ಅಭಾವ ಎರಡು ರಾಜ್ಯಗಳಲ್ಲೂ ಮಳೆ ಅಭಾವ ಕಾಡುತ್ತಿದೆ. ಕರ್ನಾಟಕದಲ್ಲಿ ಈ ಬಾರಿ ಮುಂಗಾರುಮಳೆ ಪ್ರವೇಶ ವಿಳಂಬವಾಗಲಿದ್ದು, ಜೂನ್ 8ರ ನಂತರ ಮೊದಲ ಮಳೆ ಸಿಂಚನ ಸಾಧ್ಯತೆಯಿದೆ. ಕಳೆದ ವಾರದಿಂದ ದಕ್ಷಿಣ ಒಳನಾಡಿನಲ್ಲಿ ಸುರಿದ ಗಾಳಿ ಮಳೆಯಿಂದ ಹಾನಿ ಪ್ರಮಾಣವೇ ಅಧಿಕವಾಗಿದೆ ಎಂದು ಕರ್ನಾಟಕದ ಜಲ ಸಂಪನ್ಮೂಲ ಕಾರ್ಯದರ್ಶಿ ರಾಕೇಶ್ ಸಿಂಗ್ ವಾದಿಸಿದ್ದಾರೆ.
ನಮಗೆ ಕುಡಿಯುವ ನೀರಿಲ್ಲ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 81.37 ಅಡಿಗಳಷ್ಟು ನೀರಿದೆ. ಒಟ್ಟಾರೆ 11 ಟಿಎಂಸಿಯಷ್ಟು ನೀರು ಹೊಂದಿದ್ದು, ನಮಗೆ ಕುಡಿಯಲು ನೀರಿಲ್ಲ, ಮಳೆ ಶುರುವಾಗಿ, ನೀರು ಬಂದರೆ ಮಾತ್ರ ಆದೇಶ ಪಾಲಿಸಲು ಸಾಧ್ಯ, ಈ ಬಗ್ಗೆ ನೂತನ ಸಂಸದೆ ಸುಮಲತಾ ಅಂಬರೀಷ್ ಅವರು ಮೋದಿ ಅವರ ಜೊತೆ ಮಾತನಾಡಬೇಕಿದೆ ಎಂದು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿದ್ದಾರೆ.ಆದೇಶದಲ್ಲಿ ಏನಿದೆ ಷರತ್ತು? ಕಾವೇರಿ ಪ್ರಾಧಿಕಾರದ ಇಂದಿನ ಸಭೆಯಲ್ಲಿ ಕಾವೇರಿ ಕಣಿವೆ ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಲಭ್ಯ ನೀರಿನ ಪ್ರಮಾಣ, ಮಳೆ ಮುನ್ಸೂಚನೆ, ಬರ ಪರಿಸ್ಥಿತಿ, ಜಲ ನಿರ್ವಹಣೆ, ನೀರು ಹಂಚಿಕೆ ಸೇರಿದಂತೆ ಅನೇಕ ವಿಷಯಗಳನ್ನು ಚರ್ಚಿಸಲಾಗಿದೆ. ಜಲಾಶಯಕ್ಕೆ ಒಳ ಹರಿವು ಅಧಿಕವಾದರೆ ತಮಿಳುನಾಡಿಗೆ ನಿಗದಿಯಂತೆ ನೀರು ಹರಿಸಬೇಕು ಎಂದು ಹೇಳಲಾಗಿದೆ. ತಕ್ಷಣವೇ ನೀರು ಬಿಡುವ ಒತ್ತಡ ಹೇರಿಲ್ಲದ ಕಾರಣ, ಸದ್ಯಕ್ಕೆ ರಾಜ್ಯಕ್ಕೆ ಆತಂಕವಿಲ್ಲಒಳ ಹರಿವು ಬರದೇ ಇದ್ದಲ್ಲಿ ಏನು ಗತಿ? ಒಳ ಹರಿವು ಬರದೇ ಇದ್ದಲ್ಲಿ ನೀರು ಹರಿಸುವ ಅಗತ್ಯವಿಲ್ಲ. ಕೆಆರ್ ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳಲ್ಲಿ ಒಟ್ಟು 14 ಟಿಎಂಸಿ ನೀರಿದ್ದು, ಬೆಂಗಳೂರಿಗೆ ಪ್ರತಿ ತಿಂಗಳಿಗೆ 4 ಟಿಎಂಸಿಯಷ್ಟು ಕುಡಿಯುವ ನೀರಿನ ಬೇಡಿಕೆ ಇದೆ. ಆದರೆ, ಈಗ ಲಭ್ಯ ನೀರಿನ ಪ್ರಮಾಣದಿಂದ ಕುಡಿಯುವ ನೀರಿನ ಪೂರೈಕೆ ಕಷ್ಟವಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಾಗೋದನ್ನ ತಡೆಯೋಕಾಗಲ್ಲ. ಕೆಲವರು ಯಂಗ್ ಆಗಿ ಕಾಣ್ಬೇಕು ಅಂತ ಏನೆಲ್ಲಾ ಪ್ರಯತ್ನ ಮಾಡ್ತಾರೆ. ಇನ್ನೂ ಕೆಲವರಿಗೆ ಕಾಂತಿಯುತವಾದ ತ್ವಚೆ ಇದ್ದು, ಯಂಗ್ ಆಗಿ ಕಾಣಿಸಿದ್ರೂ ಅವರ ವಯಸ್ಸನ್ನ ಊಹಿಸಿಬಿಡಬಹುದು. ಆದ್ರೆ ಇಂಡೋನೇಷ್ಯಾದಲ್ಲಿ ಮಹಿಳೆಯೊಬ್ಬರಿಗೆ ವಯಸ್ಸು
ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…
ಇಂದು ಗುರುವಾರ, 15/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ…
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ