ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ.

ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ.
ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ.

1983 ರಲ್ಲಿ ಜಾಫರ್ ಶರೀಫ್ ರೈಲ್ವೆ ಸಚಿವರಾಗಿದ್ದಾಗ ಕೆಆರ್ ಪುರಂ ಗೆ ಡೀಸೆಲ್ ಲೊಕೋ ಶೆಡ್ ಸ್ಥಾಪನೆಯಾಗಿತ್ತು. ಡಿಸೆಲ್ ಶೆಡ್ ಗೆ ಲಭ್ಯವಿರುವ ಮೂಲಸೌಕರ್ಯದ ಶೇ.80 ರಷ್ಟನ್ನು ಎಲೆಕ್ಟ್ರಿಕ್ ಶೆಡ್ ಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹಿರಿಯ ವಿಭಾಗೀಯ ಮೆಕ್ಯಾನಿಕಲ್ ಇಂಜಿನಿಯರ್ ಬಿ.ಮುರಳಿ ಕೃಷ್ಣ ಅವರು ಡಿಸೆಲ್ ಲೋಕೋ ಶೆಡ್ ಗೆ ಭೇಟಿ ನೀಡಿದ್ದ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ಎಲೆಟ್ರಿಕ್ ಲೋಕೋ ಶೆಡ್ ಬಗ್ಗೆ ಮಾಹಿತಿ ನೀಡಿದ್ದಾರೆ.

ಶೇ.20 ರಷ್ಟು ಮೂಲಸೌಲರ್ಯವನ್ನು ಹೊಸದಾಗಿ ನಿರ್ಮಿಸಬೇಕಿದ್ದು, ಇದಕ್ಕಾಗಿ ಒಟ್ತಾರೆ 10 ಕೋಟಿ ರೂಪಾಯಿ ಖರ್ಚಾಗಲಿದೆ ಎಂದು ಮುರಳಿ ಕೃಷ್ಣ ಹೇಳಿದ್ದಾರೆ. ಎರಡು ಹೊಸ ಶೆಡ್ ಗಳು ನಿರ್ಮಾಣವಾಗಲಿದೆ. ಓವರ್ ಹೆಡ್ ಲೈಟ್, ಓವರ್ ಹೆಡ್ ಲೈನ್, ಟ್ರಾಕ್ಷನ್ ಮೋಟಾರ್, ಟ್ರಾನ್ಸ್ಫಾರ್ಮರ್, ಇಂಜಿನ್ ಗಳನ್ನು ಮೇಲೆತ್ತುವ 5 ಟನ್ ಕ್ರೇನ್ ವಿಭಾಗಗಳು ಸ್ಥಾಪನೆಯಾಗಲಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್.. …
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…
ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…